AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರ ರಾಜಧಾನಿಯಲ್ಲಿ ಗುಂಡು ಹಾರಿಸಿ ಮಹಿಳಾ SI ಹತ್ಯೆ

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಡರಾತ್ರಿ ಗುಂಡು ಹಾರಿಸಿ ಮಹಿಳಾ ಎಸ್​ಐ ಪ್ರೀತಿ ಅಹ್ಲಾವತ್ ಅವರನ್ನು ಹತ್ಯೆಮಾಡಲಾಗಿದೆ. ರೋಹಿಣಿ ಪ್ರದೇಶದಲ್ಲಿ ಎಸ್​ಐ ಪ್ರೀತಿ(26) ಹತ್ಯೆ ನಡೆದಿದ್ದು, ರಾಜಧಾನಿ ಜನರನ್ನು ಬೆಚ್ಚಿ ಬೀಳಿಸಿದೆ. ಪತ್‌ಪರ್‌ಗಂಜ್ ಇಂಡಸ್ಟ್ರಿಯಲ್ ಏರಿಯಾ ಠಾಣೆ ಎಸ್‌ಐ ಪ್ರೀತಿ ಅಹ್ಲಾವತ್ ಅವರು ಅತ್ಯಾಚಾರ ಪ್ರಕರಣವೊಂದರ ತನಿಖೆ ನಡೆಸುತ್ತಿದ್ದರು. ತಡರಾತ್ರಿ ಕೆಲಸ ಮುಗಿಸಿಕೊಂಡು ರೋಹಿಣಿ ಮೆಟ್ರೋ ಸ್ಟೇಷನ್​ನಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ತಲೆಗೆ ಒಂದು ಗುಂಡು ತಗುಲಿದ ಹಿನ್ನೆಲೆಯಲ್ಲಿ […]

ರಾಷ್ಟ್ರ ರಾಜಧಾನಿಯಲ್ಲಿ ಗುಂಡು ಹಾರಿಸಿ ಮಹಿಳಾ SI ಹತ್ಯೆ
ಸಾಧು ಶ್ರೀನಾಥ್​
|

Updated on:Feb 08, 2020 | 8:16 AM

Share

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಡರಾತ್ರಿ ಗುಂಡು ಹಾರಿಸಿ ಮಹಿಳಾ ಎಸ್​ಐ ಪ್ರೀತಿ ಅಹ್ಲಾವತ್ ಅವರನ್ನು ಹತ್ಯೆಮಾಡಲಾಗಿದೆ. ರೋಹಿಣಿ ಪ್ರದೇಶದಲ್ಲಿ ಎಸ್​ಐ ಪ್ರೀತಿ(26) ಹತ್ಯೆ ನಡೆದಿದ್ದು, ರಾಜಧಾನಿ ಜನರನ್ನು ಬೆಚ್ಚಿ ಬೀಳಿಸಿದೆ.

ಪತ್‌ಪರ್‌ಗಂಜ್ ಇಂಡಸ್ಟ್ರಿಯಲ್ ಏರಿಯಾ ಠಾಣೆ ಎಸ್‌ಐ ಪ್ರೀತಿ ಅಹ್ಲಾವತ್ ಅವರು ಅತ್ಯಾಚಾರ ಪ್ರಕರಣವೊಂದರ ತನಿಖೆ ನಡೆಸುತ್ತಿದ್ದರು. ತಡರಾತ್ರಿ ಕೆಲಸ ಮುಗಿಸಿಕೊಂಡು ರೋಹಿಣಿ ಮೆಟ್ರೋ ಸ್ಟೇಷನ್​ನಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ತಲೆಗೆ ಒಂದು ಗುಂಡು ತಗುಲಿದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಪ್ರೀತಿ ಮೃತಪಟ್ಟಿದ್ದಾರೆ.

ಘಟನೆ ಬಳಿಕ ಸ್ಥಳದಿಂದ ಅಪರಿಚಿತ ದುಷ್ಕರ್ಮಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ನಡೆದ ಸ್ಥಳದಲ್ಲಿದ್ದ ಸಿಸಿ ಕ್ಯಾಮರಾ ದೃಶ್ಯಾವಳಿ ಸಂಗ್ರಹ ಮಾಡಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

https://www.facebook.com/Tv9Kannada/videos/2208494272787570/

Published On - 7:47 am, Sat, 8 February 20

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!