AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಏರ್​​ಪೋರ್ಟ್​ನಲ್ಲಿ 5.66 ಕೋಟಿ ಮೌಲ್ಯದ ಚಿನ್ನದ ಬಿಸ್ಕೆಟ್​​ ಪತ್ತೆ

ಏರ್​​ ಕಾರ್ಗೋ ವಿಮಾನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಲಾಗಿತ್ತು. ದುಬೈನಿಂದ ಬಂದಿದ್ದ ವಿಮಾನದಲ್ಲಿ ತಪಾಸಣೆ ವೇಳೆ ಚಿನ್ನದ ಗಟ್ಟಿಗಳು ಪತ್ತೆಯಾಗಿವೆ.

ದೆಹಲಿ ಏರ್​​ಪೋರ್ಟ್​ನಲ್ಲಿ 5.66 ಕೋಟಿ ಮೌಲ್ಯದ ಚಿನ್ನದ ಬಿಸ್ಕೆಟ್​​ ಪತ್ತೆ
ಚಿನ್ನದ ಬಿಸ್ಕೆಟ್
TV9 Web
| Edited By: |

Updated on:Feb 07, 2023 | 7:41 AM

Share

ದೆಹಲಿ: ಏರ್​​ಪೋರ್ಟ್​ನಲ್ಲಿ ಅಪಾರ ಮೌಲ್ಯದ ಚಿನ್ನದ ಬಿಸ್ಕೆಟ್​​ ಪತ್ತೆಯಾಗಿದೆ. ದೆಹಲಿ ಕಸ್ಟಮ್ಸ್ ಅಧಿಕಾರಿಗಳು ಸುಮಾರು 5.66 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಿದ್ದಾರೆ. ಏರ್​​ ಕಾರ್ಗೋ ವಿಮಾನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಲಾಗಿತ್ತು. ದುಬೈನಿಂದ ಬಂದಿದ್ದ ವಿಮಾನದಲ್ಲಿ ತಪಾಸಣೆ ವೇಳೆ ಚಿನ್ನದ ಗಟ್ಟಿಗಳು ಪತ್ತೆಯಾಗಿವೆ. ದೆಹಲಿ ಕಸ್ಟಮ್ಸ್ ಅಧಿಕಾರಿಗಳು ಚಿನ್ನದ ಗಟ್ಟಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಗ್ಯ ಸಮಸ್ಯೆಯಿಂದ ರಾಷ್ಟ್ರೀಯ ಝೂಲಾಜಿಕಲ್ ಪಾರ್ಕ್​ನ ಬಿಳಿ ಹುಲಿ ಸಾವು

ದೆಹಲಿಯ ಮಥುರಾ ರಸ್ತೆಯಲ್ಲಿರುವ ರಾಷ್ಟ್ರೀಯ ಝೂಲಾಜಿಕಲ್ ಪಾರ್ಕ್​ನಲ್ಲಿದ್ದ 17 ವರ್ಷದ ‘ವಿನಾ ರಾಣಿ’ ಎಂಬ ಹೆಸರಿನ ಬಿಳಿ ಹುಲಿ ಸಾವನ್ನಪ್ಪಿದೆ. ಈ ಹುಲಿ ಹೆಪಟೈಟಿಸ್‌ ಎಂಬ ಸಮಸ್ಯೆಯಿಂದ ಬಳಲುತ್ತಿತ್ತು. ಮತ್ತು ಫೆಬ್ರವರಿ 04 ರಿಂದ ಆಹಾರ ಸೇವೆನೆಯನ್ನು ಬಿಟ್ಟಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:36 am, Tue, 7 February 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!