AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲೇ ಹೊಡೆದು ಕೊಂದ ಪೊಲೀಸ್​ ಕಾನ್​ಸ್ಟೆಬಲ್​ ಅರೆಸ್ಟ್​; ಎಫ್​ಐಆರ್​ ದಾಖಲಿಸದ ಅಧಿಕಾರಿ ಸಸ್ಪೆಂಡ್​

ನಾವು ದೂರು ಕೊಟ್ಟು 24 ತಾಸಾದರೂ ನ್ಯೂ ಅಶೋಕನಗರ ಪೊಲೀಸ್​ ಠಾಣೆಯ ಅಧಿಕಾರಿ ಎಫ್​ಐಆರ್​ ದಾಖಲು ಮಾಡಲಿಲ್ಲ ಎಂದೂ ಕುಟುಂಬದವರು ಆರೋಪಿಸಿದ್ದಾರೆ.

ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲೇ ಹೊಡೆದು ಕೊಂದ ಪೊಲೀಸ್​ ಕಾನ್​ಸ್ಟೆಬಲ್​ ಅರೆಸ್ಟ್​; ಎಫ್​ಐಆರ್​ ದಾಖಲಿಸದ ಅಧಿಕಾರಿ ಸಸ್ಪೆಂಡ್​
ವ್ಯಕ್ತಿಗೆ ಥಳಿಸಿ, ಆತ ಸಾಯುತ್ತಿದ್ದಂತೆ ಕಾರಿನಲ್ಲಿ ಮೃತದೇಹ ಸಾಗಿಸಿದ ಕಾನ್​ಸ್ಟೆಬಲ್​ ಮತ್ತು ಸಹಾಯಕರು
TV9 Web
| Edited By: |

Updated on: Jul 29, 2021 | 6:52 PM

Share

ವ್ಯಕ್ತಿಯೊಬ್ಬನನ್ನು ಒಂದೇ ಸಮ ಹೊಡೆದು ಕೊಂದ ಪೊಲೀಸ್​ ಕಾನ್​ಸ್ಟೆಬಲ್ (Police Constable)​​ ನ್ನು ಬಂಧಿಸಲಾಗಿದೆ. ಈ ಕಾನ್​ಸ್ಟೆಬಲ್​​ನನ್ನು ಮೋನು ಸಿರೋಹಿ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟ ತನಿಖೆ ನಡೆಯುತ್ತಿದೆ ಎಂದು ಪೂರ್ವ ದೆಹಲಿ ಡಿಸಿಪಿ ಪ್ರಿಯಾಂಕಾ ಕಶ್ಯಪ್​ ತಿಳಿಸಿದ್ದಾರೆ. ಈ ಪೊಲೀಸ್​ ಕಾನ್​ಸ್ಟೆಬಲ್​ ವ್ಯಕ್ತಿಯೊಬ್ಬನಿಗೆ ತುಂಬ ಥಳಿಸಿದ್ದ. ಪೊಲೀಸ್(Police)​ ಹೊಡೆತ ತಾಳಲಾಗದೆ ಆತ ಮೃತಪಟ್ಟಿದ್ದ. ಈ ವೇಳೆ ಕಾನ್​ಸ್ಟೆಬಲ್​ ಜತೆ ಇನ್ನೂ ನಾಲ್ವರು ಇದ್ದರು. ನಂತರ ಎಲ್ಲ ಸೇರಿ ಆತನ ಮೃತದೇಹವನ್ನು ಕಾರಿನಲ್ಲಿ ಹಾಕಿಕೊಂಡು ಹೋಗಿ ಮೀರತ್​ ಕಾಲುವೆಗೆ ಎಸೆದಿದ್ದರು. ಇದರ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ತುಂಬ ವೈರಲ್​ ಆಗಿತ್ತು.

ಮೃತ ವ್ಯಕ್ತಿಯ ಕುಟುಂಬದವರು ದೆಹಲಿಯ ನ್ಯೂ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ನಾಪತ್ತೆ ದೂರು ಸಲ್ಲಿಸಿದ್ದರು. ನಾವು ದೂರು ಕೊಟ್ಟು 24 ತಾಸಾದರೂ ನ್ಯೂ ಅಶೋಕನಗರ ಪೊಲೀಸ್​ ಠಾಣೆಯ ಅಧಿಕಾರಿ ಎಫ್​ಐಆರ್​ ದಾಖಲು ಮಾಡಲಿಲ್ಲ ಎಂದೂ ಕುಟುಂಬದವರು ಆರೋಪಿಸಿದ್ದಾರೆ. ಅದಾದ ನಂತರ ಪೊಲೀಸ್ ಕಾನ್​ಸ್ಟೆಬಲ್​ ತನ್ನ ಸಹಾಯಕರೊಂದಿಗೆ ಸೇರಿಕೊಂಡು ವ್ಯಕ್ತಿಗೆ ಥಳಿಸಿದ ವಿಡಿಯೋ ವೈರಲ್ ಆಗಿದೆ. ಇದೀಗ ನ್ಯೂ ಅಶೋಕ ನಗರ ಠಾಣಾಧಿಕಾರಿಯೂ ಅಮಾನತುಗೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Uttara Kannada Flood: ಭೂಕುಸಿತಕ್ಕೊಳಗಾದ ಕಳಚೆ ಗ್ರಾಮದ ಸಂಪೂರ್ಣ ಸ್ಥಳಾಂತರ, ನೊಂದವರಿಗೆ ಶೀಘ್ರ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ