AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯೊಂದಿಗೆ ಜಗಳವಾಡಿ ಕೋಪದಲ್ಲಿ 2 ವರ್ಷದ ಮಗುವನ್ನು ಬಾಲ್ಕನಿಯಿಂದ ಎಸೆದ ಪಾಪಿ ತಂದೆ

ಗಂಡ-ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾಧೆಯನ್ನು ನೀವು ಕೇಳಿರಬಹುದು, ಹಾಗೆಯೇ ಈ ಗಂಡ-ಹೆಂಡಿರ ಜಗಳದಲ್ಲಿ ಮಗುವಿನ ಪ್ರಾಣಕ್ಕೆ ಅಪಾಯ ಬಂದೊದಗಿದೆ.

ಪತ್ನಿಯೊಂದಿಗೆ ಜಗಳವಾಡಿ ಕೋಪದಲ್ಲಿ 2 ವರ್ಷದ ಮಗುವನ್ನು ಬಾಲ್ಕನಿಯಿಂದ ಎಸೆದ ಪಾಪಿ ತಂದೆ
PoliceImage Credit source: NDTV
TV9 Web
| Edited By: |

Updated on: Dec 17, 2022 | 12:34 PM

Share

ಗಂಡ-ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾಧೆಯನ್ನು ನೀವು ಕೇಳಿರಬಹುದು, ಹಾಗೆಯೇ ಈ ಗಂಡ-ಹೆಂಡಿರ ಜಗಳದಲ್ಲಿ ಮಗುವಿನ ಪ್ರಾಣಕ್ಕೆ ಅಪಾಯ ಬಂದೊದಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಪತ್ನಿಯೊಂದಿಗೆ ಜಗಳವಾಡಿ ಬಳಿಕ 3 ಅಂತಸ್ತಿನ ಎತ್ತರದ ಬಾಲ್ಕನಿಯಿಂದ ಎರಡು ವರ್ಷದ ಮಗುವನ್ನು ಎಸೆದು ಬಳಿಕ ತಾನೂ ಜಿಗಿದಿದ್ದಾನೆ.

ಗಾಯಗೊಂಡಿರುವ ತಂದೆ ಮಗನನ್ನು ಆಲ್​ ಇಂಡಿಯಾ ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್​ ಸೈನ್ಸ್​ಗೆ ದಾಖಲಿಸಲಾಗಿದೆ. ಶುಕ್ರವಾರ ರಾತ್ರಿ ನವದೆಹಲಿಯ ಕಲ್ಕಾಜಿಯ ಕೊಳಗೇರಿಯಲ್ಲಿ ಘಟನೆ ನಡೆದಿದೆ. ಮಾನ್​ಸಿಂಗ್ ಹಾಗೂ ಆತನ ಪತ್ನಿ ಪೂಜಾ ಕಳೆದ ಕೆಲವು ತಿಂಗಳುಗಳಿಂದ ಜಗಳವಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: 8 ತಿಂಗಳ ಮಗು ನುಂಗಿದ್ದ ಬಾಟಲ್‌ ಮುಚ್ಚಳವನ್ನು ಯಶಸ್ವಿಯಾಗಿ ಹೊರತೆಗೆದ ಬೆಂಗಳೂರಿನ ವೈದ್ಯರು

ಪೂಜಾ ತನ್ನ ಮನೆಯಿಂದ ಹೊರಟು ತನ್ನ ಇಬ್ಬರು ಮಕ್ಕಳೊಂದಿಗೆ ಕಲ್ಕಾಜಿಯಲ್ಲಿರುವ ತನ್ನ ಅಜ್ಜಿಯ ಮನೆಗೆ ಬಂದಿದ್ದಳು. ನಿನ್ನೆ ರಾತ್ರಿ ಆತ ಪೂಜಾಳನ್ನು ಭೇಟಿಯಾಗಿದ್ದ, ಜಗಳವಾಡಿದ್ದ, ಕೋಪದ ಭರದಲ್ಲಿ ಅವನು ತನ್ನ ಮಗನನ್ನು ಬಾಲ್ಕನಿಯಿಂದ ಕೆಳಗೆ ಎಸೆದು ಬಳಿಕ ತಾನೂ ಕೂಡ ಹಾರಿದ್ದನು. ವ್ಯಕ್ತಿಯ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು