AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಸವಾರನಿಗೆ ರಾಡ್​ನಿಂದ ಹೊಡೆದ ಆರೋಪಿಗಳು; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೈಕ್​ ಸವಾರನ ಮೇಲೆ ಹಲ್ಲೆ ನಡೆಯುತ್ತಿರುವಾಗ ಹತ್ತಿರದಲ್ಲಿದ್ದ ಮಹಿಳೆಯೋರ್ವರು ಜಗಳವನ್ನು ಬಿಡಿಸಲು ಪ್ರಯತ್ನಿಸುತ್ತಿರುವುದನ್ನು ದೃಶ್ಯದಲ್ಲಿ ನೋಡಬಹುದು.

ಬೈಕ್​ ಸವಾರನಿಗೆ ರಾಡ್​ನಿಂದ ಹೊಡೆದ ಆರೋಪಿಗಳು; ದೃಶ್ಯ ಸಿಸಿಟಿವಿಯಲ್ಲಿ ಸೆರೆ
TV9 Web
| Edited By: |

Updated on: Jun 28, 2021 | 11:06 AM

Share

ದೆಹಲಿ: ಪಾಲಂ ಪ್ರದೇಶದಲ್ಲಿ ಬೈಕ್​ ಸವಾರ​ ಮತ್ತು ಆತನ ಹಿಂದೆ ಕುಳಿತಿದ್ದ ವ್ಯಕ್ತಿಯ ಮೇಲೆ ಆರೋಪಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ಜೂನ್​ 18 ನೇ ತಾರೀಕಿನಂದು ಘಟನೆ ನಡೆದಿದ್ದು ಹತ್ತಿರದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಆರೋಪಿಗಳು ಬೈಕ್​ ಸವಾರನಿಗೆ ರಾಡ್​ನಿಂದ ಹೊಡೆದಿದ್ದಾರೆ. ಈ ಪರಿಣಾಮ ಸವಾರನಿಗೆ ಗಂಭೀರ ಗಾಯಗಳಾಗಿವೆ. ಈ ಸಂಬಂಧ ಪೊಲೀಸರು ಹಲ್ಲೆ ಪ್ರಕರಣ ದಾಖಲಿಸಿದ್ದಾರೆ.

ಸಿಸಿಟಿವಿ ದೃಶ್ಯವನ್ನು ಗಮನಿಸುವಂತೆ ಬೈಕ್​ ಅವಾರ ಮತ್ತು ಹಿಂದೆ ಕುಳಿತಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಲಾಗಿದೆ. ಇಬ್ಬರು ವ್ಯಕ್ತಿಗಳ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಹೆಲ್ಮೆಟ್​ ಹಿಡಿದು ನಿಂತಿದ್ದ ಬೈಕ್​ ಸವಾರ ನಿಂತಿರುತ್ತಾನೆ. ಆ ಸಂದರ್ಭದಲ್ಲಿ ಆತನ ಮೇಲೆ ಹಲ್ಲೆ ಆಗುತ್ತಿರುವುದು ಕಂಡು ಬರುತ್ತದೆ.

ಘಟನೆ ನಡೆಯುತ್ತಿರುವಾಗ ಹತ್ತಿರದಲ್ಲಿದ್ದ ಮಹಿಳೆಯೋರ್ವರು ಜಗಳವನ್ನು ಬಿಡಿಸಲು ಪ್ರಯತ್ನಿಸುತ್ತಿರುವುದನ್ನು ದೃಶ್ಯದಲ್ಲಿ ನೋಡಬಹುದು. ಆರೋಪಿಯು ಹೊಡೆಯುವುದನ್ನು ನಿಲ್ಲಿದ ಬಳಿಕ ಬೈಕ್​ ಸವಾರನಿಗೆ ಗಾಯವಾಗಿ ತಲೆಯಿಂದ ರಕ್ತಸ್ರಾವವಾಗುತ್ತಿರುವುದು ಗೋಚರಿಸುತ್ತದೆ. ಘಟನೆ ನಡೆಯುತ್ತಿರುವ ಸಂದರ್ಭದಲ್ಲಿ ಸ್ಥಳದಲ್ಲಿದ್ದ, ಬೈಕ್​ ಸವಾರನ ಮೇಲೆ ಹಲ್ಲೆ ನಡೆಸುತ್ತಿರುವ  ಆರೋಪಿಯ ತಾಯಿ ಜಗಳವನ್ನು ಬಿಡಿಸಲು ಮುಂದಾಗಿದ್ದಾರೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ.

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ