AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಪಾಕಿಸ್ತಾನ ವಿಭಜನೆಯಾದಾಗ ನೀವೇಕೆ ಪಾಕಿಸ್ತಾನಕ್ಕೆ ಹೋಗಲಿಲ್ಲ ಎಂದು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು

ಭಾರತ ಹಾಗೂ ಪಾಕಿಸ್ತಾನ ವಿಭಜನೆಯಾದಾಗ ನೀವೇಕೆ ಪಾಕಿಸ್ತಾನಕ್ಕೆ ಹೋಗಲಿಲ್ಲ ಎಂದು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದ್ದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಾಗಿದೆ. ದೆಹಲಿಯ ಶಾಲೆಯೊಂದರ 4 ವಿದ್ಯಾರ್ಥಿಗಳು, ತಮ್ಮ ಶಿಕ್ಷಕಿ ವಿರುದ್ಧ ಆರೋಪ ಮಾಡಿದ್ದಾರೆ. ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ಶಿಕ್ಷಕಿಯೊಬ್ಬರು ಅನ್ಯ ಕೋಮಿನ ವಿದ್ಯಾರ್ಥಿಯೊಬ್ಬರಿಗೆ ಕಪಾಳಮೋಕ್ಷ ಮಾಡಿಸಿದ್ದರು, ತೃಪ್ತಿ ತ್ಯಾಗಿ ಎಂಬ ಶಿಕ್ಷಕಿಯ ಹೇಳಿಕೆಯ ವಿಡಿಯೋ ವೈರಲ್ ಆಗಿತ್ತು. ಇದೀಗ 9ನೇ ತರಗತಿ ವಿದ್ಯಾರ್ಥಿಗಳ ಕುಟುಂಬದವರು ನೀಡಿರುವ ಹೇಳಿಕೆ ಮೇರೆಗೆ ದೆಹಲಿ ಪೊಲೀಸರು ಗಾಂಧಿನಗರದ ಸರ್ಕಾರಿ ಸರ್ವೋದಯ ಬಾಲ […]

ಭಾರತ-ಪಾಕಿಸ್ತಾನ ವಿಭಜನೆಯಾದಾಗ ನೀವೇಕೆ ಪಾಕಿಸ್ತಾನಕ್ಕೆ ಹೋಗಲಿಲ್ಲ ಎಂದು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು
ಶಾಲೆImage Credit source: NDTV
ನಯನಾ ರಾಜೀವ್
|

Updated on: Aug 29, 2023 | 12:20 PM

Share

ಭಾರತ ಹಾಗೂ ಪಾಕಿಸ್ತಾನ ವಿಭಜನೆಯಾದಾಗ ನೀವೇಕೆ ಪಾಕಿಸ್ತಾನಕ್ಕೆ ಹೋಗಲಿಲ್ಲ ಎಂದು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದ್ದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಾಗಿದೆ. ದೆಹಲಿಯ ಶಾಲೆಯೊಂದರ 4 ವಿದ್ಯಾರ್ಥಿಗಳು, ತಮ್ಮ ಶಿಕ್ಷಕಿ ವಿರುದ್ಧ ಆರೋಪ ಮಾಡಿದ್ದಾರೆ. ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ಶಿಕ್ಷಕಿಯೊಬ್ಬರು ಅನ್ಯ ಕೋಮಿನ ವಿದ್ಯಾರ್ಥಿಯೊಬ್ಬರಿಗೆ ಕಪಾಳಮೋಕ್ಷ ಮಾಡಿಸಿದ್ದರು, ತೃಪ್ತಿ ತ್ಯಾಗಿ ಎಂಬ ಶಿಕ್ಷಕಿಯ ಹೇಳಿಕೆಯ ವಿಡಿಯೋ ವೈರಲ್ ಆಗಿತ್ತು.

ಇದೀಗ 9ನೇ ತರಗತಿ ವಿದ್ಯಾರ್ಥಿಗಳ ಕುಟುಂಬದವರು ನೀಡಿರುವ ಹೇಳಿಕೆ ಮೇರೆಗೆ ದೆಹಲಿ ಪೊಲೀಸರು ಗಾಂಧಿನಗರದ ಸರ್ಕಾರಿ ಸರ್ವೋದಯ ಬಾಲ ವಿದ್ಯಾಲಯದ ಶಿಕ್ಷಕಿ ಹೇಮಾ ಗುಲಾಟೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಭಜನೆಯ ಸಮಯದಲ್ಲಿ, ನೀವು ಪಾಕಿಸ್ತಾನಕ್ಕೆ ಹೋಗಲಿಲ್ಲ, ನೀವು ಭಾರತದಲ್ಲಿಯೇ ಇದ್ದೀರಿ, ಭಾರತದ ಸ್ವಾತಂತ್ರ್ಯದಲ್ಲಿ ನಿಮ್ಮ ಕೊಡುಗೆ ಇಲ್ಲ ಎಂದು ಹೇಳಿದ್ದಾಗಿ ವಿದ್ಯಾರ್ಥಿಗಳು ದೂರಿದ್ದಾರೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ: ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಮಕ್ಕಳಿಗೆ ಸೂಚಿಸಿದ ಶಿಕ್ಷಕಿ, ಇದು ಕೋಮುವಾದ ಎಂದ ನೆಟ್ಟಿಗರು

ಇಂತಹ ಹೇಳಿಕೆಗಳು ಶಾಲೆಯಲ್ಲಿ ವೈಷಮ್ಯಕ್ಕೆ ಕಾರಣವಾಗುತ್ತವೆ ಮತ್ತು ಶಿಕ್ಷಕರನ್ನು ವಜಾಗೊಳಿಸಬೇಕೆಂದು ವಿದ್ಯಾರ್ಥಿಗಳ ಕುಟುಂಬಗಳು ಒತ್ತಾಯಿಸಿವೆ. ಇದು ಸಂಪೂರ್ಣವಾಗಿ ತಪ್ಪು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಶಿಕ್ಷಕರು ಯಾವುದೇ ಧಾರ್ಮಿಕ ಅಥವಾ ಪವಿತ್ರ ಸ್ಥಳದ ವಿರುದ್ಧ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಕೂಡದು ಎಂದು ಶಾಸಕ ಅನಿಲ್ ಕುಮಾರ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ