AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಏರ್​​ಪೋರ್ಟ್​ನಲ್ಲಿ 5.66 ಕೋಟಿ ಮೌಲ್ಯದ ಚಿನ್ನದ ಬಿಸ್ಕೆಟ್​​ ಪತ್ತೆ

ಏರ್​​ ಕಾರ್ಗೋ ವಿಮಾನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಲಾಗಿತ್ತು. ದುಬೈನಿಂದ ಬಂದಿದ್ದ ವಿಮಾನದಲ್ಲಿ ತಪಾಸಣೆ ವೇಳೆ ಚಿನ್ನದ ಗಟ್ಟಿಗಳು ಪತ್ತೆಯಾಗಿವೆ.

ದೆಹಲಿ ಏರ್​​ಪೋರ್ಟ್​ನಲ್ಲಿ 5.66 ಕೋಟಿ ಮೌಲ್ಯದ ಚಿನ್ನದ ಬಿಸ್ಕೆಟ್​​ ಪತ್ತೆ
ಚಿನ್ನದ ಬಿಸ್ಕೆಟ್
TV9 Web
| Edited By: |

Updated on:Feb 07, 2023 | 7:41 AM

Share

ದೆಹಲಿ: ಏರ್​​ಪೋರ್ಟ್​ನಲ್ಲಿ ಅಪಾರ ಮೌಲ್ಯದ ಚಿನ್ನದ ಬಿಸ್ಕೆಟ್​​ ಪತ್ತೆಯಾಗಿದೆ. ದೆಹಲಿ ಕಸ್ಟಮ್ಸ್ ಅಧಿಕಾರಿಗಳು ಸುಮಾರು 5.66 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಿದ್ದಾರೆ. ಏರ್​​ ಕಾರ್ಗೋ ವಿಮಾನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಲಾಗಿತ್ತು. ದುಬೈನಿಂದ ಬಂದಿದ್ದ ವಿಮಾನದಲ್ಲಿ ತಪಾಸಣೆ ವೇಳೆ ಚಿನ್ನದ ಗಟ್ಟಿಗಳು ಪತ್ತೆಯಾಗಿವೆ. ದೆಹಲಿ ಕಸ್ಟಮ್ಸ್ ಅಧಿಕಾರಿಗಳು ಚಿನ್ನದ ಗಟ್ಟಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಗ್ಯ ಸಮಸ್ಯೆಯಿಂದ ರಾಷ್ಟ್ರೀಯ ಝೂಲಾಜಿಕಲ್ ಪಾರ್ಕ್​ನ ಬಿಳಿ ಹುಲಿ ಸಾವು

ದೆಹಲಿಯ ಮಥುರಾ ರಸ್ತೆಯಲ್ಲಿರುವ ರಾಷ್ಟ್ರೀಯ ಝೂಲಾಜಿಕಲ್ ಪಾರ್ಕ್​ನಲ್ಲಿದ್ದ 17 ವರ್ಷದ ‘ವಿನಾ ರಾಣಿ’ ಎಂಬ ಹೆಸರಿನ ಬಿಳಿ ಹುಲಿ ಸಾವನ್ನಪ್ಪಿದೆ. ಈ ಹುಲಿ ಹೆಪಟೈಟಿಸ್‌ ಎಂಬ ಸಮಸ್ಯೆಯಿಂದ ಬಳಲುತ್ತಿತ್ತು. ಮತ್ತು ಫೆಬ್ರವರಿ 04 ರಿಂದ ಆಹಾರ ಸೇವೆನೆಯನ್ನು ಬಿಟ್ಟಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:36 am, Tue, 7 February 23

Follow Us
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು