AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi: ದೆಹಲಿಯ ಔರಂಗಜೇಬ್ ರಸ್ತೆಯ​ನ್ನು ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆ ಎಂದು ಮರುನಾಮಕರಣ

ಔರಂಗಜೇಬ್ ರಸ್ತೆಯನ್ನು ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Delhi: ದೆಹಲಿಯ ಔರಂಗಜೇಬ್ ರಸ್ತೆಯ​ನ್ನು ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆ ಎಂದು ಮರುನಾಮಕರಣ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jun 29, 2023 | 1:48 PM

Share

ದೆಹಲಿ: ದೇಶದಲ್ಲಿ ಅನೇಕ ರಸ್ತೆಗಳಿಗೆ, ಕಟ್ಟಡಗಳಿಗೆ, ಸರ್ಕಾರಿ ಕಚೇರಿಗಳಿಗೆ ಮುಸ್ಲಿಂ ರಾಜರುಗಳ ಹೆಸರನ್ನು ಇಡಲಾಗಿತ್ತು. ಆದರೆ ಇದೀಗ ಅದನ್ನು ಬಿಜೆಪಿ ಸರ್ಕಾರ ಬದಲಾವಣೆ ಮಾಡುತ್ತಿದೆ. ಮಹಾರಾಷ್ಟ್ರ ಮತ್ತು ಉತ್ತರಪ್ರದೇಶ ಇದರ ಮುಂಚೂಣಿಯಲ್ಲಿತ್ತು. 1 ವರ್ಷದ ಹಿಂದೆ ದೆಹಲಿಯ ರಾಜಪಥನ್ನು ಪ್ರಧಾನಿ ಮೋದಿ ಕರ್ತವ್ಯಪಥ ಎಂದು ಮರುನಾಮಕರಣ ಮಾಡಿದ್ದರು, ಇದೀಗ ಇಂತಹದೇ ಒಂದು ಮಹತ್ವದ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ದೆಹಲಿಯ ಔರಂಗಜೇಬ್ ರಸ್ತೆಯನ್ನು ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯ ಐಷಾರಾಮಿ ಪ್ರದೇಶವಾದ ಲುಟ್ಯೆನ್ಸ್ ದೆಹಲಿಯಲ್ಲಿರುವ ಔರಂಗಜೇಬ್ ರಸ್ತೆಯನ್ನು, ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆ ಎಂದು ಮರುನಾಮಕರಣ ಮಾಡಲಾಗಿದೆ. ಎನ್‌ಡಿಎಂಸಿ ಅಧಿಕಾರಿಗಳು ಬುಧವಾರ ಈ ಆದೇಶವನ್ನು ಪ್ರಕಟಿಸಿದ್ದಾರೆ. ನವದೆಹಲಿ ಮುನ್ಸಿಪಲ್ ಕೌನ್ಸಿಲ್ ತನ್ನ ಸದಸ್ಯರ ಸಭೆಯಲ್ಲಿ ರಸ್ತೆಯ ಮರುನಾಮಕರಣಕ್ಕೆ ಅನುಮೋದನೆ ನೀಡಿತು. NDMC ಆಗಸ್ಟ್ 2015ರಲ್ಲಿ ಔರಂಗಜೇಬ್ ರಸ್ತೆಯನ್ನು ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆ ಎಂದು ಮರುನಾಮಕರಣ ಮಾಡಿದೆ.

Published On - 12:02 pm, Thu, 29 June 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ