AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಮೋಟ್​ ಕಾರಿನ ಬದಲು ಆನ್​ಲೈನ್​ನಲ್ಲಿ ಬಂತು ಬೇರೊಂದು ವಸ್ತು; ಈಗ ‘ಚಹ ಮಾಡೋದೇ ಬೆಸ್ಟ್’​ ಎಂದ ಗ್ರಾಹಕ

ಹೀಗೆ ಆನ್​ಲೈನ್​ ಶಾಪಿಂಗ್​ನಿಂದ ಕೆಟ್ಟ ಅನುಭವ ಆಗಿದ್ದು ವಿಕ್ರಮ್ ಬುರಗೋಹೈನ್ ಎಂಬುವರಿಗೆ. ಫೇಸ್​​ಬುಕ್​​ನಲ್ಲಿ ಈ ಬಗ್ಗೆ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ.

ರಿಮೋಟ್​ ಕಾರಿನ ಬದಲು ಆನ್​ಲೈನ್​ನಲ್ಲಿ ಬಂತು ಬೇರೊಂದು ವಸ್ತು; ಈಗ ‘ಚಹ ಮಾಡೋದೇ ಬೆಸ್ಟ್’​ ಎಂದ ಗ್ರಾಹಕ
ಆನ್​ಲೈನ್​ ಬಂದ ಪಾರ್ಲೆ ಜಿ
TV9 Web
| Edited By: |

Updated on: Jun 22, 2021 | 12:24 PM

Share

ದೆಹಲಿ: ಈಗಂತೂ ಆನ್​ಲೈನ್​ ಶಾಪಿಂಗ್​​ ತುಂಬ ಹೆಚ್ಚಾಗುತ್ತಿದೆ. ಹಾಗೇ, ಇದರಲ್ಲಿ ವಂಚನೆಯ ಪ್ರಕರಣಗಳೂ ವರದಿಯಾಗುತ್ತಿವೆ. ಆರ್ಡರ್​ ಮಾಡಿದ ವಸ್ತುವಿನ ಬದಲು, ಇನ್ನೊಂದು ಏನೋ ಕೈಸೇರಿದ ಘಟನೆಗಳೂ ನಡೆದಿವೆ. ಹಾಗೇ ದೆಹಲಿಯ ಭಗವಾನ್​ ನಗರ ಆಶ್ರಮ ಏರಿಯಾದಲ್ಲಿ ಗ್ರಾಹಕರೊಬ್ಬರಿಗೆ ಇಂಥ ಅನುಭವ ಆಗಿದೆ. ಇ-ಕಾಮರ್ಸ್​ ತಾಣದಲ್ಲಿ ರಿಮೋಟ್​ ಕಂಟ್ರೋಲ್​ ಕಾರ್​ ಆರ್ಡರ್​ ಮಾಡಿದ್ದ ಇವರಿಗೆ ಬಂದಿದ್ದು ಮಾತ್ರ ಪಾರ್ಲೆ-ಜಿ ಬಿಸ್ಕತ್​​ ಪ್ಯಾಕೆಟ್​.

ಹೀಗೆ ಆನ್​ಲೈನ್​ ಶಾಪಿಂಗ್​ನಿಂದ ಕೆಟ್ಟ ಅನುಭವ ಆಗಿದ್ದು ವಿಕ್ರಮ್ ಬುರಗೋಹೈನ್ ಎಂಬುವರಿಗೆ. ಫೇಸ್​​ಬುಕ್​​ನಲ್ಲಿ ಈ ಬಗ್ಗೆ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ. ಮಕ್ಕಳಿಗಾಗಿ ನಾನು ಅಮೇಜಾನ್​​ನಲ್ಲಿ ನಾನು ರಿಮೋಟ್​ ಕಂಟ್ರೋಲ್​ ಕಾರು ಆರ್ಡರ್ ಮಾಡಿದ್ದೆ. ಆದರೆ ಈ ಪಾರ್ಲೆ-ಜಿ ಬಿಸ್ಕತ್ತಿನ ಪ್ಯಾಕೇಟ್​ ಬಂತು. ಈಗ ಚಹಾ ಮಾಡಲು ಹೋಗೋದೇ..ಎಂದು ವಿಕ್ರಮ್​ ಪೋಸ್ಟ್ ಹಾಕಿದ್ದಾರೆ.

ಈ ಪೋಸ್ಟ್​ಗೆ ವಿವಿಧ ಫನ್ನಿ ಕಾಮೆಂಟ್​ಗಳು ಬಂದಿವೆ. ನೀವು ರಿಮೋಟ್​ ಕಾರು ಆರ್ಡರ್​ ಮಾಡಿದ್ದು ನೋಡಿ ಮಕ್ಕಳಿರುವುದು ಅವರಿಗೆ ಗೊತ್ತಾಯಿತು. ಹಾಗಾಗಿ ಪಾರ್ಲೆ-ಜಿ ಕಳಿಸಿದ್ದಾರೆ ಎಂದು ಒಬ್ಬರು ಬರೆದಿದ್ದಾರೆ. ಹಾಗೇ ಇನ್ನೊಬ್ಬರು ಕಾಮೆಂಟ್ ಮಾಡಿ, ನಿಮ್ಮದು ಪುಣ್ಯ, ಇಟ್ಟಿಗೆ ಕಳಿಸಲಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರಿಗೆ ಈಗಾಗಲೇ ದೂರು ನೀಡಿದ್ದೇನೆ. ಅದರಂತೆ ಕಂಪನಿ ಹಣ ಹಿಂತಿರುಗಿಸುವ ಪ್ರಕ್ರಿಯೆ ನಡೆಸುತ್ತಿದೆ. ಕ್ಷಮೆಯನ್ನೂ ಕೇಳಿದೆ ಎಂದು ವಿಕ್ರಮ್​ ತಿಳಿಸಿದ್ದಾರೆ. ಕಳೆದ ತಿಂಗಳು ಮುಂಬೈ ಮೂಲದ ವ್ಯಕ್ತಿಯೊಬ್ಬರಿಗೆ ಹೀಗೇ ಅನುಭವ ಆಗಿತ್ತು. ಕೊಲ್ಗೇಟ್​ ಮೌತ್ ವಾಶ್​ ಆರ್ಡರ್ ಮಾಡಿದ್ದವರಿಗೆ ರೆಡ್​ಮಿ ನೋಟ್​ 10 ಫೋನ್​ ಬಂದಿತ್ತು.

ಇದನ್ನೂ ಓದಿ: ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್

(Delhi Man received Parle-G biscuit pakc in online instead of Remote control car)

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ