AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಸವಾರನಿಗೆ ರಾಡ್​ನಿಂದ ಹೊಡೆದ ಆರೋಪಿಗಳು; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೈಕ್​ ಸವಾರನ ಮೇಲೆ ಹಲ್ಲೆ ನಡೆಯುತ್ತಿರುವಾಗ ಹತ್ತಿರದಲ್ಲಿದ್ದ ಮಹಿಳೆಯೋರ್ವರು ಜಗಳವನ್ನು ಬಿಡಿಸಲು ಪ್ರಯತ್ನಿಸುತ್ತಿರುವುದನ್ನು ದೃಶ್ಯದಲ್ಲಿ ನೋಡಬಹುದು.

ಬೈಕ್​ ಸವಾರನಿಗೆ ರಾಡ್​ನಿಂದ ಹೊಡೆದ ಆರೋಪಿಗಳು; ದೃಶ್ಯ ಸಿಸಿಟಿವಿಯಲ್ಲಿ ಸೆರೆ
TV9 Web
| Edited By: |

Updated on: Jun 28, 2021 | 11:06 AM

Share

ದೆಹಲಿ: ಪಾಲಂ ಪ್ರದೇಶದಲ್ಲಿ ಬೈಕ್​ ಸವಾರ​ ಮತ್ತು ಆತನ ಹಿಂದೆ ಕುಳಿತಿದ್ದ ವ್ಯಕ್ತಿಯ ಮೇಲೆ ಆರೋಪಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ಜೂನ್​ 18 ನೇ ತಾರೀಕಿನಂದು ಘಟನೆ ನಡೆದಿದ್ದು ಹತ್ತಿರದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಆರೋಪಿಗಳು ಬೈಕ್​ ಸವಾರನಿಗೆ ರಾಡ್​ನಿಂದ ಹೊಡೆದಿದ್ದಾರೆ. ಈ ಪರಿಣಾಮ ಸವಾರನಿಗೆ ಗಂಭೀರ ಗಾಯಗಳಾಗಿವೆ. ಈ ಸಂಬಂಧ ಪೊಲೀಸರು ಹಲ್ಲೆ ಪ್ರಕರಣ ದಾಖಲಿಸಿದ್ದಾರೆ.

ಸಿಸಿಟಿವಿ ದೃಶ್ಯವನ್ನು ಗಮನಿಸುವಂತೆ ಬೈಕ್​ ಅವಾರ ಮತ್ತು ಹಿಂದೆ ಕುಳಿತಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಲಾಗಿದೆ. ಇಬ್ಬರು ವ್ಯಕ್ತಿಗಳ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಹೆಲ್ಮೆಟ್​ ಹಿಡಿದು ನಿಂತಿದ್ದ ಬೈಕ್​ ಸವಾರ ನಿಂತಿರುತ್ತಾನೆ. ಆ ಸಂದರ್ಭದಲ್ಲಿ ಆತನ ಮೇಲೆ ಹಲ್ಲೆ ಆಗುತ್ತಿರುವುದು ಕಂಡು ಬರುತ್ತದೆ.

ಘಟನೆ ನಡೆಯುತ್ತಿರುವಾಗ ಹತ್ತಿರದಲ್ಲಿದ್ದ ಮಹಿಳೆಯೋರ್ವರು ಜಗಳವನ್ನು ಬಿಡಿಸಲು ಪ್ರಯತ್ನಿಸುತ್ತಿರುವುದನ್ನು ದೃಶ್ಯದಲ್ಲಿ ನೋಡಬಹುದು. ಆರೋಪಿಯು ಹೊಡೆಯುವುದನ್ನು ನಿಲ್ಲಿದ ಬಳಿಕ ಬೈಕ್​ ಸವಾರನಿಗೆ ಗಾಯವಾಗಿ ತಲೆಯಿಂದ ರಕ್ತಸ್ರಾವವಾಗುತ್ತಿರುವುದು ಗೋಚರಿಸುತ್ತದೆ. ಘಟನೆ ನಡೆಯುತ್ತಿರುವ ಸಂದರ್ಭದಲ್ಲಿ ಸ್ಥಳದಲ್ಲಿದ್ದ, ಬೈಕ್​ ಸವಾರನ ಮೇಲೆ ಹಲ್ಲೆ ನಡೆಸುತ್ತಿರುವ  ಆರೋಪಿಯ ತಾಯಿ ಜಗಳವನ್ನು ಬಿಡಿಸಲು ಮುಂದಾಗಿದ್ದಾರೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ.

Follow Us
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?