Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಹಾಗೂ ಇಬ್ಬರು ಹೆಣ್ಣುಮಕ್ಕಳ ಅಪಹರಣ, ಒಂದು ಅಪಘಾತದಿಂದ ಇವರೆಲ್ಲರ ಜೀವ ಉಳೀತು

ಒಂದು ಅಪಘಾತವು ಜನರ ಪ್ರಾಣವನ್ನು ತೆಗೆಯಬಹುದು ಎಂಬುದು ಗೊತ್ತು ಆದರೆ ಇಲ್ಲಿ ನಡೆದ ಈ ಅಪಘಾತದಿಂದ ಮೂವರ ಪ್ರಾಣ ಉಳಿದಿದೆ. ದೆಹಲಿಯಲ್ಲಿ ಓರ್ವ ವ್ಯಕ್ತಿ ಹಾಗೂ ಅವರ ಇಬ್ಬರು ಹೆಣ್ಣುಮಕ್ಕಳನ್ನು ನಾಲ್ಕು ಜನರ ಗುಂಪೊಂದು ಹಾಡಹಗಲೇ ಅಪಹರಿಸಿತ್ತು.

ತಂದೆ ಹಾಗೂ ಇಬ್ಬರು ಹೆಣ್ಣುಮಕ್ಕಳ ಅಪಹರಣ, ಒಂದು ಅಪಘಾತದಿಂದ ಇವರೆಲ್ಲರ ಜೀವ ಉಳೀತು
ಅಪಘಾತImage Credit source: NDTV
Follow us
ನಯನಾ ರಾಜೀವ್
|

Updated on:Aug 11, 2023 | 11:03 AM

ಒಂದು ಅಪಘಾತವು ಜನರ ಪ್ರಾಣವನ್ನು ತೆಗೆಯಬಹುದು ಎಂಬುದು ಗೊತ್ತು ಆದರೆ ಇಲ್ಲಿ ನಡೆದ ಈ ಅಪಘಾತದಿಂದ ಮೂವರ ಪ್ರಾಣ ಉಳಿದಿದೆ. ದೆಹಲಿಯಲ್ಲಿ ಓರ್ವ ವ್ಯಕ್ತಿ ಹಾಗೂ ಅವರ ಇಬ್ಬರು ಹೆಣ್ಣುಮಕ್ಕಳನ್ನು ನಾಲ್ಕು ಜನರ ಗುಂಪೊಂದು ಹಾಡಹಗಲೇ ಅಪಹರಿಸಿತ್ತು. ಈ ರಸ್ತೆ ಅಪಘಾತವು ಅವರನ್ನು ಅಪಹರಣಕಾರರಿಂದ ತಪ್ಪಿಸಿಕೊಳ್ಳುವಂತೆ ಮಾಡಿದೆ. ಸುಭಾಷ್ ಕಶ್ಯಪ್ ಎಂಬುವವರು ತನ್ನ ಮಕ್ಕಳನ್ನು ಶಾಲೆಯಿಂದ ಕರೆ ತರುವಾಗ ಅಪಹರಣಕಾರರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಕಶ್ಯಪ್ ಅವರು ಬಿಳಿ ಬ್ರಿಝಾ ಎಸ್​ಯುವಿನಲ್ಲಿ ಬರುತ್ತಿದ್ದಾಗ ಸೂರಜ್​ಪುರ ಮುಖ್ಯ ಮಾರುಕಟ್ಟೆಯಲ್ಲಿ ಅವರನ್ನು ನಾಲ್ವರು ಅಡ್ಡಗಟ್ಟಿದ್ದಾರೆ, ಬಳಿಕ ಅವರು ಕಾರನ್ನು ಹತ್ತಿ ಅವರು ಹಾಗೂ ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದಾರೆ.

ಬಳಿಕ 500 ಮೀಟರ್​ನಷ್ಟು ದೂರ ಹೋಗಿದ್ದಷ್ಟೇ ಕಸದ ತೊಟ್ಟಿಯೊಂದಕ್ಕೆ ಕಾರು ಡಿಕ್ಕಿ ಹೊಡೆದಿತ್ತು.ಈ ಪ್ರದೇಶವು ಜನನಿಬಿಡ ಮಾರುಕಟ್ಟೆಯಾಗಿತ್ತು ಮತ್ತು ಜನಸಂದಣಿ ಜಮಾಯಿಸುತ್ತಿದ್ದಂತೆ, ಅಪಹರಣಕಾರರು ಇಳಿದು ಓಡಿದರು. ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಅವರು ಪರಾರಿಯಾಗುತ್ತಿರುವ ದೃಶ್ಯ ಸೆರೆಯಾಗಿದೆ.

ಮತ್ತಷ್ಟು ಓದಿ: ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಇಬ್ಬರನ್ನು ಪತ್ತೆ ಮಾಡಲಾಗಿದೆ. ನೋಯ್ಡಾದ ಹಿರಿಯ ಪೊಲೀಸ್ ಅಧಿಕಾರಿ ಅನಿಲ್ ಯಾದವ್, ಸುಭಾಷ್ ಕಶ್ಯಪ್ ಸೂರಜ್‌ಪುರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರ ಮಕ್ಕಳು ಹತ್ತಿರದ ಕೆಸಿಎಸ್ ಇಂಟರ್ ಕಾಲೇಜಿನಲ್ಲಿ ಓದುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಘಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:59 am, Fri, 11 August 23

ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ