Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣರಂಗವಾದ ದೆಹಲಿ.. ಹಸಿರು ಮಾರ್ಗದ ಮೆಟ್ರೋ ಸಂಚಾರ ಬಂದ್

ಬಾವುಟ ಕೈಯಲ್ಲಿ ಹಿಡಿದು ದೇಶದ ಬಗ್ಗೆ ಹೆಮ್ಮೆ ಪಡಬೇಕಿದ್ದ ದಿನದಂದೆ ದೇಶದಲ್ಲೊಂದು ಭಯಾನಕ ಘಟನೆ ನಡೆಯುತ್ತಿದೆ. ಸರ್ಕಾರ, ರೈತ, ಪೊಲೀಸರ ನಡುವೆ ಕಾಳಗ ಶುರುವಾಗಿದೆ. ಕೃಷಿ ಕಾಯ್ದೆಯನ್ನು ಹಿಂಪಡೆಯಲು ಒತ್ತಾಯಿಸಿ ರೈತರು ದೆಹಲಿಗೆ ಕಾಲಿಟ್ಟಿದ್ದಾರೆ. ಆದ್ರೆ ಪೊಲೀಸರು ರೈತರ ಯೋಜನೆಯನ್ನು ವಿಫಲ ಮಾಡಲು ಪಣತೊಟ್ಟಿದ್ದಾರೆ. ಈ ನಡುವೆ ಪೊಲೀಸರು ಮತ್ತು ರೈತರ ನಡುವೆ ಭಾರಿ ಸಂಘರ್ಷ ಉಂಟಾಗುತ್ತಿದೆ.

ರಣರಂಗವಾದ ದೆಹಲಿ.. ಹಸಿರು ಮಾರ್ಗದ ಮೆಟ್ರೋ ಸಂಚಾರ ಬಂದ್
Follow us
ಆಯೇಷಾ ಬಾನು
| Updated By: Lakshmi Hegde

Updated on: Jan 26, 2021 | 2:00 PM

ದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಮಣ್ಣಿನ ಮಕ್ಕಳ ಸಮರ ಹಿಂಸಾಚಾರಕ್ಕೆ ತಿರುಗುತ್ತಿದೆ. ಸಾವಿರಾರು ರೈತರು ಟ್ರಾಕ್ಟರ್​ಗಳ ಮೂಲಕ ಪೊಲೀಸರ ಭದ್ರತೆಯನ್ನು ಭೇದಿಸಿ ಪಾರ್ಲಿಮೆಂಟ್​ನತ್ತ ನುಗ್ಗುತ್ತಿದ್ದಾರೆ. ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಮೆಟ್ರೋ ಸಂಚಾರ ಬಂದ್ ಮಾಡಲಾಗಿದೆ.

ಬಾವುಟ ಕೈಯಲ್ಲಿ ಹಿಡಿದು ದೇಶದ ಬಗ್ಗೆ ಹೆಮ್ಮೆ ಪಡಬೇಕಿದ್ದ ದಿನದಂದೆ ದೇಶದಲ್ಲೊಂದು ಭಯಾನಕ ಘಟನೆ ನಡೆಯುತ್ತಿದೆ. ಸರ್ಕಾರ, ರೈತ, ಪೊಲೀಸರ ನಡುವೆ ಕಾಳಗ ಶುರುವಾಗಿದೆ. ಕೃಷಿ ಕಾಯ್ದೆಯನ್ನು ಹಿಂಪಡೆಯಲು ಒತ್ತಾಯಿಸಿ ರೈತರು ದೆಹಲಿಗೆ ಕಾಲಿಟ್ಟಿದ್ದಾರೆ. ಆದ್ರೆ ಪೊಲೀಸರು ರೈತರ ಯೋಜನೆಯನ್ನು ವಿಫಲ ಮಾಡಲು ಪಣತೊಟ್ಟಿದ್ದಾರೆ. ಈ ನಡುವೆ ಪೊಲೀಸರು ಮತ್ತು ರೈತರ ನಡುವೆ ಭಾರಿ ಸಂಘರ್ಷ ಉಂಟಾಗುತ್ತಿದೆ.

ಟ್ರಾಕ್ಟರ್​ಗಳ ಮೂಲಕ ಬ್ಯಾರಿಕೇಡ್​ಗಳನ್ನು ಉಡಾಯಿಸಿ ರೈತರು ದೊಣ್ಣೆ, ಮಾರಕಾಸ್ತ್ರ ಹಿಡಿದು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ರೆ, ಪೊಲೀಸರು ರೈತರ ಮೇಲೆ ಅಶ್ರುವಾಯು, ಲಾಠಿಚಾರ್ಜ್‌, ಜಲಫಿರಂಗಿ ಪ್ರಯೋಗ ಮಾಡ್ತಿದ್ದಾರೆ. ಒಬ್ಬರನೊಬ್ಬರು ತಡೆಯಲು ಹರ ಸಾಹಸಗಳೇ ನಡೆಯುತ್ತಿದೆ. ಗಣರಾಜ್ಯೋತ್ಸವ ದಿನದಂತೆ ರಾಜಧಾನಿ ರಣರಂಗವಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ 11 ಮೆಟ್ರೋ ನಿಲ್ದಾಣಗಳು ಸಂಪೂರ್ಣ ಬಂದ್ ಆಗಿವೆ. ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಹಸಿರು ಮಾರ್ಗದ ಮೆಟ್ರೋ ಬಂದ್ ಮಾಡಲಾಗಿದೆ.

ತೀವ್ರ ಸ್ವರೂಪ ಪಡೆದ ಪ್ರತಿಭಟನೆ.. ರೈತರ ಮೇಲೆ ಅಶ್ರುವಾಯು, ಲಾಠಿಚಾರ್ಜ್‌, ಜಲಫಿರಂಗಿ ಪ್ರಯೋಗ

ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು
‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು
ಮಂಡ್ಯ: ಕಂಕಣ ಭಾಗ್ಯಕ್ಕಾಗಿ ಮಹದೇಶ್ವರ ಬೆಟ್ಟಕ್ಕೆ ಬ್ರಹ್ಮಚಾರಿಗಳ ಪಾದಯಾತ್ರೆ
ಮಂಡ್ಯ: ಕಂಕಣ ಭಾಗ್ಯಕ್ಕಾಗಿ ಮಹದೇಶ್ವರ ಬೆಟ್ಟಕ್ಕೆ ಬ್ರಹ್ಮಚಾರಿಗಳ ಪಾದಯಾತ್ರೆ