AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ದೆಹಲಿ ಹೈಕೋರ್ಟ್ ನಿರಾಕರಣೆ

ಜನವರಿ 1, 2023 ರವರೆಗೆ ನಗರದಲ್ಲಿ ಪಟಾಕಿ ತಯಾರಿಕೆ, ಮಾರಾಟ ಮತ್ತು ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಿ ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿಯು ಸೆಪ್ಟೆಂಬರ್‌ನಲ್ಲಿ ಹೊರಡಿಸಿದ ಆದೇಶವನ್ನು...

ಪಟಾಕಿ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ದೆಹಲಿ ಹೈಕೋರ್ಟ್ ನಿರಾಕರಣೆ
ದೆಹಲಿ ಹೈಕೋರ್ಟ್
TV9 Web
| Edited By: |

Updated on: Oct 20, 2022 | 4:31 PM

Share

ದೆಹಲಿಯಲ್ಲಿ (Delhi) ಪಟಾಕಿ (Fire Crackers) ಮಾರಾಟ ಮತ್ತು ಖರೀದಿಯ ಮೇಲಿನ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ (Delhi High Court) ಗುರುವಾರ ನಿರಾಕರಿಸಿದೆ. ಹಸಿರು ಪಟಾಕಿ ತಯಾರಿಸುವ ಪಟಾಕಿ ತಯಾರಿಕಾ ಕಂಪನಿ ಈ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಹೈಕೋರ್ಟ್ ಪೀಠವು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, “ಈ ಅರ್ಜಿಯನ್ನು ಪರಿಗಣಿಸಲು ಒಲವು ಹೊಂದಿಲ್ಲ” ಎಂದು ಹೇಳಿದೆ. ಜನವರಿ 1, 2023 ರವರೆಗೆ ನಗರದಲ್ಲಿ ಪಟಾಕಿ ತಯಾರಿಕೆ, ಮಾರಾಟ ಮತ್ತು ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಿ ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿಯು ಸೆಪ್ಟೆಂಬರ್‌ನಲ್ಲಿ ಹೊರಡಿಸಿದ ಆದೇಶವನ್ನು ಪ್ರಶ್ನಿಸಲು ಅರ್ಜಿಯಲ್ಲಿ ಕೋರಲಾಗಿದೆ. ಕಳೆದ ಎರಡು ವರ್ಷಗಳಿಂದ ಇದೇ ರೀತಿಯನ್ನು ಅನುಸರಿಸಲಾಗುತ್ತಿದೆ. ಆದರೆ, ಇದೇ ವಿಷಯದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಇದೇ ರೀತಿಯ ಅರ್ಜಿ ವಿಚಾರಣೆಗೆ ಬಾಕಿ ಇರುವ ಕಾರಣ ಅರ್ಜಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಏತನ್ಮಧ್ಯೆ, ದೆಹಲಿಯಲ್ಲಿ ಪಟಾಕಿಗಳನ್ನು ತಯಾರಿಸುವುದು, ಸಂಗ್ರಹಿಸುವುದು, ಮಾರಾಟ ಮಾಡಿದರೆ  5,000 ರೂಪಾಯಿಗಳವರೆಗೆ ದಂಡ ಮತ್ತು ಸ್ಫೋಟಕ ಕಾಯ್ದೆಯ ಸೆಕ್ಷನ್ 9 ಬಿ ಅಡಿಯಲ್ಲಿ ಮೂರು ವರ್ಷಗಳ ಜೈಲು  ಶಿಕ್ಷೆ ವಿಧಿಸಲಾಗುತ್ತದೆ ಎಂದು ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದ್ದಾರೆ. ದೆಹಲಿಯಲ್ಲಿ ದೀಪಾವಳಿಯಂದು ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ರೈ ಹೇಳಿದ್ದಾರೆ.

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು