AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಸವಾರನಿಗೆ ರಾಡ್​ನಿಂದ ಹೊಡೆದ ಆರೋಪಿಗಳು; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೈಕ್​ ಸವಾರನ ಮೇಲೆ ಹಲ್ಲೆ ನಡೆಯುತ್ತಿರುವಾಗ ಹತ್ತಿರದಲ್ಲಿದ್ದ ಮಹಿಳೆಯೋರ್ವರು ಜಗಳವನ್ನು ಬಿಡಿಸಲು ಪ್ರಯತ್ನಿಸುತ್ತಿರುವುದನ್ನು ದೃಶ್ಯದಲ್ಲಿ ನೋಡಬಹುದು.

ಬೈಕ್​ ಸವಾರನಿಗೆ ರಾಡ್​ನಿಂದ ಹೊಡೆದ ಆರೋಪಿಗಳು; ದೃಶ್ಯ ಸಿಸಿಟಿವಿಯಲ್ಲಿ ಸೆರೆ
TV9 Web
| Edited By: |

Updated on: Jun 28, 2021 | 11:06 AM

Share

ದೆಹಲಿ: ಪಾಲಂ ಪ್ರದೇಶದಲ್ಲಿ ಬೈಕ್​ ಸವಾರ​ ಮತ್ತು ಆತನ ಹಿಂದೆ ಕುಳಿತಿದ್ದ ವ್ಯಕ್ತಿಯ ಮೇಲೆ ಆರೋಪಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ಜೂನ್​ 18 ನೇ ತಾರೀಕಿನಂದು ಘಟನೆ ನಡೆದಿದ್ದು ಹತ್ತಿರದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಆರೋಪಿಗಳು ಬೈಕ್​ ಸವಾರನಿಗೆ ರಾಡ್​ನಿಂದ ಹೊಡೆದಿದ್ದಾರೆ. ಈ ಪರಿಣಾಮ ಸವಾರನಿಗೆ ಗಂಭೀರ ಗಾಯಗಳಾಗಿವೆ. ಈ ಸಂಬಂಧ ಪೊಲೀಸರು ಹಲ್ಲೆ ಪ್ರಕರಣ ದಾಖಲಿಸಿದ್ದಾರೆ.

ಸಿಸಿಟಿವಿ ದೃಶ್ಯವನ್ನು ಗಮನಿಸುವಂತೆ ಬೈಕ್​ ಅವಾರ ಮತ್ತು ಹಿಂದೆ ಕುಳಿತಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಲಾಗಿದೆ. ಇಬ್ಬರು ವ್ಯಕ್ತಿಗಳ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಹೆಲ್ಮೆಟ್​ ಹಿಡಿದು ನಿಂತಿದ್ದ ಬೈಕ್​ ಸವಾರ ನಿಂತಿರುತ್ತಾನೆ. ಆ ಸಂದರ್ಭದಲ್ಲಿ ಆತನ ಮೇಲೆ ಹಲ್ಲೆ ಆಗುತ್ತಿರುವುದು ಕಂಡು ಬರುತ್ತದೆ.

ಘಟನೆ ನಡೆಯುತ್ತಿರುವಾಗ ಹತ್ತಿರದಲ್ಲಿದ್ದ ಮಹಿಳೆಯೋರ್ವರು ಜಗಳವನ್ನು ಬಿಡಿಸಲು ಪ್ರಯತ್ನಿಸುತ್ತಿರುವುದನ್ನು ದೃಶ್ಯದಲ್ಲಿ ನೋಡಬಹುದು. ಆರೋಪಿಯು ಹೊಡೆಯುವುದನ್ನು ನಿಲ್ಲಿದ ಬಳಿಕ ಬೈಕ್​ ಸವಾರನಿಗೆ ಗಾಯವಾಗಿ ತಲೆಯಿಂದ ರಕ್ತಸ್ರಾವವಾಗುತ್ತಿರುವುದು ಗೋಚರಿಸುತ್ತದೆ. ಘಟನೆ ನಡೆಯುತ್ತಿರುವ ಸಂದರ್ಭದಲ್ಲಿ ಸ್ಥಳದಲ್ಲಿದ್ದ, ಬೈಕ್​ ಸವಾರನ ಮೇಲೆ ಹಲ್ಲೆ ನಡೆಸುತ್ತಿರುವ  ಆರೋಪಿಯ ತಾಯಿ ಜಗಳವನ್ನು ಬಿಡಿಸಲು ಮುಂದಾಗಿದ್ದಾರೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್