AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋದಿಂದ ಶಿಕ್ಷಕಿಯನ್ನು ಹೊರದಬ್ಬಿ ಐಫೋನ್ ಕದ್ದು ಪರಾರಿಯಾದ ದುಷ್ಕರ್ಮಿಗಳು

ಶಿಕ್ಷಕಿಯೊಬ್ಬರು ಆಟೋದಲ್ಲಿ ತೆರಳುತ್ತಿದ್ದಾಗ ಮುಸುಕುಧಾರಿಗಳು ಅವರಿಂದ ಐಫೋನ್ ಕಸಿದುಕೊಳ್ಳಲು ಪ್ರಯತ್ನಿಸಿ ಆಟೋದಿಂದ ಹೊರದಬ್ಬಿರುವ ಘಟನೆ ದೆಹಲಿಯಲ್ಲಿ ನಡೆದಿದೆ, ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ. ಮುಸುಕುಧಾರಿಗಳು ಶಿಕ್ಷಕಿಯ ಮೊಬೈಲ್ ಕಸಿಯಲು ಪ್ರಯತ್ನಿಸಿದರು ಅದು ಸಾಧ್ಯವಾಗದಿದ್ದಾಗ ಆಟೋದಿಂದ ಅವರನ್ನು ಎಳೆದು ರಸ್ತೆಗೆ ಹಾಕಿದ್ದಾರೆ.

ಆಟೋದಿಂದ ಶಿಕ್ಷಕಿಯನ್ನು ಹೊರದಬ್ಬಿ ಐಫೋನ್ ಕದ್ದು ಪರಾರಿಯಾದ ದುಷ್ಕರ್ಮಿಗಳು
ದೆಹಲಿ ಟೀಚರ್
ನಯನಾ ರಾಜೀವ್
|

Updated on: Aug 14, 2023 | 11:40 AM

Share

ಶಿಕ್ಷಕಿಯೊಬ್ಬರು ಆಟೋದಲ್ಲಿ ತೆರಳುತ್ತಿದ್ದಾಗ ಮುಸುಕುಧಾರಿಗಳು ಅವರಿಂದ ಐಫೋನ್ ಕಸಿದುಕೊಳ್ಳಲು ಪ್ರಯತ್ನಿಸಿ ಆಟೋದಿಂದ ಹೊರದಬ್ಬಿರುವ ಘಟನೆ ದೆಹಲಿಯಲ್ಲಿ ನಡೆದಿದೆ, ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ. ಮುಸುಕುಧಾರಿಗಳು ಶಿಕ್ಷಕಿಯ ಮೊಬೈಲ್ ಕಸಿಯಲು ಪ್ರಯತ್ನಿಸಿದರು ಅದು ಸಾಧ್ಯವಾಗದಿದ್ದಾಗ ಆಟೋದಿಂದ ಅವರನ್ನು ಎಳೆದು ರಸ್ತೆಗೆ ಹಾಕಿದ್ದಾರೆ. ಶಿಕ್ಷಕಿ ಪ್ರಜ್ಞೆ ತಪ್ಪಿ ಬಿದ್ದಾಗ ಮೊಬೈಲ್ ಕದ್ದು ಪರಾರಿಯಾಗಿದ್ದಾರೆ. ಶಿಕ್ಷಕಿಯ ಮೂಗು ಮುರಿದಿದ್ದು, ಹಲವೆಡೆ ಗಂಭೀರ ಗಾಯಗಳಾಗಿವೆ.

ಶಿಕ್ಷಕಿ ಯೋವಿಕಾ ಡಿಯೋಲಿ ರಸ್ತೆಯಲ್ಲಿ ಕುಟುಂಬದವರೊಂದಿಗೆ ವಾಸವಿದ್ದಾರೆ. ಶುಕ್ರವಾರ ಶಾಲೆ ಮುಗಿದು ಮಧ್ಯಾಹ್ನ 2.10ಕ್ಕೆ ಆಟೋದಲ್ಲಿ ಮನೆಗೆ ಮರಳುತ್ತಿದ್ದರು, ಮಂದಿರ ಮಾರ್ಗದ ಖೋಖಾ ಮಾರುಕಟ್ಟೆ ತಲುಪಿದಾಗ ಹಿಂದಿನಿಂದ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ.

ಮತ್ತಷ್ಟು ಓದಿ: ಚಿನ್ನಾಭರಣ ಲೂಟಿ ಮಾಡಿದ್ದ ಕಳ್ಳ, ತಿಂಗಳ ಬಳಿಕ ಟ್ರಾವೆಲ್​ ವ್ಲಾಗ್ಸ್​ನಿಂದ ಸಿಕ್ಕಿಬಿದ್ದ

ದುಷ್ಕರ್ಮಿಗಳು ಅವರನ್ನು ಸ್ವಲ್ಪ ದೂರ ಎಳೆದೊಯ್ದು ಮೊಬೈಲ್ ತೆಗೆದುಕೊಂಡು ಹೋಗಿದ್ದಾರೆ. ಶಿಕ್ಷಕಿಯ ಮೂಗು ಮುರಿದಿದೆ. ಜೊತೆಗೆ, ಹಣೆಯ ತಲೆ, ಭುಜ ಸೇರಿದಂತೆ ಹಲವೆಡೆ ಗಾಯಗಳಾಗಿವೆ. ಸಾಕೇತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ. ದುಷ್ಕರ್ಮಿಗಳು ಮುಖ ಮುಚ್ಚಿಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ