AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸುವಂತೆ ಮೊಹಮ್ಮದ್ ಜುಬೇರ್​​ ಮನವಿಗೆ ದೆಹಲಿ ಪೊಲೀಸ್ ವಿರೋಧ

Mohammed Zubair ಅಧಿಕಾರಿಗಳು ವಶಪಡಿಸಿಕೊಂಡ ಮೊಬೈಲ್ ಮತ್ತು ಲ್ಯಾಪ್‌ಟಾಪ್ ಅನ್ನು ಬಿಡುಗಡೆ ಮಾಡುವಂತೆ ಜುಬೇರ್ ಮಾಡಿದ ಮನವಿಯನ್ನು ಪೊಲೀಸರು ವಿರೋಧಿಸಿದ್ದಾರೆ

ತನ್ನ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸುವಂತೆ ಮೊಹಮ್ಮದ್ ಜುಬೇರ್​​ ಮನವಿಗೆ ದೆಹಲಿ ಪೊಲೀಸ್ ವಿರೋಧ
ಮೊಹಮ್ಮದ್ ಜುಬೇರ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Sep 16, 2022 | 3:42 PM

Share

ಆಲ್ಟ್ ನ್ಯೂಸ್ (Alt News) ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ (Mohammed Zubair) ತನ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಮಾಡಿದ ಮನವಿಯನ್ನು ವಿರೋಧಿಸಿ ದೆಹಲಿ ಪೊಲೀಸರು ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಅಧಿಕಾರಿಗಳು ವಶಪಡಿಸಿಕೊಂಡ ಮೊಬೈಲ್ ಮತ್ತು ಲ್ಯಾಪ್‌ಟಾಪ್ ಅನ್ನು ಬಿಡುಗಡೆ ಮಾಡುವಂತೆ ಜುಬೇರ್ ಮಾಡಿದ ಮನವಿಯನ್ನು ಪೊಲೀಸರು ವಿರೋಧಿಸಿದ್ದಾರೆ. ಜುಬೇರ್ ನಿಂದ ವಶಪಡಿಸಿಕೊಂಡ ಎಲೆಕ್ಟ್ರಾನಿಕ್ ಉಪಕರಣಗಳನ್ನು ಈಗಾಗಲೇ ದೆಹಲಿಯ ರೋಹಿಣಿಯಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿಡಲಾಗಿದೆ. ಈ ಸಾಧನಗಳಿಂದ ಮರುಪಡೆಯಲಾದ ಡೇಟಾವನ್ನು ಜುಬೇರ್ ವಿರುದ್ಧ ದಾಖಲಾಗಿರುವ ಏಳು ಎಫ್‌ಐಆರ್‌ಗಳಿಗೆ ಕಾರಣವಾದ 2018 ರ ಟ್ವೀಟ್‌ಗೆ ಸಂಬಂಧಿಸಿದಂತೆ ವಿಶ್ಲೇಷಿಸಲಾಗುತ್ತದೆ. 2018 ರ ಟ್ವೀಟ್‌ಗೆ ಹೋಲುವ ಇತರ ಟ್ವೀಟ್‌ಗಳನ್ನು ಸಹ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಜುಲೈ 20 ರಂದು ಸುಪ್ರೀಂಕೋರ್ಟ್ ತನ್ನ ವಿರುದ್ಧದ ಎಲ್ಲಾ ಪ್ರಕರಣಗಳಲ್ಲಿ ಮಧ್ಯಂತರ ಜಾಮೀನು ನೀಡಿದ ನಂತರ ಜುಬೇರ್ ತಿಹಾರ್ ಜೈಲಿನಿಂದ 24 ದಿನಗಳ ನಂತರ ಬಂಧಮುಕ್ತರಾಗಿದ್ದರು. ಜುಬೇರ್ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳನ್ನು 2018 ರ ಆಕ್ಷೇಪಾರ್ಹ ಟ್ವೀಟ್‌ಗೆ ಸಂಬಂಧಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸ್ ವಿಶೇಷ ಸೆಲ್​​ಗೆ ವರ್ಗಾಯಿಸಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶಿಸಿದೆ.

Published On - 3:15 pm, Fri, 16 September 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು