AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19: ಮೇ ತಿಂಗಳಲ್ಲಿ ದೆಹಲಿ, ಪಂಜಾಬ್, ಉತ್ತರಾಖಂಡದಲ್ಲಿ ಅತೀ ಹೆಚ್ಚು ಸಾವು

ಭಾರತದಾದ್ಯಂತ 1,19,183 ಕೊವಿಡ್​ ಸಾವಿನ ಪ್ರಕರಣಗಳು ಅಧಿಕೃತವಾಗಿ ದಾಖಲಾಗಿವೆ. ಕೊವಿಡ್​ ಸಾಂಕ್ರಾಮಿಕ ಪ್ರಾರಂಭವಾದ ನಂತರ ಒಂದೇ ತಿಂಗಳಿನಲ್ಲಿ ದೇಶ ವರದಿ ಮಾಡಿದ ಗರಿಷ್ಠ ಸಂಖ್ಯೆ ಇದು.

Covid 19: ಮೇ ತಿಂಗಳಲ್ಲಿ ದೆಹಲಿ, ಪಂಜಾಬ್, ಉತ್ತರಾಖಂಡದಲ್ಲಿ ಅತೀ ಹೆಚ್ಚು ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 02, 2021 | 11:30 AM

Share

ದೆಹಲಿ: ಕಳೆದ ಮೇ ತಿಂಗಳಿನಲ್ಲಿ ದೆಹಲಿಯಲ್ಲಿ ಒಟ್ಟು ಶೇ.2.9ರಷ್ಟು ಕೊವಿಡ್​ ಸೋಂಕಿನ ಸಾವಿನ ಪ್ರಮಾಣ(ಸಿಎಫ್​ಆರ್​) ದಾಖಲಾಗಿದೆ. ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಮೇ ತಿಂಗಳಿನಲ್ಲಿ ಸಾವಿನ ಪ್ರಮಾಣ ಎರಡು ಪಟ್ಟು ಹೆಚ್ಚಾಗಿದೆ. ಹಾಗೂ ಪಂಜಾಬ್​ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ರಾಷ್ಟ್ರೀಯ ಸರಾಸರಿಗಿಂತ ಬಹುತೇಕ ಎರಡು ಪಟ್ಟು ಹೆಚ್ಚು ಕೊವಿಡ್​ ಪ್ರಕರಣಗಳು ದಾಖಲಾಗಿದೆ.

ಪಂಜಾಬ್​ ಶೇ 2.8 ಹಾಗೂ ಉತ್ತರಾಖಂಡ ಶೇ.2.7ರಷ್ಟು ಸಾವುಗಳನ್ನು ದಾಖಲಿಸಿದೆ. ಇದೇ ವೇಳೆ ಭಾರತದಾದ್ಯಂತ 1,19,183 ಕೊವಿಡ್​ ಸಾವಿನ ಪ್ರಕರಣಗಳು ಅಧಿಕೃತವಾಗಿ ದಾಖಲಾಗಿವೆ. ಕೊವಿಡ್​ ಸಾಂಕ್ರಾಮಿಕ ಪ್ರಾರಂಭವಾದ ನಂತರ ಒಂದೇ ತಿಂಗಳಿನಲ್ಲಿ ದೇಶ ವರದಿ ಮಾಡಿದ ಗರಿಷ್ಠ ಸಂಖ್ಯೆ ಇದು.

ಮೇ ತಿಂಗಳಿನಲ್ಲಿ ಕೊವಿಡ್​ ಸೋಂಕಿನ ಪ್ರಮಾಣವು ಅಸ್ಸಾಂನಲ್ಲಿ ಶೇ.61, ಉತ್ತರಾಖಂಡ ಶೇ.59, ಗೋವಾ ಶೇ.56, ಹಿಮಾಚಲ ಪ್ರದೇಶ ಶೇ.53 ಹಾಗೂ ಬಿಹಾರವು ಶೇ.50ರಷ್ಟು ಕೊವಿಡ್​ ಸಾವಿನ ಪ್ರಕರಣವನ್ನು ದಾಖಲಿಸಿದೆ.

ಮಹಾರಾಷ್ಟ್ರ ಮೇ ತಿಂಗಳಿನಲ್ಲಿ ಅತಿ ಹೆಚ್ಚು ಸಾವಿನ ಪ್ರಮಾಣವನ್ನು ದಾಖಲಿಸಿದೆ. ದೆಹಲಿಯು ನಾಲ್ಕನೇ ಸ್ಥಾನದಲ್ಲಿದೆ. ಹಾಗೆಯೇ ಕರ್ನಾಟಕ ರಾಜ್ಯದಲ್ಲಿ ಕೊವಿಡ್​ನಿಂದ 13,632 ಸಾವಿನ ಪ್ರಕರಣ(ಶೇ.47) ದಾಖಲಾಗಿದೆ. ಹಾಗೆಯೇ ತಮಿಳುನಾಡಿನಲ್ಲಿ 10,186 ಸಾವಿನ ಪ್ರಕರಣ(ಶೇ.42) ದಾಖಲಾಗಿದೆ. ಒಡಿಶಾ ರಾಜ್ಯವು 3.2ಲಕ್ಷ ಕೊವಿಡ್ ಪ್ರಕರಣಗಳನ್ನು ದಾಖಲಿಸಿದ್ದು, 711 ಸಾವು ಸಂಭವಿಸಿದೆ. ಜೂನ್​ ತಿಂಗಳ ಮೊದಲ ದಿನದಂದು ಭಾರತವು 1,33,212 ಹೊಸ ಪ್ರಕರಣಗಳನ್ನು ದಾಖಲಿಸಿದೆ.

ಇದನ್ನೂ ಓದಿ: 

ಆಕ್ಸಿಜನ್ ಕಾನ್ಸನ್​ಟ್ರೇಟರ್ ಆಮದು ಮೇಲೆ ಜಿಎಸ್​ಟಿ ರದ್ದು; ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ

Published On - 11:29 am, Wed, 2 June 21

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ