AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಸವಾರನಿಗೆ ರಾಡ್​ನಿಂದ ಹೊಡೆದ ಆರೋಪಿಗಳು; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೈಕ್​ ಸವಾರನ ಮೇಲೆ ಹಲ್ಲೆ ನಡೆಯುತ್ತಿರುವಾಗ ಹತ್ತಿರದಲ್ಲಿದ್ದ ಮಹಿಳೆಯೋರ್ವರು ಜಗಳವನ್ನು ಬಿಡಿಸಲು ಪ್ರಯತ್ನಿಸುತ್ತಿರುವುದನ್ನು ದೃಶ್ಯದಲ್ಲಿ ನೋಡಬಹುದು.

ಬೈಕ್​ ಸವಾರನಿಗೆ ರಾಡ್​ನಿಂದ ಹೊಡೆದ ಆರೋಪಿಗಳು; ದೃಶ್ಯ ಸಿಸಿಟಿವಿಯಲ್ಲಿ ಸೆರೆ
TV9 Web
| Edited By: |

Updated on: Jun 28, 2021 | 11:06 AM

Share

ದೆಹಲಿ: ಪಾಲಂ ಪ್ರದೇಶದಲ್ಲಿ ಬೈಕ್​ ಸವಾರ​ ಮತ್ತು ಆತನ ಹಿಂದೆ ಕುಳಿತಿದ್ದ ವ್ಯಕ್ತಿಯ ಮೇಲೆ ಆರೋಪಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ಜೂನ್​ 18 ನೇ ತಾರೀಕಿನಂದು ಘಟನೆ ನಡೆದಿದ್ದು ಹತ್ತಿರದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಆರೋಪಿಗಳು ಬೈಕ್​ ಸವಾರನಿಗೆ ರಾಡ್​ನಿಂದ ಹೊಡೆದಿದ್ದಾರೆ. ಈ ಪರಿಣಾಮ ಸವಾರನಿಗೆ ಗಂಭೀರ ಗಾಯಗಳಾಗಿವೆ. ಈ ಸಂಬಂಧ ಪೊಲೀಸರು ಹಲ್ಲೆ ಪ್ರಕರಣ ದಾಖಲಿಸಿದ್ದಾರೆ.

ಸಿಸಿಟಿವಿ ದೃಶ್ಯವನ್ನು ಗಮನಿಸುವಂತೆ ಬೈಕ್​ ಅವಾರ ಮತ್ತು ಹಿಂದೆ ಕುಳಿತಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಲಾಗಿದೆ. ಇಬ್ಬರು ವ್ಯಕ್ತಿಗಳ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಹೆಲ್ಮೆಟ್​ ಹಿಡಿದು ನಿಂತಿದ್ದ ಬೈಕ್​ ಸವಾರ ನಿಂತಿರುತ್ತಾನೆ. ಆ ಸಂದರ್ಭದಲ್ಲಿ ಆತನ ಮೇಲೆ ಹಲ್ಲೆ ಆಗುತ್ತಿರುವುದು ಕಂಡು ಬರುತ್ತದೆ.

ಘಟನೆ ನಡೆಯುತ್ತಿರುವಾಗ ಹತ್ತಿರದಲ್ಲಿದ್ದ ಮಹಿಳೆಯೋರ್ವರು ಜಗಳವನ್ನು ಬಿಡಿಸಲು ಪ್ರಯತ್ನಿಸುತ್ತಿರುವುದನ್ನು ದೃಶ್ಯದಲ್ಲಿ ನೋಡಬಹುದು. ಆರೋಪಿಯು ಹೊಡೆಯುವುದನ್ನು ನಿಲ್ಲಿದ ಬಳಿಕ ಬೈಕ್​ ಸವಾರನಿಗೆ ಗಾಯವಾಗಿ ತಲೆಯಿಂದ ರಕ್ತಸ್ರಾವವಾಗುತ್ತಿರುವುದು ಗೋಚರಿಸುತ್ತದೆ. ಘಟನೆ ನಡೆಯುತ್ತಿರುವ ಸಂದರ್ಭದಲ್ಲಿ ಸ್ಥಳದಲ್ಲಿದ್ದ, ಬೈಕ್​ ಸವಾರನ ಮೇಲೆ ಹಲ್ಲೆ ನಡೆಸುತ್ತಿರುವ  ಆರೋಪಿಯ ತಾಯಿ ಜಗಳವನ್ನು ಬಿಡಿಸಲು ಮುಂದಾಗಿದ್ದಾರೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ.

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ