AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi: ದೆಹಲಿಯ ಔರಂಗಜೇಬ್ ರಸ್ತೆಯ​ನ್ನು ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆ ಎಂದು ಮರುನಾಮಕರಣ

ಔರಂಗಜೇಬ್ ರಸ್ತೆಯನ್ನು ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Delhi: ದೆಹಲಿಯ ಔರಂಗಜೇಬ್ ರಸ್ತೆಯ​ನ್ನು ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆ ಎಂದು ಮರುನಾಮಕರಣ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jun 29, 2023 | 1:48 PM

Share

ದೆಹಲಿ: ದೇಶದಲ್ಲಿ ಅನೇಕ ರಸ್ತೆಗಳಿಗೆ, ಕಟ್ಟಡಗಳಿಗೆ, ಸರ್ಕಾರಿ ಕಚೇರಿಗಳಿಗೆ ಮುಸ್ಲಿಂ ರಾಜರುಗಳ ಹೆಸರನ್ನು ಇಡಲಾಗಿತ್ತು. ಆದರೆ ಇದೀಗ ಅದನ್ನು ಬಿಜೆಪಿ ಸರ್ಕಾರ ಬದಲಾವಣೆ ಮಾಡುತ್ತಿದೆ. ಮಹಾರಾಷ್ಟ್ರ ಮತ್ತು ಉತ್ತರಪ್ರದೇಶ ಇದರ ಮುಂಚೂಣಿಯಲ್ಲಿತ್ತು. 1 ವರ್ಷದ ಹಿಂದೆ ದೆಹಲಿಯ ರಾಜಪಥನ್ನು ಪ್ರಧಾನಿ ಮೋದಿ ಕರ್ತವ್ಯಪಥ ಎಂದು ಮರುನಾಮಕರಣ ಮಾಡಿದ್ದರು, ಇದೀಗ ಇಂತಹದೇ ಒಂದು ಮಹತ್ವದ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ದೆಹಲಿಯ ಔರಂಗಜೇಬ್ ರಸ್ತೆಯನ್ನು ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯ ಐಷಾರಾಮಿ ಪ್ರದೇಶವಾದ ಲುಟ್ಯೆನ್ಸ್ ದೆಹಲಿಯಲ್ಲಿರುವ ಔರಂಗಜೇಬ್ ರಸ್ತೆಯನ್ನು, ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆ ಎಂದು ಮರುನಾಮಕರಣ ಮಾಡಲಾಗಿದೆ. ಎನ್‌ಡಿಎಂಸಿ ಅಧಿಕಾರಿಗಳು ಬುಧವಾರ ಈ ಆದೇಶವನ್ನು ಪ್ರಕಟಿಸಿದ್ದಾರೆ. ನವದೆಹಲಿ ಮುನ್ಸಿಪಲ್ ಕೌನ್ಸಿಲ್ ತನ್ನ ಸದಸ್ಯರ ಸಭೆಯಲ್ಲಿ ರಸ್ತೆಯ ಮರುನಾಮಕರಣಕ್ಕೆ ಅನುಮೋದನೆ ನೀಡಿತು. NDMC ಆಗಸ್ಟ್ 2015ರಲ್ಲಿ ಔರಂಗಜೇಬ್ ರಸ್ತೆಯನ್ನು ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆ ಎಂದು ಮರುನಾಮಕರಣ ಮಾಡಿದೆ.

Published On - 12:02 pm, Thu, 29 June 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ