AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಹಾಗೂ ಇಬ್ಬರು ಹೆಣ್ಣುಮಕ್ಕಳ ಅಪಹರಣ, ಒಂದು ಅಪಘಾತದಿಂದ ಇವರೆಲ್ಲರ ಜೀವ ಉಳೀತು

ಒಂದು ಅಪಘಾತವು ಜನರ ಪ್ರಾಣವನ್ನು ತೆಗೆಯಬಹುದು ಎಂಬುದು ಗೊತ್ತು ಆದರೆ ಇಲ್ಲಿ ನಡೆದ ಈ ಅಪಘಾತದಿಂದ ಮೂವರ ಪ್ರಾಣ ಉಳಿದಿದೆ. ದೆಹಲಿಯಲ್ಲಿ ಓರ್ವ ವ್ಯಕ್ತಿ ಹಾಗೂ ಅವರ ಇಬ್ಬರು ಹೆಣ್ಣುಮಕ್ಕಳನ್ನು ನಾಲ್ಕು ಜನರ ಗುಂಪೊಂದು ಹಾಡಹಗಲೇ ಅಪಹರಿಸಿತ್ತು.

ತಂದೆ ಹಾಗೂ ಇಬ್ಬರು ಹೆಣ್ಣುಮಕ್ಕಳ ಅಪಹರಣ, ಒಂದು ಅಪಘಾತದಿಂದ ಇವರೆಲ್ಲರ ಜೀವ ಉಳೀತು
ಅಪಘಾತImage Credit source: NDTV
ನಯನಾ ರಾಜೀವ್
|

Updated on:Aug 11, 2023 | 11:03 AM

Share

ಒಂದು ಅಪಘಾತವು ಜನರ ಪ್ರಾಣವನ್ನು ತೆಗೆಯಬಹುದು ಎಂಬುದು ಗೊತ್ತು ಆದರೆ ಇಲ್ಲಿ ನಡೆದ ಈ ಅಪಘಾತದಿಂದ ಮೂವರ ಪ್ರಾಣ ಉಳಿದಿದೆ. ದೆಹಲಿಯಲ್ಲಿ ಓರ್ವ ವ್ಯಕ್ತಿ ಹಾಗೂ ಅವರ ಇಬ್ಬರು ಹೆಣ್ಣುಮಕ್ಕಳನ್ನು ನಾಲ್ಕು ಜನರ ಗುಂಪೊಂದು ಹಾಡಹಗಲೇ ಅಪಹರಿಸಿತ್ತು. ಈ ರಸ್ತೆ ಅಪಘಾತವು ಅವರನ್ನು ಅಪಹರಣಕಾರರಿಂದ ತಪ್ಪಿಸಿಕೊಳ್ಳುವಂತೆ ಮಾಡಿದೆ. ಸುಭಾಷ್ ಕಶ್ಯಪ್ ಎಂಬುವವರು ತನ್ನ ಮಕ್ಕಳನ್ನು ಶಾಲೆಯಿಂದ ಕರೆ ತರುವಾಗ ಅಪಹರಣಕಾರರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಕಶ್ಯಪ್ ಅವರು ಬಿಳಿ ಬ್ರಿಝಾ ಎಸ್​ಯುವಿನಲ್ಲಿ ಬರುತ್ತಿದ್ದಾಗ ಸೂರಜ್​ಪುರ ಮುಖ್ಯ ಮಾರುಕಟ್ಟೆಯಲ್ಲಿ ಅವರನ್ನು ನಾಲ್ವರು ಅಡ್ಡಗಟ್ಟಿದ್ದಾರೆ, ಬಳಿಕ ಅವರು ಕಾರನ್ನು ಹತ್ತಿ ಅವರು ಹಾಗೂ ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದಾರೆ.

ಬಳಿಕ 500 ಮೀಟರ್​ನಷ್ಟು ದೂರ ಹೋಗಿದ್ದಷ್ಟೇ ಕಸದ ತೊಟ್ಟಿಯೊಂದಕ್ಕೆ ಕಾರು ಡಿಕ್ಕಿ ಹೊಡೆದಿತ್ತು.ಈ ಪ್ರದೇಶವು ಜನನಿಬಿಡ ಮಾರುಕಟ್ಟೆಯಾಗಿತ್ತು ಮತ್ತು ಜನಸಂದಣಿ ಜಮಾಯಿಸುತ್ತಿದ್ದಂತೆ, ಅಪಹರಣಕಾರರು ಇಳಿದು ಓಡಿದರು. ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಅವರು ಪರಾರಿಯಾಗುತ್ತಿರುವ ದೃಶ್ಯ ಸೆರೆಯಾಗಿದೆ.

ಮತ್ತಷ್ಟು ಓದಿ: ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಇಬ್ಬರನ್ನು ಪತ್ತೆ ಮಾಡಲಾಗಿದೆ. ನೋಯ್ಡಾದ ಹಿರಿಯ ಪೊಲೀಸ್ ಅಧಿಕಾರಿ ಅನಿಲ್ ಯಾದವ್, ಸುಭಾಷ್ ಕಶ್ಯಪ್ ಸೂರಜ್‌ಪುರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರ ಮಕ್ಕಳು ಹತ್ತಿರದ ಕೆಸಿಎಸ್ ಇಂಟರ್ ಕಾಲೇಜಿನಲ್ಲಿ ಓದುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಘಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:59 am, Fri, 11 August 23

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್