ತಂದೆ ಹಾಗೂ ಇಬ್ಬರು ಹೆಣ್ಣುಮಕ್ಕಳ ಅಪಹರಣ, ಒಂದು ಅಪಘಾತದಿಂದ ಇವರೆಲ್ಲರ ಜೀವ ಉಳೀತು

ಒಂದು ಅಪಘಾತವು ಜನರ ಪ್ರಾಣವನ್ನು ತೆಗೆಯಬಹುದು ಎಂಬುದು ಗೊತ್ತು ಆದರೆ ಇಲ್ಲಿ ನಡೆದ ಈ ಅಪಘಾತದಿಂದ ಮೂವರ ಪ್ರಾಣ ಉಳಿದಿದೆ. ದೆಹಲಿಯಲ್ಲಿ ಓರ್ವ ವ್ಯಕ್ತಿ ಹಾಗೂ ಅವರ ಇಬ್ಬರು ಹೆಣ್ಣುಮಕ್ಕಳನ್ನು ನಾಲ್ಕು ಜನರ ಗುಂಪೊಂದು ಹಾಡಹಗಲೇ ಅಪಹರಿಸಿತ್ತು.

ತಂದೆ ಹಾಗೂ ಇಬ್ಬರು ಹೆಣ್ಣುಮಕ್ಕಳ ಅಪಹರಣ, ಒಂದು ಅಪಘಾತದಿಂದ ಇವರೆಲ್ಲರ ಜೀವ ಉಳೀತು
ಅಪಘಾತImage Credit source: NDTV
Follow us
|

Updated on:Aug 11, 2023 | 11:03 AM

ಒಂದು ಅಪಘಾತವು ಜನರ ಪ್ರಾಣವನ್ನು ತೆಗೆಯಬಹುದು ಎಂಬುದು ಗೊತ್ತು ಆದರೆ ಇಲ್ಲಿ ನಡೆದ ಈ ಅಪಘಾತದಿಂದ ಮೂವರ ಪ್ರಾಣ ಉಳಿದಿದೆ. ದೆಹಲಿಯಲ್ಲಿ ಓರ್ವ ವ್ಯಕ್ತಿ ಹಾಗೂ ಅವರ ಇಬ್ಬರು ಹೆಣ್ಣುಮಕ್ಕಳನ್ನು ನಾಲ್ಕು ಜನರ ಗುಂಪೊಂದು ಹಾಡಹಗಲೇ ಅಪಹರಿಸಿತ್ತು. ಈ ರಸ್ತೆ ಅಪಘಾತವು ಅವರನ್ನು ಅಪಹರಣಕಾರರಿಂದ ತಪ್ಪಿಸಿಕೊಳ್ಳುವಂತೆ ಮಾಡಿದೆ. ಸುಭಾಷ್ ಕಶ್ಯಪ್ ಎಂಬುವವರು ತನ್ನ ಮಕ್ಕಳನ್ನು ಶಾಲೆಯಿಂದ ಕರೆ ತರುವಾಗ ಅಪಹರಣಕಾರರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಕಶ್ಯಪ್ ಅವರು ಬಿಳಿ ಬ್ರಿಝಾ ಎಸ್​ಯುವಿನಲ್ಲಿ ಬರುತ್ತಿದ್ದಾಗ ಸೂರಜ್​ಪುರ ಮುಖ್ಯ ಮಾರುಕಟ್ಟೆಯಲ್ಲಿ ಅವರನ್ನು ನಾಲ್ವರು ಅಡ್ಡಗಟ್ಟಿದ್ದಾರೆ, ಬಳಿಕ ಅವರು ಕಾರನ್ನು ಹತ್ತಿ ಅವರು ಹಾಗೂ ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದಾರೆ.

ಬಳಿಕ 500 ಮೀಟರ್​ನಷ್ಟು ದೂರ ಹೋಗಿದ್ದಷ್ಟೇ ಕಸದ ತೊಟ್ಟಿಯೊಂದಕ್ಕೆ ಕಾರು ಡಿಕ್ಕಿ ಹೊಡೆದಿತ್ತು.ಈ ಪ್ರದೇಶವು ಜನನಿಬಿಡ ಮಾರುಕಟ್ಟೆಯಾಗಿತ್ತು ಮತ್ತು ಜನಸಂದಣಿ ಜಮಾಯಿಸುತ್ತಿದ್ದಂತೆ, ಅಪಹರಣಕಾರರು ಇಳಿದು ಓಡಿದರು. ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಅವರು ಪರಾರಿಯಾಗುತ್ತಿರುವ ದೃಶ್ಯ ಸೆರೆಯಾಗಿದೆ.

ಮತ್ತಷ್ಟು ಓದಿ: ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಇಬ್ಬರನ್ನು ಪತ್ತೆ ಮಾಡಲಾಗಿದೆ. ನೋಯ್ಡಾದ ಹಿರಿಯ ಪೊಲೀಸ್ ಅಧಿಕಾರಿ ಅನಿಲ್ ಯಾದವ್, ಸುಭಾಷ್ ಕಶ್ಯಪ್ ಸೂರಜ್‌ಪುರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರ ಮಕ್ಕಳು ಹತ್ತಿರದ ಕೆಸಿಎಸ್ ಇಂಟರ್ ಕಾಲೇಜಿನಲ್ಲಿ ಓದುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಘಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:59 am, Fri, 11 August 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!