AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19: ಮೇ ತಿಂಗಳಲ್ಲಿ ದೆಹಲಿ, ಪಂಜಾಬ್, ಉತ್ತರಾಖಂಡದಲ್ಲಿ ಅತೀ ಹೆಚ್ಚು ಸಾವು

ಭಾರತದಾದ್ಯಂತ 1,19,183 ಕೊವಿಡ್​ ಸಾವಿನ ಪ್ರಕರಣಗಳು ಅಧಿಕೃತವಾಗಿ ದಾಖಲಾಗಿವೆ. ಕೊವಿಡ್​ ಸಾಂಕ್ರಾಮಿಕ ಪ್ರಾರಂಭವಾದ ನಂತರ ಒಂದೇ ತಿಂಗಳಿನಲ್ಲಿ ದೇಶ ವರದಿ ಮಾಡಿದ ಗರಿಷ್ಠ ಸಂಖ್ಯೆ ಇದು.

Covid 19: ಮೇ ತಿಂಗಳಲ್ಲಿ ದೆಹಲಿ, ಪಂಜಾಬ್, ಉತ್ತರಾಖಂಡದಲ್ಲಿ ಅತೀ ಹೆಚ್ಚು ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 02, 2021 | 11:30 AM

Share

ದೆಹಲಿ: ಕಳೆದ ಮೇ ತಿಂಗಳಿನಲ್ಲಿ ದೆಹಲಿಯಲ್ಲಿ ಒಟ್ಟು ಶೇ.2.9ರಷ್ಟು ಕೊವಿಡ್​ ಸೋಂಕಿನ ಸಾವಿನ ಪ್ರಮಾಣ(ಸಿಎಫ್​ಆರ್​) ದಾಖಲಾಗಿದೆ. ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಮೇ ತಿಂಗಳಿನಲ್ಲಿ ಸಾವಿನ ಪ್ರಮಾಣ ಎರಡು ಪಟ್ಟು ಹೆಚ್ಚಾಗಿದೆ. ಹಾಗೂ ಪಂಜಾಬ್​ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ರಾಷ್ಟ್ರೀಯ ಸರಾಸರಿಗಿಂತ ಬಹುತೇಕ ಎರಡು ಪಟ್ಟು ಹೆಚ್ಚು ಕೊವಿಡ್​ ಪ್ರಕರಣಗಳು ದಾಖಲಾಗಿದೆ.

ಪಂಜಾಬ್​ ಶೇ 2.8 ಹಾಗೂ ಉತ್ತರಾಖಂಡ ಶೇ.2.7ರಷ್ಟು ಸಾವುಗಳನ್ನು ದಾಖಲಿಸಿದೆ. ಇದೇ ವೇಳೆ ಭಾರತದಾದ್ಯಂತ 1,19,183 ಕೊವಿಡ್​ ಸಾವಿನ ಪ್ರಕರಣಗಳು ಅಧಿಕೃತವಾಗಿ ದಾಖಲಾಗಿವೆ. ಕೊವಿಡ್​ ಸಾಂಕ್ರಾಮಿಕ ಪ್ರಾರಂಭವಾದ ನಂತರ ಒಂದೇ ತಿಂಗಳಿನಲ್ಲಿ ದೇಶ ವರದಿ ಮಾಡಿದ ಗರಿಷ್ಠ ಸಂಖ್ಯೆ ಇದು.

ಮೇ ತಿಂಗಳಿನಲ್ಲಿ ಕೊವಿಡ್​ ಸೋಂಕಿನ ಪ್ರಮಾಣವು ಅಸ್ಸಾಂನಲ್ಲಿ ಶೇ.61, ಉತ್ತರಾಖಂಡ ಶೇ.59, ಗೋವಾ ಶೇ.56, ಹಿಮಾಚಲ ಪ್ರದೇಶ ಶೇ.53 ಹಾಗೂ ಬಿಹಾರವು ಶೇ.50ರಷ್ಟು ಕೊವಿಡ್​ ಸಾವಿನ ಪ್ರಕರಣವನ್ನು ದಾಖಲಿಸಿದೆ.

ಮಹಾರಾಷ್ಟ್ರ ಮೇ ತಿಂಗಳಿನಲ್ಲಿ ಅತಿ ಹೆಚ್ಚು ಸಾವಿನ ಪ್ರಮಾಣವನ್ನು ದಾಖಲಿಸಿದೆ. ದೆಹಲಿಯು ನಾಲ್ಕನೇ ಸ್ಥಾನದಲ್ಲಿದೆ. ಹಾಗೆಯೇ ಕರ್ನಾಟಕ ರಾಜ್ಯದಲ್ಲಿ ಕೊವಿಡ್​ನಿಂದ 13,632 ಸಾವಿನ ಪ್ರಕರಣ(ಶೇ.47) ದಾಖಲಾಗಿದೆ. ಹಾಗೆಯೇ ತಮಿಳುನಾಡಿನಲ್ಲಿ 10,186 ಸಾವಿನ ಪ್ರಕರಣ(ಶೇ.42) ದಾಖಲಾಗಿದೆ. ಒಡಿಶಾ ರಾಜ್ಯವು 3.2ಲಕ್ಷ ಕೊವಿಡ್ ಪ್ರಕರಣಗಳನ್ನು ದಾಖಲಿಸಿದ್ದು, 711 ಸಾವು ಸಂಭವಿಸಿದೆ. ಜೂನ್​ ತಿಂಗಳ ಮೊದಲ ದಿನದಂದು ಭಾರತವು 1,33,212 ಹೊಸ ಪ್ರಕರಣಗಳನ್ನು ದಾಖಲಿಸಿದೆ.

ಇದನ್ನೂ ಓದಿ: 

ಆಕ್ಸಿಜನ್ ಕಾನ್ಸನ್​ಟ್ರೇಟರ್ ಆಮದು ಮೇಲೆ ಜಿಎಸ್​ಟಿ ರದ್ದು; ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ

Published On - 11:29 am, Wed, 2 June 21

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​