AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯೊಂದಿಗೆ ಜಗಳವಾಡಿ ಕೋಪದಲ್ಲಿ 2 ವರ್ಷದ ಮಗುವನ್ನು ಬಾಲ್ಕನಿಯಿಂದ ಎಸೆದ ಪಾಪಿ ತಂದೆ

ಗಂಡ-ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾಧೆಯನ್ನು ನೀವು ಕೇಳಿರಬಹುದು, ಹಾಗೆಯೇ ಈ ಗಂಡ-ಹೆಂಡಿರ ಜಗಳದಲ್ಲಿ ಮಗುವಿನ ಪ್ರಾಣಕ್ಕೆ ಅಪಾಯ ಬಂದೊದಗಿದೆ.

ಪತ್ನಿಯೊಂದಿಗೆ ಜಗಳವಾಡಿ ಕೋಪದಲ್ಲಿ 2 ವರ್ಷದ ಮಗುವನ್ನು ಬಾಲ್ಕನಿಯಿಂದ ಎಸೆದ ಪಾಪಿ ತಂದೆ
PoliceImage Credit source: NDTV
TV9 Web
| Edited By: |

Updated on: Dec 17, 2022 | 12:34 PM

Share

ಗಂಡ-ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾಧೆಯನ್ನು ನೀವು ಕೇಳಿರಬಹುದು, ಹಾಗೆಯೇ ಈ ಗಂಡ-ಹೆಂಡಿರ ಜಗಳದಲ್ಲಿ ಮಗುವಿನ ಪ್ರಾಣಕ್ಕೆ ಅಪಾಯ ಬಂದೊದಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಪತ್ನಿಯೊಂದಿಗೆ ಜಗಳವಾಡಿ ಬಳಿಕ 3 ಅಂತಸ್ತಿನ ಎತ್ತರದ ಬಾಲ್ಕನಿಯಿಂದ ಎರಡು ವರ್ಷದ ಮಗುವನ್ನು ಎಸೆದು ಬಳಿಕ ತಾನೂ ಜಿಗಿದಿದ್ದಾನೆ.

ಗಾಯಗೊಂಡಿರುವ ತಂದೆ ಮಗನನ್ನು ಆಲ್​ ಇಂಡಿಯಾ ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್​ ಸೈನ್ಸ್​ಗೆ ದಾಖಲಿಸಲಾಗಿದೆ. ಶುಕ್ರವಾರ ರಾತ್ರಿ ನವದೆಹಲಿಯ ಕಲ್ಕಾಜಿಯ ಕೊಳಗೇರಿಯಲ್ಲಿ ಘಟನೆ ನಡೆದಿದೆ. ಮಾನ್​ಸಿಂಗ್ ಹಾಗೂ ಆತನ ಪತ್ನಿ ಪೂಜಾ ಕಳೆದ ಕೆಲವು ತಿಂಗಳುಗಳಿಂದ ಜಗಳವಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: 8 ತಿಂಗಳ ಮಗು ನುಂಗಿದ್ದ ಬಾಟಲ್‌ ಮುಚ್ಚಳವನ್ನು ಯಶಸ್ವಿಯಾಗಿ ಹೊರತೆಗೆದ ಬೆಂಗಳೂರಿನ ವೈದ್ಯರು

ಪೂಜಾ ತನ್ನ ಮನೆಯಿಂದ ಹೊರಟು ತನ್ನ ಇಬ್ಬರು ಮಕ್ಕಳೊಂದಿಗೆ ಕಲ್ಕಾಜಿಯಲ್ಲಿರುವ ತನ್ನ ಅಜ್ಜಿಯ ಮನೆಗೆ ಬಂದಿದ್ದಳು. ನಿನ್ನೆ ರಾತ್ರಿ ಆತ ಪೂಜಾಳನ್ನು ಭೇಟಿಯಾಗಿದ್ದ, ಜಗಳವಾಡಿದ್ದ, ಕೋಪದ ಭರದಲ್ಲಿ ಅವನು ತನ್ನ ಮಗನನ್ನು ಬಾಲ್ಕನಿಯಿಂದ ಕೆಳಗೆ ಎಸೆದು ಬಳಿಕ ತಾನೂ ಕೂಡ ಹಾರಿದ್ದನು. ವ್ಯಕ್ತಿಯ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ