AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನನ್ನು ಗೇಲಿ ಮಾಡಿದ್ದಕ್ಕೆ ಮಹಿಳೆಗೆ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದ ವ್ಯಕ್ತಿ

ತನ್ನನ್ನು ಗೇಲಿ ಮಾಡಿದ್ದಕ್ಕೆ ಬಾಲಕಿ ಮೇಲೆ ನಡು ರಸ್ತೆಯಲ್ಲೇ ವ್ಯಕ್ತಿಯೊಬ್ಬ ದಾಳಿ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮುಖರ್ಜಿ ನಗರದ ಲೈಬ್ರರಿಯಲ್ಲಿ ಓದಲು ಬರುತ್ತಿದ್ದ ಬಾಲಕಿಯು ಕೂಡ ಗೇಲಿ ಮಾಡಿದಾಗ ಆರೋಪಿ ಅಲ್ಲಿಯೇ ತರಕಾರಿ ಅಂಗಡಿಯಲ್ಲಿದ್ದ ಚಾಕುವನ್ನು ತೆಗೆದುಕೊಂಡು ಬಂದು ಆಕೆಗೆ ತಿವಿದಿದ್ದಾನೆ.

ತನ್ನನ್ನು ಗೇಲಿ ಮಾಡಿದ್ದಕ್ಕೆ ಮಹಿಳೆಗೆ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದ ವ್ಯಕ್ತಿ
ದೆಹಲಿ ಕ್ರೈಂImage Credit source: News 18
ನಯನಾ ರಾಜೀವ್
|

Updated on: Mar 24, 2024 | 10:10 AM

Share

ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಗೆ ನಡು ರಸ್ತೆಯಲ್ಲೇ ಚಾಕುವಿನಿಂದ ಪದೇ ಪದೇ ಇರಿದಿರುವ ಘಟನೆ ದೆಹಲಿಯ ಮುಖರ್ಜಿ ನಗರದಲ್ಲಿ ನಡೆದಿದೆ. ಮಾರ್ಚ್ 22 ರಂದು ಈ ಘಟನೆ ನಡೆದಿದೆ. ಮುಖರ್ಜಿ ನಗರದ ವಿದ್ಯಾರ್ಥಿಗಳು ಅಮಾನ್​ನನ್ನು ಗೇಲಿ ಮಾಡಿದ್ದರು. ಆ ಪ್ರದೇಶದಲ್ಲಿ ಓಡಾಡುತ್ತಿದ್ದವರೆಲ್ಲಾ ಆತನನ್ನು ಹುಚ್ಚ ಎಂದು ಕರೆಯುತ್ತಿದ್ದರು. ಮುಖರ್ಜಿ ನಗರದ ಲೈಬ್ರರಿಯಲ್ಲಿ ಓದಲು ಬರುತ್ತಿದ್ದ ಮಹಿಳೆ ಕೂಡ ಗೇಲಿ ಮಾಡಿದಾಗ ಆರೋಪಿ ಅಲ್ಲಿಯೇ ತರಕಾರಿ ಅಂಗಡಿಯಲ್ಲಿದ್ದ ಚಾಕುವನ್ನು ತೆಗೆದುಕೊಂಡು ಬಂದು ಆಕೆಗೆ ತಿವಿದಿದ್ದಾನೆ.

ಅಲ್ಲಿದ್ದವರ್ಯಾರೋ ಮಹಿಳೆ ಮೇಲೆ ನಡೆಯುತ್ತಿದ್ದ ಹಠಾತ್ ದಾಳಿಯನ್ನು ತಡೆಯಲು ಪ್ರಯತ್ನಿಸಿದ್ದರಿಂದ ಬಾಲಕಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಸಿಸಿಟಿವಿ ದೃಶ್ಯಾವಳಿಯಲ್ಲಿ, ವ್ಯಕ್ತಿ ಹುಡುಗಿಯ ಕಡೆಗೆ ಓಡಿ, ನೆಲಕ್ಕೆ ತಳ್ಳಿ ನಂತರ ನಾಲ್ಕೈದು ಬಾರಿ ಇರಿದಿದ್ದಾನೆ. ನಂತರ ಆತ ಸ್ಥಳದಿಂದ ಓಡಿ ಹೋಗಿದ್ದಾನೆ.

ಆತ ದಾಳಿ ಮಾಡಿದ ಮಹಿಳೆ ಮುಖರ್ಜಿ ನಗರಕ್ಕೆ ಗ್ರಂಥಾಲಯದಲ್ಲಿ ಓದಲು ಬರುತ್ತಿದ್ದಳು. ನಂತರ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ನಿಲ್ಲಿಸಿದ ನಂತರ ಓಡಿಹೋಗಲು ಪ್ರಯತ್ನಿಸಿದ್ದಾನೆ.

ಮತ್ತಷ್ಟು ಓದಿ: ತಂದೆಯನ್ನು ಕೊಲ್ಲಲು ಮೂವರು ಶೂಟರ್​ಗಳನ್ನು ನೇಮಿಸಿದ್ದ ಬಾಲಕನ ಬಂಧನ

ಅವರು ಆರೋಪಿಯನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಈ ಮಧ್ಯೆ, ಶಂಕಿತ ವ್ಯಕ್ತಿ ಮತ್ತೆ ಬಾಲಕಿ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಾನೆ, ಆಗ ಇನ್ನೊಬ್ಬರು ಬಂದು ತಡೆದಿದ್ದಾರೆ. ನಂತರ ಆತ ಸ್ಥಳದಿಂದ ಪರಾರಿಯಾಗಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!