AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಹಾಗೂ ಇಬ್ಬರು ಹೆಣ್ಣುಮಕ್ಕಳ ಅಪಹರಣ, ಒಂದು ಅಪಘಾತದಿಂದ ಇವರೆಲ್ಲರ ಜೀವ ಉಳೀತು

ಒಂದು ಅಪಘಾತವು ಜನರ ಪ್ರಾಣವನ್ನು ತೆಗೆಯಬಹುದು ಎಂಬುದು ಗೊತ್ತು ಆದರೆ ಇಲ್ಲಿ ನಡೆದ ಈ ಅಪಘಾತದಿಂದ ಮೂವರ ಪ್ರಾಣ ಉಳಿದಿದೆ. ದೆಹಲಿಯಲ್ಲಿ ಓರ್ವ ವ್ಯಕ್ತಿ ಹಾಗೂ ಅವರ ಇಬ್ಬರು ಹೆಣ್ಣುಮಕ್ಕಳನ್ನು ನಾಲ್ಕು ಜನರ ಗುಂಪೊಂದು ಹಾಡಹಗಲೇ ಅಪಹರಿಸಿತ್ತು.

ತಂದೆ ಹಾಗೂ ಇಬ್ಬರು ಹೆಣ್ಣುಮಕ್ಕಳ ಅಪಹರಣ, ಒಂದು ಅಪಘಾತದಿಂದ ಇವರೆಲ್ಲರ ಜೀವ ಉಳೀತು
ಅಪಘಾತImage Credit source: NDTV
ನಯನಾ ರಾಜೀವ್
|

Updated on:Aug 11, 2023 | 11:03 AM

Share

ಒಂದು ಅಪಘಾತವು ಜನರ ಪ್ರಾಣವನ್ನು ತೆಗೆಯಬಹುದು ಎಂಬುದು ಗೊತ್ತು ಆದರೆ ಇಲ್ಲಿ ನಡೆದ ಈ ಅಪಘಾತದಿಂದ ಮೂವರ ಪ್ರಾಣ ಉಳಿದಿದೆ. ದೆಹಲಿಯಲ್ಲಿ ಓರ್ವ ವ್ಯಕ್ತಿ ಹಾಗೂ ಅವರ ಇಬ್ಬರು ಹೆಣ್ಣುಮಕ್ಕಳನ್ನು ನಾಲ್ಕು ಜನರ ಗುಂಪೊಂದು ಹಾಡಹಗಲೇ ಅಪಹರಿಸಿತ್ತು. ಈ ರಸ್ತೆ ಅಪಘಾತವು ಅವರನ್ನು ಅಪಹರಣಕಾರರಿಂದ ತಪ್ಪಿಸಿಕೊಳ್ಳುವಂತೆ ಮಾಡಿದೆ. ಸುಭಾಷ್ ಕಶ್ಯಪ್ ಎಂಬುವವರು ತನ್ನ ಮಕ್ಕಳನ್ನು ಶಾಲೆಯಿಂದ ಕರೆ ತರುವಾಗ ಅಪಹರಣಕಾರರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಕಶ್ಯಪ್ ಅವರು ಬಿಳಿ ಬ್ರಿಝಾ ಎಸ್​ಯುವಿನಲ್ಲಿ ಬರುತ್ತಿದ್ದಾಗ ಸೂರಜ್​ಪುರ ಮುಖ್ಯ ಮಾರುಕಟ್ಟೆಯಲ್ಲಿ ಅವರನ್ನು ನಾಲ್ವರು ಅಡ್ಡಗಟ್ಟಿದ್ದಾರೆ, ಬಳಿಕ ಅವರು ಕಾರನ್ನು ಹತ್ತಿ ಅವರು ಹಾಗೂ ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದಾರೆ.

ಬಳಿಕ 500 ಮೀಟರ್​ನಷ್ಟು ದೂರ ಹೋಗಿದ್ದಷ್ಟೇ ಕಸದ ತೊಟ್ಟಿಯೊಂದಕ್ಕೆ ಕಾರು ಡಿಕ್ಕಿ ಹೊಡೆದಿತ್ತು.ಈ ಪ್ರದೇಶವು ಜನನಿಬಿಡ ಮಾರುಕಟ್ಟೆಯಾಗಿತ್ತು ಮತ್ತು ಜನಸಂದಣಿ ಜಮಾಯಿಸುತ್ತಿದ್ದಂತೆ, ಅಪಹರಣಕಾರರು ಇಳಿದು ಓಡಿದರು. ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಅವರು ಪರಾರಿಯಾಗುತ್ತಿರುವ ದೃಶ್ಯ ಸೆರೆಯಾಗಿದೆ.

ಮತ್ತಷ್ಟು ಓದಿ: ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಇಬ್ಬರನ್ನು ಪತ್ತೆ ಮಾಡಲಾಗಿದೆ. ನೋಯ್ಡಾದ ಹಿರಿಯ ಪೊಲೀಸ್ ಅಧಿಕಾರಿ ಅನಿಲ್ ಯಾದವ್, ಸುಭಾಷ್ ಕಶ್ಯಪ್ ಸೂರಜ್‌ಪುರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರ ಮಕ್ಕಳು ಹತ್ತಿರದ ಕೆಸಿಎಸ್ ಇಂಟರ್ ಕಾಲೇಜಿನಲ್ಲಿ ಓದುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಘಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:59 am, Fri, 11 August 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?