AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yasin Malik: ಯಾಸಿನ್ ಮಲಿಕ್​​​ಗೆ ನೋಟಿಸ್​​​ ನೀಡಿದ ದೆಹಲಿ ಹೈಕೋರ್ಟ್

ಯಾಸಿನ್ ಮಲಿಕ್​​​ಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಾಡಿದ ಮನವಿ ನಂತರ ದೆಹಲಿ ಹೈಕೋರ್ಟ್ ಯಾಸಿನ್ ಮಲಿಕ್​​​ಗೆ ನೋಟಿಸ್ ಜಾರಿ ಮಾಡಿದೆ.

Yasin Malik: ಯಾಸಿನ್ ಮಲಿಕ್​​​ಗೆ ನೋಟಿಸ್​​​ ನೀಡಿದ ದೆಹಲಿ ಹೈಕೋರ್ಟ್
ಯಾಸಿನ್ ಮಲಿಕ್
ಅಕ್ಷಯ್​ ಪಲ್ಲಮಜಲು​​
|

Updated on:May 29, 2023 | 3:35 PM

Share

ದೆಹಲಿ: ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್​​​ಗೆ (Yasin Malik) ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಾಡಿದ ಮನವಿ ನಂತರ ದೆಹಲಿ ಹೈಕೋರ್ಟ್ ಯಾಸಿನ್ ಮಲಿಕ್​​​ಗೆ ನೋಟಿಸ್ ಜಾರಿ ಮಾಡಿದೆ.

ಭಯೋತ್ಪಾದನೆಗೆ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಕೆಎಲ್​​ಎಫ್ ನಾಯಕನಿಗೆ ಮರಣದಂಡನೆ ವಿಧಿಸುವಂತೆ ತನಿಖಾ ಸಂಸ್ಥೆ ಮಾಡಿದ ಮನವಿಯ ಆಧಾರದ ಮೇಲೆ ಈ ನೋಟಿಸ್​​​ ನೀಡಲಾಗಿದೆ.

ಮಲಿಕ್​​​ಗೆ ಮರಣದಂಡನೆ ವಿಧಿಸಬೇಕೆಂದು ಕೋರಿ ಎನ್​​​​ಐಎ ಶುಕ್ರವಾರ ದೆಹಲಿ ಹೈಕೋರ್ಟ್​​ ಮೊರೆ ಹೋಗಿದ್ದು ಅಂತಹ “ಭೀಕರ ಭಯೋತ್ಪಾದಕ”ಕ್ಕೆ ಮರಣದಂಡನೆ ನೀಡದಿರುವುದು ನ್ಯಾಯದ ತಪ್ಪಿಗೆ ಕಾರಣವಾಗುತ್ತದೆ ಎಂದು ತಿಳಿಸಿದೆ. ಕಳೆದ ವರ್ಷ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಜೆಕೆಎಲ್​​​​ಎಫ್​​​​ ಮುಖ್ಯಸ್ಥರಿಗೆ ವಿಚಾರಣಾ ನ್ಯಾಯಾಲಯ ಜೀವಾವಧಿ ವಿಧಿಸಿತ್ತು.

Published On - 1:54 pm, Mon, 29 May 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್