AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾ

ಸಂಜಯ್​​​​ ಸಿಂಗ್​​​​ ಅವರ ಜಾಮೀನು ಅರ್ಜಿಯನ್ನು ಗುರುವಾರ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಿತ್ತು. ಡಿಸೆಂಬರ್​​​ 22ರಂದು ಅರ್ಜಿಯನ್ನು ವಿಚಾರ ಮಾಡುವುದಾಗಿ ಹೇಳಿತ್ತು. ಇದೀಗ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ.

ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾ
ಸಂಜಯ್ ಸಿಂಗ್
ಅಕ್ಷಯ್​ ಪಲ್ಲಮಜಲು​​
|

Updated on:Dec 22, 2023 | 4:59 PM

Share

ದೆಹಲಿ, ಡಿ.22: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದಂತೆ ಎಎಪಿ ನಾಯಕ ಸಂಜಯ್ ಸಿಂಗ್ (sanjay singh) ಅವರ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್​ ಇಂದು ವಜಾಗೊಳಿಸಿದೆ. ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಅವರನ್ನು ಬಂಧಿಸಲಾಗಿತ್ತು. ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರು ರಾಜ್ಯಸಭಾ ಸಂಸದ ಸಿಂಗ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಸಂಜಯ್​​​​ ಸಿಂಗ್​​​​ ಅವರ ಜಾಮೀನು ಅರ್ಜಿಯನ್ನು ಗುರುವಾರ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಿತ್ತು. ಡಿಸೆಂಬರ್​​​ 22ರಂದು ಅರ್ಜಿಯನ್ನು ವಿಚಾರ ಮಾಡುವುದಾಗಿ ಹೇಳಿತ್ತು. ಇನ್ನು ಈ ಪ್ರಕರಣದ ವಿಚಾರಣೆ ವೇಳೆ ಸಂಜಯ್​​​ ಸಿಂಗ್ ಅವರ ವಕೀಲರು ವಾದ ಮಂಡಿಸುವ ವೇಳೆ ಸಂಜಯ್​​​ ಸಿಂಗ್ ಅವರಿಗೆ ಲಂಚ ನೀಡುವ ಕುರಿತು ಆರೋಪಿ ದಿನೇಶ್ ಅರೋರಾ ಮತ್ತು ಇತರ ಸಾಕ್ಷಿಗಳ ಹೇಳಿಕೆಗಳಲ್ಲಿ ವಿರೋಧಾಭಾಸಗಳಿವೆ ಎಂದು ಹೇಳಿದರು.

ಇನ್ನು ಸಂಜಯ್​​​ ಸಿಂಗ್​​ ಅವರ ಜಾಮೀನಿ ಅರ್ಜಿಯನ್ನು ಇಡಿ ವಿರೋಧಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ತನಿಖೆಗೆ ಅಡ್ಡಿಯಾಗಬಹುದು. ಸಾಕ್ಷಿಗಳನ್ನು ನಾಶ ಮಾಡಬಹುದು ಎಂದು ಇಡಿ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 4 ರಂದು ರಾಜ್ಯಸಭಾ ಸಂಸದ ಸಂಜಯ್​​ ಸಿಂಗ್ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಸಂಸದ ಸಂಜಯ್ ಸಿಂಗ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಮದ್ಯ ತಯಾರಕರು, ಸಗಟು ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಲಾಭದಾಯಕವಾಗಿರುವ 2021-2022 ರ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಪ್ರಮುಖ ಪಾತ್ರವಹಿಸಿದರು. ಆದರೆ ಈ ಬಗ್ಗೆ ಸಂಜಯ್​​​ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Fri, 22 December 23

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ