AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್‌ಬುಕ್​​​ ಹೋಲುವ ಯಾವುದೇ ಹೆಸರು ಬಳಸದಂತೆ ಬೆಂಗಳೂರು ಮೂಲದ ಫೇಸ್‌ಬೇಕ್​​​ಗೆ ಶಾಶ್ವತ ನಿರ್ಬಂಧ ವಿಧಿಸಿದ ದೆಹಲಿ ಹೈಕೋರ್ಟ್

ಫೇಸ್​​ಬುಕ್​​ಗೆ ಹೋಲುವ ಈ ಹೆಸರು ಬಳಸಿರುವುದರಿಂದ ಬಳಕೆದಾರರು ಫಿರ್ಯಾದಿಯೊಂದಿಗೆ ಕೆಲವು ರೀತಿಯ ಸಂಪರ್ಕವನ್ನು ಹೊಂದಿದೆ ಎಂದು ತೋರಿಸಬಹುದು. 'ಫೇಸ್‌ಬೇಕ್' ಬಳಕೆಯ ವಿರುದ್ಧ ಮಧ್ಯಂತರ ತಡೆಯಾಜ್ಞೆಯನ್ನು...

ಫೇಸ್‌ಬುಕ್​​​ ಹೋಲುವ ಯಾವುದೇ ಹೆಸರು ಬಳಸದಂತೆ ಬೆಂಗಳೂರು ಮೂಲದ ಫೇಸ್‌ಬೇಕ್​​​ಗೆ ಶಾಶ್ವತ ನಿರ್ಬಂಧ ವಿಧಿಸಿದ ದೆಹಲಿ ಹೈಕೋರ್ಟ್
ಫೇಸ್​​ಬುಕ್
TV9 Web
| Edited By: |

Updated on: Jul 13, 2022 | 1:11 PM

Share

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ (Facebook) ಹೋಲುವ ಯಾವುದೇ ಹೆಸರು ಬಳಸದಂತೆ ಬೆಂಗಳೂರು ಮೂಲದ ಸಿಹಿತಿನಿಸು ಅಂಗಡಿ ʼಫೇಸ್‌ಬೇಕ್‌ʼಗೆ (FaceBake) ದೆಹಲಿ ಹೈಕೋರ್ಟ್ (Delhi Court) ಶಾಶ್ವತ ನಿರ್ಬಂಧ ವಿಧಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಸಾಮಾಜಿಕ ಮಾಧ್ಯಮ ದೈತ್ಯ ಸಂಸ್ಥೆ ಮೆಟಾ ಈ ಅಂಗಡಿ ವಿರುದ್ಧ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನವೀನ್ ಚಾವ್ಲಾ ಫೇಸ್ ಬುಕ್ ಖ್ಯಾತ ಟ್ರೇಡ್ ಮಾರ್ಕ್. ಇದರ ರೀತಿಯಲ್ಲೇ ನೌಫೆಲ್ ಮಲೊಲ್ ಎಂಬವರು ತಮ್ಮ ಅಂಗಡಿಗೆ ಫೇಸ್ ಬೇಕ್ ಎಂದು ಹೆಸರಿಟ್ಟಿದ್ದಾರೆ. ಈ ಮೂಲಕ ಅವರು ಈ ಹೆಸರಿನ ಲಾಭ ಪಡೆದುಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಫೇಸ್​​ಬುಕ್​​ಗೆ ಹೋಲುವ ಈ ಹೆಸರು ಬಳಸಿರುವುದರಿಂದ ಬಳಕೆದಾರರು ಫಿರ್ಯಾದಿಯೊಂದಿಗೆ ಕೆಲವು ರೀತಿಯ ಸಂಪರ್ಕವನ್ನು ಹೊಂದಿದೆ ಎಂದು ತೋರಿಸಬಹುದು. ‘ಫೇಸ್‌ಬೇಕ್’ ಬಳಕೆಯ ವಿರುದ್ಧ ಮಧ್ಯಂತರ ತಡೆಯಾಜ್ಞೆಯನ್ನು ಜಾರಿಗೊಳಿಸಿದ ನಂತರ, ಪ್ರತಿವಾದಿಯು ‘ಫೇಸ್‌ಕೇಕ್’ ಎಂದು ಗುರುತು ಬದಲಾಯಿಸಿ ಮೊಕದ್ದಮೆಯನ್ನು ಸಮರ್ಥಿಸದಿರಲು ನಿರ್ಧರಿಸಿದರು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ದೆಹಲಿ ನ್ಯಾಯಾಲಯವು ಪ್ರತಿವಾದಿಯ ವಾದವನ್ನೂ ಆಲಿಸಿ ಫೇಸ್‌ಬುಕ್‌ ಹೋಲುವ ಯಾವುದೇ ಹೆಸರು ಬಳಸದಂತೆ ನಿರ್ಬಂಧಿಸಿದೆ. ಅದೇ ವೇಳೆ ಈ ಪದವನ್ನು ಡೊಮೇನ್ ಹೆಸರಾಗಿ ಅಥವಾ ಇಮೇಲ್ ವಿಳಾಸವಾಗಿ ಬಳಸುವಂತಿಲ್ಲ. ಫೇಸ್ ಬುಕ್​​ನ್ನೇ ಹೋಲುವ ಯಾವುದೇ ದೃಶ್ಯ ಪ್ರಸ್ತುತ ಅಥವಾ ಯಾವುದೇ ಉತ್ಪನ್ನಗಳನ್ನು ನಿರ್ಬಂಧಿಸಲಾಗುತ್ತದೆ ಎಂದು ಕೋರ್ಟ್ ಹೇಳಿದೆ. ನ್ಯಾಯಾಲಯವು ಪ್ರತಿವಾದಿಗೆ 50,000 ದಂಡವನ್ನೂ ವಿಧಿಸಿದೆ.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ