AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yasin Malik: ಯಾಸಿನ್ ಮಲಿಕ್​​​ಗೆ ನೋಟಿಸ್​​​ ನೀಡಿದ ದೆಹಲಿ ಹೈಕೋರ್ಟ್

ಯಾಸಿನ್ ಮಲಿಕ್​​​ಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಾಡಿದ ಮನವಿ ನಂತರ ದೆಹಲಿ ಹೈಕೋರ್ಟ್ ಯಾಸಿನ್ ಮಲಿಕ್​​​ಗೆ ನೋಟಿಸ್ ಜಾರಿ ಮಾಡಿದೆ.

Yasin Malik: ಯಾಸಿನ್ ಮಲಿಕ್​​​ಗೆ ನೋಟಿಸ್​​​ ನೀಡಿದ ದೆಹಲಿ ಹೈಕೋರ್ಟ್
ಯಾಸಿನ್ ಮಲಿಕ್
ಅಕ್ಷಯ್​ ಪಲ್ಲಮಜಲು​​
|

Updated on:May 29, 2023 | 3:35 PM

Share

ದೆಹಲಿ: ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್​​​ಗೆ (Yasin Malik) ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಾಡಿದ ಮನವಿ ನಂತರ ದೆಹಲಿ ಹೈಕೋರ್ಟ್ ಯಾಸಿನ್ ಮಲಿಕ್​​​ಗೆ ನೋಟಿಸ್ ಜಾರಿ ಮಾಡಿದೆ.

ಭಯೋತ್ಪಾದನೆಗೆ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಕೆಎಲ್​​ಎಫ್ ನಾಯಕನಿಗೆ ಮರಣದಂಡನೆ ವಿಧಿಸುವಂತೆ ತನಿಖಾ ಸಂಸ್ಥೆ ಮಾಡಿದ ಮನವಿಯ ಆಧಾರದ ಮೇಲೆ ಈ ನೋಟಿಸ್​​​ ನೀಡಲಾಗಿದೆ.

ಮಲಿಕ್​​​ಗೆ ಮರಣದಂಡನೆ ವಿಧಿಸಬೇಕೆಂದು ಕೋರಿ ಎನ್​​​​ಐಎ ಶುಕ್ರವಾರ ದೆಹಲಿ ಹೈಕೋರ್ಟ್​​ ಮೊರೆ ಹೋಗಿದ್ದು ಅಂತಹ “ಭೀಕರ ಭಯೋತ್ಪಾದಕ”ಕ್ಕೆ ಮರಣದಂಡನೆ ನೀಡದಿರುವುದು ನ್ಯಾಯದ ತಪ್ಪಿಗೆ ಕಾರಣವಾಗುತ್ತದೆ ಎಂದು ತಿಳಿಸಿದೆ. ಕಳೆದ ವರ್ಷ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಜೆಕೆಎಲ್​​​​ಎಫ್​​​​ ಮುಖ್ಯಸ್ಥರಿಗೆ ವಿಚಾರಣಾ ನ್ಯಾಯಾಲಯ ಜೀವಾವಧಿ ವಿಧಿಸಿತ್ತು.

Published On - 1:54 pm, Mon, 29 May 23

Follow Us
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ