AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಕ್ಕೆ ಮುಜುಗರ ಉಂಟುಮಾಡುವ ಟ್ರ್ಯಾಕ್ಟರ್ ಮೆರವಣಿಗೆಗೆ ಅವಕಾಶ ನೀಡಬೇಡಿ: ಸುಪ್ರೀಂಗೆ ದೆಹಲಿ ಪೊಲೀಸರ ಮನವಿ

ಜಾಗತಿಕ ಮಟ್ಟದಲ್ಲಿ ನಮ್ಮ ರಾಷ್ಟ್ರವನ್ನು ಅಪಮಾನಿಸುವಂತಹ ಪ್ರತಿಭಟನೆಗಳು ಪ್ರತಿಭಟಿಸುವ ಹಕ್ಕಿನಡಿಯಲ್ಲಿ ಬರುವುದಿಲ್ಲ. ಇಡೀ ದೇಶಕ್ಕೇ ಮುಜುಗರ ತರುವ ಟ್ರ್ಯಾಕ್ಟರ್ ಚಳವಳಿಯನ್ನು ನಡೆಸದಂತೆ ನ್ಯಾಯಾಲಯ ಆದೇಶ ಹೊರಡಿಸಬೇಕು ಎಂದು ಪೊಲೀಸರು ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ದೇಶಕ್ಕೆ ಮುಜುಗರ ಉಂಟುಮಾಡುವ ಟ್ರ್ಯಾಕ್ಟರ್ ಮೆರವಣಿಗೆಗೆ ಅವಕಾಶ ನೀಡಬೇಡಿ: ಸುಪ್ರೀಂಗೆ ದೆಹಲಿ ಪೊಲೀಸರ ಮನವಿ
ಸುಪ್ರೀಂ ಕೋರ್ಟ್​
Skanda
| Updated By: ರಶ್ಮಿ ಕಲ್ಲಕಟ್ಟ|

Updated on: Jan 12, 2021 | 1:22 PM

Share

ದೆಹಲಿ: ಗಣರಾಜ್ಯೋತ್ಸವ ದಿನದಂದು ರೈತರು ನಡೆಸಲುದ್ದೇಶಿಸಿರುವ ಟ್ರ್ಯಾಕ್ಟರ್​  ಮೆರವಣಿಗೆಗೆ ತಡೆಯಾಜ್ಞೆ ಹೊರಡಿಸಲು ಕೋರಿ ದೆಹಲಿ ಪೊಲೀಸರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಗಣರಾಜ್ಯೋತ್ಸವ ದಿನಾಚರಣೆಗೆ ಅಡ್ಡಿ ಉಂಟು ಮಾಡುವ ಈ ಪ್ರತಿಭಟನೆಗೆ ಅವಕಾಶ ನೀಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ರೈತರ ಒಂದು ಗುಂಪು ಜನವರಿ 26ರಂದು ಟ್ರ್ಯಾಕ್ಟರ್ ಮೆರವಣಿಗೆ ನಡೆಸಲಿದೆ ಎನ್ನುವ ವಿಚಾರ ನಮ್ಮ ಭದ್ರತಾ ಸಿಬ್ಬಂದಿ ಗಮನಕ್ಕೆ ಬಂದಿದೆ. ಗಣರಾಜ್ಯೋತ್ಸವದ ಪಥಸಂಚಲನಕ್ಕೆ ತಡೆಯೊಡ್ಡಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಉದ್ದೇಶ ಹೊಂದಿರುವ ಮತ್ತು ಇಡೀ ದೇಶಕ್ಕೇ ಮುಜುಗರ ತರುವ ಈ ಮೆರವಣಿಗೆ ನಡೆಸದಂತೆ ನ್ಯಾಯಾಲಯ ಆದೇಶ ಹೊರಡಿಸಬೇಕು ಎಂದು ಪೊಲೀಸರು ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಪ್ರತಿಭಟಿಸುವ ಹಕ್ಕಿನ ಕುರಿತಾಗಿಯೂ ಅರ್ಜಿಯಲ್ಲಿ ಉಲ್ಲೇಖಿಸಿರುವ ಪೊಲೀಸರು, ಜಾಗತಿಕ ಮಟ್ಟದಲ್ಲಿ ನಮ್ಮ ರಾಷ್ಟ್ರವನ್ನು ಅಪಮಾನಿಸುವಂತಹ ಪ್ರತಿಭಟನೆಗಳು ಹಕ್ಕಿನಡಿಯಲ್ಲಿ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೂ ಮುನ್ನ ಕೇಂದ್ರ ಸರ್ಕಾರವೂ ರೈತರ ಟ್ರ್ಯಾಕ್ಟರ್ ಮೆರವಣಿಗೆಗೆ ಅವಕಾಶ ನೀಡಬಾರದೆಂದು ಕೋರಿ ಸರ್ವೋಚ್ಛ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವುದು ಗಮನಾರ್ಹ.

ಜನವರಿ 26 ರ ಟ್ರಾಕ್ಟರ್ ಮೆರವಣಿಗೆಯನ್ನು ತಡೆಯಲು ಸುಪ್ರೀಂ ಕೋರ್ಟ್​ಗೆ ಕೇಂದ್ರ ಮನವಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ