AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋದಿಂದ ಶಿಕ್ಷಕಿಯನ್ನು ಹೊರದಬ್ಬಿ ಐಫೋನ್ ಕದ್ದು ಪರಾರಿಯಾದ ದುಷ್ಕರ್ಮಿಗಳು

ಶಿಕ್ಷಕಿಯೊಬ್ಬರು ಆಟೋದಲ್ಲಿ ತೆರಳುತ್ತಿದ್ದಾಗ ಮುಸುಕುಧಾರಿಗಳು ಅವರಿಂದ ಐಫೋನ್ ಕಸಿದುಕೊಳ್ಳಲು ಪ್ರಯತ್ನಿಸಿ ಆಟೋದಿಂದ ಹೊರದಬ್ಬಿರುವ ಘಟನೆ ದೆಹಲಿಯಲ್ಲಿ ನಡೆದಿದೆ, ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ. ಮುಸುಕುಧಾರಿಗಳು ಶಿಕ್ಷಕಿಯ ಮೊಬೈಲ್ ಕಸಿಯಲು ಪ್ರಯತ್ನಿಸಿದರು ಅದು ಸಾಧ್ಯವಾಗದಿದ್ದಾಗ ಆಟೋದಿಂದ ಅವರನ್ನು ಎಳೆದು ರಸ್ತೆಗೆ ಹಾಕಿದ್ದಾರೆ.

ಆಟೋದಿಂದ ಶಿಕ್ಷಕಿಯನ್ನು ಹೊರದಬ್ಬಿ ಐಫೋನ್ ಕದ್ದು ಪರಾರಿಯಾದ ದುಷ್ಕರ್ಮಿಗಳು
ದೆಹಲಿ ಟೀಚರ್
ನಯನಾ ರಾಜೀವ್
|

Updated on: Aug 14, 2023 | 11:40 AM

Share

ಶಿಕ್ಷಕಿಯೊಬ್ಬರು ಆಟೋದಲ್ಲಿ ತೆರಳುತ್ತಿದ್ದಾಗ ಮುಸುಕುಧಾರಿಗಳು ಅವರಿಂದ ಐಫೋನ್ ಕಸಿದುಕೊಳ್ಳಲು ಪ್ರಯತ್ನಿಸಿ ಆಟೋದಿಂದ ಹೊರದಬ್ಬಿರುವ ಘಟನೆ ದೆಹಲಿಯಲ್ಲಿ ನಡೆದಿದೆ, ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ. ಮುಸುಕುಧಾರಿಗಳು ಶಿಕ್ಷಕಿಯ ಮೊಬೈಲ್ ಕಸಿಯಲು ಪ್ರಯತ್ನಿಸಿದರು ಅದು ಸಾಧ್ಯವಾಗದಿದ್ದಾಗ ಆಟೋದಿಂದ ಅವರನ್ನು ಎಳೆದು ರಸ್ತೆಗೆ ಹಾಕಿದ್ದಾರೆ. ಶಿಕ್ಷಕಿ ಪ್ರಜ್ಞೆ ತಪ್ಪಿ ಬಿದ್ದಾಗ ಮೊಬೈಲ್ ಕದ್ದು ಪರಾರಿಯಾಗಿದ್ದಾರೆ. ಶಿಕ್ಷಕಿಯ ಮೂಗು ಮುರಿದಿದ್ದು, ಹಲವೆಡೆ ಗಂಭೀರ ಗಾಯಗಳಾಗಿವೆ.

ಶಿಕ್ಷಕಿ ಯೋವಿಕಾ ಡಿಯೋಲಿ ರಸ್ತೆಯಲ್ಲಿ ಕುಟುಂಬದವರೊಂದಿಗೆ ವಾಸವಿದ್ದಾರೆ. ಶುಕ್ರವಾರ ಶಾಲೆ ಮುಗಿದು ಮಧ್ಯಾಹ್ನ 2.10ಕ್ಕೆ ಆಟೋದಲ್ಲಿ ಮನೆಗೆ ಮರಳುತ್ತಿದ್ದರು, ಮಂದಿರ ಮಾರ್ಗದ ಖೋಖಾ ಮಾರುಕಟ್ಟೆ ತಲುಪಿದಾಗ ಹಿಂದಿನಿಂದ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ.

ಮತ್ತಷ್ಟು ಓದಿ: ಚಿನ್ನಾಭರಣ ಲೂಟಿ ಮಾಡಿದ್ದ ಕಳ್ಳ, ತಿಂಗಳ ಬಳಿಕ ಟ್ರಾವೆಲ್​ ವ್ಲಾಗ್ಸ್​ನಿಂದ ಸಿಕ್ಕಿಬಿದ್ದ

ದುಷ್ಕರ್ಮಿಗಳು ಅವರನ್ನು ಸ್ವಲ್ಪ ದೂರ ಎಳೆದೊಯ್ದು ಮೊಬೈಲ್ ತೆಗೆದುಕೊಂಡು ಹೋಗಿದ್ದಾರೆ. ಶಿಕ್ಷಕಿಯ ಮೂಗು ಮುರಿದಿದೆ. ಜೊತೆಗೆ, ಹಣೆಯ ತಲೆ, ಭುಜ ಸೇರಿದಂತೆ ಹಲವೆಡೆ ಗಾಯಗಳಾಗಿವೆ. ಸಾಕೇತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ. ದುಷ್ಕರ್ಮಿಗಳು ಮುಖ ಮುಚ್ಚಿಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!