AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ರಸ್ತೆಯಲ್ಲಿ ಯುವಕನ ಮೇಲೆ 7 ಬಾಲಕರಿಂದ ಮಾರಣಾಂತಿಕ ಹಲ್ಲೆ

ರಸ್ತೆಯಲ್ಲಿ ಏಳು ಮಂದಿ ಅಪ್ರಾಪ್ತ ಬಾಲಕರು ಸೇರಿ ಯುವಕನ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಯುವಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಬಾಲಕರು 8 ಕಡೆ ಚಾಕುವಿನಿಂದ ದಾಳಿ ನಡೆಸಿದ್ದಾರೆ.

ದೆಹಲಿ: ರಸ್ತೆಯಲ್ಲಿ ಯುವಕನ ಮೇಲೆ 7 ಬಾಲಕರಿಂದ ಮಾರಣಾಂತಿಕ ಹಲ್ಲೆ
ಕ್ರೈಂ
ನಯನಾ ರಾಜೀವ್
|

Updated on: Sep 01, 2024 | 12:52 PM

Share

ರಸ್ತೆಯಲ್ಲಿ ಏಳು ಮಂದಿ ಅಪ್ರಾಪ್ತ ಬಾಲಕರು ಸೇರಿ ಯುವಕನ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಯುವಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಬಾಲಕರು 8 ಕಡೆ ಚಾಕುವಿನಿಂದ ದಾಳಿ ನಡೆಸಿದ್ದಾರೆ.

ಗಾಯಗೊಂಡಿರುವ ಯುವಕನನ್ನು ಯಶ್ ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕರ ಗುಂಪು ಶುಕ್ರವಾರ ರಾಜು ಪಾರ್ಕ್​​ ನಿವಾಸಿ ಯಶ್ ಅವರ ಮೇಲೆ ಹಲ್ಲೆ ನಡೆಸಿತ್ತು. ಎಲ್ಲಾ ಏಳು ಬಾಲಕರನ್ನು ಬಂಧಿಸಲಾಗಿದೆ. ಘಟನೆಗೆ ಬಳಸಿದ್ದ ನಾಲ್ಕು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಯಶ್ ಹಾಗೂ ಅವರ ಕೆಲವು ಸ್ನೇಹಿತರು ದೇವ್ಲಿ ರಸ್ತೆಯಲ್ಲಿ ನಿಂತಿದ್ದರು, ಇಬ್ಬರು ಹುಡುಗರು ಬೈಕ್​ನಲ್ಲಿ ಬಂದು ಅವರ ಎದುರಿಗೆ ನಿಲ್ಲಿಸಿದರು. ಅಂದು ಯಶ್ ಹಾಗೂ ಅವರ ಸ್ನೇಹಿತರು ಇಬ್ಬರುಹುಡುಗರಿಗೆ ಥಳಿಸಿದ್ದರು.

ಮತ್ತಷ್ಟು ಓದಿ: Shocking News: ಪತಿಯನ್ನು ಕೊಂದು ಬಾತ್ ರೂಂನಲ್ಲಿ ಶವ ಹೂತಿಟ್ಟ ಹೆಂಡತಿ; ಕೊಲೆಯ ರಹಸ್ಯ ಬಯಲಾಗಿದ್ದು ಹೇಗೆ?

ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಇಬ್ಬರು ಹುಡುಗರು ತನ್ನ ಐವರು ಸ್ನೇಹಿತರೊಂದಿಗೆ ಸೇರಿ ಯಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲವು ಬಾರಿ ಚಾಕುವಿನಿಂದ ಇರಿದಿದ್ದಾರೆ.

ಕೆಲವು ದಿನಗಳ ಹಿಂದೆ ದೆಹಲಿಯ ಗೋಕುಲ್ಪುರಿ ಪ್ರದೇಶದಲ್ಲಿ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್