AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಆರೋಪ ಮಾಡಿರುವ ಆಪ್​​ ನಾಯಕರ ವಿರುದ್ದ ಕಾನೂನು ಕ್ರಮಕೈಗೊಳ್ಳಲು ಮುಂದಾದ ದೆಹಲಿ ಲೆಫ್ಟಿನೆಂಟ್​​ ಗವರ್ನರ್​​ ಸಕ್ಸೇನಾ

ಇದು ಅರವಿಂದ ಕೇಜ್ರಿವಾಲ್ ಮತ್ತು ಅವರ ಸಂಗಡಿಗರ ಹಾಲ್​​ಮಾರ್ಕ್, ಮೊದಲು ಆರೋಪ ಮಾಡಿ ಆಮೇಲೆ ಓಡಿ ಹೋಗುವುದು. ಸತ್ಯ ಹೊರಬಂದಾಗ ಕ್ಷಮೆಯಾಚಿಸುವುದು ಎಂದು ಸಕ್ಸೇನಾ ಅವರ ಕಚೇರಿ ಹೇಳಿದೆ

ಸುಳ್ಳು ಆರೋಪ ಮಾಡಿರುವ ಆಪ್​​ ನಾಯಕರ ವಿರುದ್ದ ಕಾನೂನು ಕ್ರಮಕೈಗೊಳ್ಳಲು ಮುಂದಾದ ದೆಹಲಿ ಲೆಫ್ಟಿನೆಂಟ್​​ ಗವರ್ನರ್​​ ಸಕ್ಸೇನಾ
ವಿಕೆ ಸಕ್ಸೇನಾ
TV9 Web
| Edited By: |

Updated on: Aug 31, 2022 | 5:19 PM

Share

ದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ (VK Saxena )ಅವರು ತಮ್ಮ ವಿರುದ್ಧ ಮಾನನಷ್ಟ ಮತ್ತು ಸುಳ್ಳು ಭ್ರಷ್ಟಾಚಾರ ಆರೋಪಗಳಿಗಾಗಿ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಸೇರಿದಂತೆ ಆಮ್ ಆದ್ಮಿ ಪಕ್ಷದ (AAP) ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. 2016 ರ ನೋಟು ಅಮಾನ್ಯೀಕರಣದ ಸಮಯದಲ್ಲಿ ಸಕ್ಸೇನಾ ಅವರು ಸರ್ಕಾರಿ ಖಾದಿ ಸಂಸ್ಥೆಯ ಅಧ್ಯಕ್ಷರಾಗಿದ್ದಾಗ ₹ 1,400 ಕೋಟಿ ಮೌಲ್ಯದ ನಿಷೇಧಿತ ಕರೆನ್ಸಿ ನೋಟುಗಳನ್ನು ಬದಲಾಯಿಸಿದ್ದಾರೆ ಎಂದು ಎಎಪಿ ಆರೋಪಿಸಿದೆ. ಸಕ್ಸೇನಾ ಅವರು ಎಎಪಿ ಆರೋಪವನ್ನು ಅವರ ಊಹೆ ಎಂದು ನಿರಾಕರಿಸಿದ್ದಾರೆ. ದೆಹಲಿಯ ಸಂವಾದ ಮತ್ತು ಅಭಿವೃದ್ಧಿ ಆಯೋಗದ ಉಪಾಧ್ಯಕ್ಷರಾಗಿರುವ ಜಾಸ್ಮಿನ್ ಶಾ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದು ಅರವಿಂದ ಕೇಜ್ರಿವಾಲ್ ಮತ್ತು ಅವರ ಸಂಗಡಿಗರ ಹಾಲ್​​ಮಾರ್ಕ್, ಮೊದಲು ಆರೋಪ ಮಾಡಿ ಆಮೇಲೆ ಓಡಿ ಹೋಗುವುದು. ಸತ್ಯ ಹೊರಬಂದಾಗ ಕ್ಷಮೆಯಾಚಿಸುವುದು ಎಂದು ಸಕ್ಸೇನಾ ಅವರ ಕಚೇರಿ ಹೇಳಿದೆ. ಈ ಎಎಪಿ ನಾಯಕರು ಮಾಡಿದ  ಸ್ಪಷ್ಟವಾದ ಸುಳ್ಳು, ಮಾನಹಾನಿಕರ ಮತ್ತು ನಿಸ್ಸಂಶಯವಾಗಿ ದಿಕ್ಕು ತಪ್ಪಿಸುವ ಆರೋಪಗಳನ್ನು ಲೆಫ್ಟಿನೆಂಟ್ ಗವರ್ನರ್ ಗಂಭೀರವಾಗಿ ಪರಿಗಣಿಸಿದ್ದು ಎಎಪಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದೆ ಎಂದು ಕಚೇರಿ ಹೇಳಿದೆ.

Follow Us
Web contact
Web contact

TV9 Kannada

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?