AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ವಿತರಣೆಗೆ ತಯಾರಾಗಿವೆ ಈ ಎರಡು ವಿಮಾನ ನಿಲ್ದಾಣಗಳು

ಎರಡೂ ವಿಮಾನ ನಿಲ್ದಾಣಗಳಲ್ಲಿ ಆಧುನಿಕ ತಂತ್ರಜ್ಞಾನ ಹೊಂದಿರುವ ಲಸಿಕೆ ಸಂಗ್ರಹಣಾ ಪರಿಕರಗಳಿದ್ದು, ವಿಶೇಷ ಕೂಲ್ ಚೇಂಬರ್ ಕೂಡ ಲಭ್ಯವಿದೆ. ಈ ಮೂಲಕ -20 ಡಿಗ್ರಿ ಸೆಲ್ಸಿಯಸ್​ನಲ್ಲಿ ಲಸಿಕೆಗಳನ್ನು ಸಂಗ್ರಹಿಸಿ ಇಡಬಹುದಾಗಿದೆ.

ಲಸಿಕೆ ವಿತರಣೆಗೆ ತಯಾರಾಗಿವೆ ಈ ಎರಡು ವಿಮಾನ ನಿಲ್ದಾಣಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 07, 2022 | 5:32 PM

Share

ದೆಹಲಿ: ಭಾರತದಲ್ಲಿ ಈಗಿರುವ ಶೈತ್ಯಾಗಾರ ವ್ಯವಸ್ಥೆಯು ಮೊದಲ ಹಂತದ, ಸುಮಾರು 3 ಕೋಟಿ ಕೊವಿಡ್ ಲಸಿಕೆಗಳನ್ನು ಸಂಗ್ರಹಿಸಿಡುವ ಸಾಮರ್ಥ್ಯ ಹೊಂದಿದೆ ಎಂದು ಆರೋಗ್ಯ ಸಚಿವಾಲಯ ಇಂದು ಸಂಜೆ ತಿಳಿಸಿದೆ.

ಮೊದಲ ಹಂತದಲ್ಲಿ ಹಿರಿಯ ನಾಗರಿಕರಿಗೆ, ಹೃದಯ ಮತ್ತು ಶ್ವಾಸಕೋಶ ಸಂಬಂಧಿ ಆರೋಗ್ಯ ಸಮಸ್ಯೆ ಹೊಂದಿದವರಿಗೆ ಲಸಿಕೆ ವಿತರಿಸುವುದಾಗಿ ಸರ್ಕಾರ ಈ ಹಿಂದೆ ಹೇಳಿತ್ತು.

ದೆಹಲಿ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ಲಸಿಕೆ ಸಂಗ್ರಹಕ್ಕೆ ಶೈತ್ಯಾಗಾರ ಸೇರಿದಂತೆ ಇತರ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಮುಂದಿನ ಕೆಲ ವಾರಗಳಲ್ಲಿ ಭಾರತೀಯರಿಗೆ ಲಸಿಕೆ ಲಭ್ಯವಾಗುವ ನಿರೀಕ್ಷೆ ಇದೆ.

ಎರಡೂ ವಿಮಾನ ನಿಲ್ದಾಣಗಳಲ್ಲಿ ಆಧುನಿಕ ತಂತ್ರಜ್ಞಾನ ಹೊಂದಿರುವ ಲಸಿಕೆ ಸಂಗ್ರಹಣಾ ಪರಿಕರಗಳಿದ್ದು, ವಿಶೇಷ ಕೂಲ್ ಚೇಂಬರ್ ಕೂಡ ಲಭ್ಯವಿದೆ. ಈ ಮೂಲಕ -20 ಡಿಗ್ರಿ ಸೆಲ್ಸಿಯಸ್​ನಲ್ಲಿ ಲಸಿಕೆಗಳನ್ನು ಸಂಗ್ರಹಿಸಿ ಇಡಬಹುದಾಗಿದೆ.

ವಿಮಾನ ನಿಲ್ದಾಣದಿಂದ ವಿಮಾನದವರೆಗೆ ಲಸಿಕೆ ಸಾಗಿಸಲು ಕೂಲ್ ಡಾಲಿ ಮತ್ತು ಕೂಲ್ ಟ್ರಾಲಿಗಳನ್ನು ಬಳಸಲು ಅನುಕೂಲ ಕಲ್ಪಿಸಲಾಗಿದೆ.

ಈ ಹಿಂದೆ, ಪಿಪಿಇ ಕಿಟ್ ಸಹಿತ ಇನ್ನಿತರ ಔಷಧಗಳ ಸರಬರಾಜಿನ ಮೂಲಕ ಕೊರೊನಾ ನಿಯಂತ್ರಣದಲ್ಲಿ ಸಹಕಾರಿಯಾಗಿದ್ದ ಈ ಎರಡು ವಿಮಾನ ನಿಲ್ದಾಣಗಳು ಈ ಬಾರಿ ಕಡಿಮೆ ಮಾನವ ಸಂಪರ್ಕದೊಂದಿಗೆ ಕಾರ್ಯ ನಿರ್ವಹಿಸಲು ತಯಾರಾಗಿವೆ.

ಕೊರೊನಾ ಲಸಿಕೆಯ ತುರ್ತು ಬಳಕೆಗೆ ಒಪ್ಪಿಗೆ ಸಿಗುತ್ತಾ? ನಾಳೆ ನಡೆಯುವ ಸಭೆ ದೇಶಕ್ಕೆ ಎಷ್ಟು ಮುಖ್ಯ?

Published On - 10:32 pm, Tue, 8 December 20

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು