AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮದ್ಯ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 30ರವರೆಗೆ ವಿಸ್ತರಣೆ

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಉಪಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 30 ರವರೆಗೆ ವಿಸ್ತರಿಸಿದೆ.

ದೆಹಲಿ ಮದ್ಯ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 30ರವರೆಗೆ ವಿಸ್ತರಣೆ
ಅಕ್ಷಯ್​ ಪಲ್ಲಮಜಲು​​
|

Updated on:May 15, 2024 | 11:10 AM

Share

ದೆಹಲಿ, ಮೇ.15: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಉಪಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಮನೀಶ್ ಸಿಸೋಡಿಯಾ (Manish Sisodia) ಅವರ ನ್ಯಾಯಾಂಗ ಬಂಧನವನ್ನು ಮೇ 30 ರವರೆಗೆ ದೆಹಲಿ ಕೋರ್ಟ್​ ವಿಸ್ತರಿಸಿದೆ.ರೂಸ್ ಅವೆನ್ಯೂ ನ್ಯಾಯಾಲಯವು ಈ ಆದೇಶವನ್ನು ನೀಡಿದೆ. ಮನೀಶ್ ಸಿಸೋಡಿಯಾ ಅವರ ಮೇಲೆ ದೆಹಲಿ ಮದ್ಯದ ಅಬಕಾರಿ ನೀತಿ 2021-22ರ ವಿರುದ್ಧ ಕೇಂದ್ರೀಯ ತನಿಖಾ ದಳವು ಪ್ರಕರಣ ದಾಖಲಿಸಿಕೊಂಡಿತ್ತು.

ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಅವರನ್ನು ಬಂಧಿಸಲಾಗಿತ್ತು. ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ನ್ಯಾಯಾಧೀಶ ಕಾವೇರಿ ಬವೇಜಾ ಸಿಸೋಡಿಯಾ ಅವರ ಕಸ್ಟಡಿಯನ್ನು ವಿಸ್ತರಿಸಿದ್ದಾರೆ.

ಇದನ್ನೂ ಓದಿ: ನಾನು ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ: ವಿವಾದಕ್ಕೆ ತೆರೆ ಎಳೆದ ಪ್ರಧಾನಿ ಮೋದಿ

ಇನ್ನು ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಅರುಣ್ ಪಿಳ್ಳೈ ಅವರು ಸಲ್ಲಿಸಿದ ಮೇಲ್ಮನವಿಯ ಆಧಾರದ ಮೇಲೆ ದೆಹಲಿ ಹೈಕೋರ್ಟ್ ನೀಡಿದ ನಿರ್ದೇಶನಗಳ ಪ್ರಕಾರ ಸಿಸೋಡಿಯಾ ವಿರುದ್ಧ ಆರೋಪಗಳನ್ನು ಸಾಬೀತುಪಡಿಸುವಂತೆ ನ್ಯಾಯಲಯ ಅವರ ಬಂಧನವನ್ನು ವಿಸ್ತರಿಸಿದೆ. ಜಾರಿ ನಿರ್ದೇಶನಾಲಯ (ಇಡಿ) ಕಳೆದ ವರ್ಷ ಮಾರ್ಚ್ 9 ರಂದು ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿಯನ್ನು ಬಂಧಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:50 am, Wed, 15 May 24

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!