AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Cold Wave ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ಚಳಿ, ಜ.15ರವರೆಗೆ ಶಾಲೆಗಳಿಗೆ ರಜೆ ಘೋಷಣೆ

ಚಳಿಯಿಂದಾಗಿ ನವದೆಹಲಿಯಲ್ಲಿ ಜನರನ್ನು ಮನೆಯಿಂದ ಹೊರಗಡೆ ಹೋಗಲು ಆಗುತ್ತಿಲ್ಲ. ಅಷ್ಟರ ಮಟ್ಟಿಗೆ ಚಳಿಯ ತೀವ್ರತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿಲಾಗಿದೆ.

Delhi Cold Wave ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ಚಳಿ,  ಜ.15ರವರೆಗೆ ಶಾಲೆಗಳಿಗೆ ರಜೆ ಘೋಷಣೆ
ದೆಹಲಿಯಲ್ಲಿ ದಟ್ಟವಾದ ಮಂಜು
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Jan 08, 2023 | 7:55 PM

Share

ನವದೆಹಲಿ:  ಚಳಿಗೆ ರಾಷ್ಟ್ರ ರಾಜಧಾನಿ ನವದೆಹಲಿ ತತ್ತರಿಸಿ ಹೋಗಿದೆ. ಇಂದು(ಜನವರಿ08) ದೆಹಲಿಯ ಸಫ್ದರ್‍ಜಂಗ್‍ನಲ್ಲಿ ಕನಿಷ್ಠ ತಾಪಮಾನ  1.9 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಜನವರಿ 15ರವರೆಗೆ ದೆಹಲಿಯಲ್ಲಿ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ದೆಹಲಿ ಸರ್ಕಾರದ ಸೂಚನೆಯಂತೆ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.

9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರ್ಯಾಯ ತರಗತಿಗಳು ನಡೆಯಲಿವೆ. ರಜೆ ಇದ್ದರೂ ಶೈಕ್ಷಣಿಕ ಕಾರ್ಯಕ್ಷಮತೆ ಬಗ್ಗೆ ಗಮನಹರಿಸಲಾಗುವುದು ಎಂದು ದೆಹಲಿ ಶಿಕ್ಷಣ ನಿರ್ದೇಶನಾಲಯ ತಿಳಿಸಿದೆ.

ಇಂದು ಬೆಳಗ್ಗೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟವಾದ ಮಂಜು ಆವರಿಸಿರುವುದರಿಂದ ಜನ ತೀವ್ರ ಚಳಿಯಿಂದ ತತ್ತರಿಸಿ ಹೋಗಿದ್ದು ಯಾರು ಮನೆಯಿಂದ ಹೊರಬರುತ್ತಿಲ್ಲ. ಪ್ರತಿಕೂಲ ಹವಾಮಾನ ಮತ್ತು ಇತರ ಕಾರ್ಯಾಚರಣೆಯ ಸಮಸ್ಯೆಗಳಿಂದಾಗಿ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 20 ವಿಮಾನಗಳ ಹಾರಾಟದಲ್ಲಿ ವ್ಯತ್ಯವಾಗಿತ್ತು,

ಅಲ್ಲದೇ ಮಂಜು ಕವಿದ ವಾತಾವರಣದಿಂದಾಗಿ 42 ರೈಲುಗಳು ಸಂಚಾರದಲ್ಲೂ ವ್ಯತ್ಯಯವಾಗಿದೆ ಎಂದು ಉತ್ತರ ರೈಲ್ವೆ ವಕ್ತಾರರು ತಿಳಿಸಿದ್ದಾರೆ. ಚಳಿ ಹೆಚ್ಚಾಗುತ್ತಲೆ ಇದ್ದು ಇನ್ನು ಎರಡು ದಿನಗಳವರೆಗೆ ಪರಿಸ್ಥಿತಿ ವಿಕೋಪಕ್ಕೆ ತೆರಳುವ ಸಾಧ್ಯತೆ ಇರುವುದರಿಂದ ಜನ ಎಚ್ಚರವಹಿಸಬೇಕು ಎಂದು ಸರ್ಕಾರ ಮನವಿ ಮಾಡಿಕೊಂಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!