AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi: ಕಾರು ಡಿಕ್ಕಿ ಹೊಡೆದು 3 ವರ್ಷದ ಮಗು ಸಾವು, ವಾಯುಪಡೆ ಅಧಿಕಾರಿ ಪುತ್ರನ ಬಂಧನ

ಮಗುವಿನ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ್ದ ಆರೋಪದ ಮೇರೆಗೆ ವಾಯುಪಡೆ ಅಧಿಕಾರಿಯೊಬ್ಬರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.

Delhi: ಕಾರು ಡಿಕ್ಕಿ ಹೊಡೆದು 3 ವರ್ಷದ ಮಗು ಸಾವು, ವಾಯುಪಡೆ ಅಧಿಕಾರಿ ಪುತ್ರನ ಬಂಧನ
ದೆಹಲಿ ಪೊಲೀಸ್
ನಯನಾ ರಾಜೀವ್
|

Updated on: Feb 28, 2023 | 9:21 AM

Share

ಮಗುವಿನ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ್ದ ಆರೋಪದ ಮೇರೆಗೆ ವಾಯುಪಡೆ ಅಧಿಕಾರಿಯೊಬ್ಬರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸಾವನ್ನಪ್ಪಿತ್ತು, ಸಮರ್ಕ್ ಮಲಿಕ್ (20) ಭಾರತೀಯ ವಾಯುಪಡೆಯ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಭರತ್ ಮಲಿಕ್ ಅವರ ಪುತ್ರ.

ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಮಗುವಿನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಗ್ರೂಪ್ ಕ್ಯಾಪ್ಟನ್ ಮಗನನ್ನು ಬಂಧಿಸಿದ್ದಾರೆ.

ಫೆಬ್ರವರಿ 26 ರಂದು ಸಂಜೆ 5.20 ಕ್ಕೆ ಆರ್‌ಎಂಎಲ್ ಆಸ್ಪತ್ರೆಯಲ್ಲಿ ಮಗು ಕೊನೆಯುಸಿರೆಳೆದಿದ್ದಾಳೆ. ಮಗು ಸಾವನ್ನಪ್ಪಿದ ಬಗ್ಗೆ ಪೊಲೀಸರು ದೂರು ಸ್ವೀಕರಿಸಿದ್ದಾರೆ.

ಮತ್ತಷ್ಟು ಓದಿ: Bidar: ಹಾಸ್ಟೆಲ್​ ಕಟ್ಟಡದಿಂದ ಜಿಗಿದು MBBS ವಿದ್ಯಾರ್ಥಿ ಶ್ರೀರಾಮ್ ಆತ್ಮಹತ್ಯೆ

ಭಾರತೀಯ ದಂಡ ಸಂಹಿತೆಯ (ಐಪಿಸಿ) 279/304 ಎ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಆರೋಪಿ ಚಾಲಕ ಸಮರ್ಕ್ ಗಾಯಗೊಂಡ ಬಾಲಕಿ ಆಕೆಯ ಕುಟುಂಬದವರನ್ನು ದೆಹಲಿ ಆಸ್ಪತ್ರೆಗೆ ದಾಖಲಿಸಿದ್ದ. ಬಳಿಕ ಮಗು  ಸಾವನ್ನಪ್ಪಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್