AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಟ್ಟ ಮಂಜು: ಯಮುನಾ ಎಕ್ಸ್​ಪ್ರೆಸ್​ವೇನಲ್ಲಿ 20 ವಾಹನಗಳ ನಡುವೆ ಸರಣಿ ಅಪಘಾತ

ದಟ್ಟ ಮಂಜು ಕವಿದಿದ್ದರಿಂದ ಯಮುನಾ ಎಕ್ಸ್​ಪ್ರೆಸ್​ವೇನಲ್ಲಿ 20 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ದೆಹಲಿ-ಎನ್‌ಸಿಆರ್‌ನಲ್ಲಿ ಬುಧವಾರ ಬೆಳಗ್ಗೆ ದಟ್ಟವಾದ ಮಂಜು ಕವಿದಿತ್ತು. ದೆಹಲಿ-ಎನ್‌ಸಿಆರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಜು ಮುಸುಕಿದ ಮತ್ತು ಚಳಿ ಇದ್ದ ಕಾರಣ ಕೆಲವು ಸ್ಥಳಗಳಲ್ಲಿ ಶೂನ್ಯ ಗೋಚರತೆ ಇತ್ತು.

ದಟ್ಟ ಮಂಜು: ಯಮುನಾ ಎಕ್ಸ್​ಪ್ರೆಸ್​ವೇನಲ್ಲಿ 20 ವಾಹನಗಳ ನಡುವೆ ಸರಣಿ ಅಪಘಾತ
ಯಮುನಾ ಎಕ್ಸ್​ಪ್ರೆಸ್​ ವೇImage Credit source: India Today
ನಯನಾ ರಾಜೀವ್
|

Updated on: Dec 27, 2023 | 3:28 PM

Share

ದಟ್ಟ ಮಂಜು ಕವಿದಿದ್ದರಿಂದ ಯಮುನಾ ಎಕ್ಸ್​ಪ್ರೆಸ್​ವೇನಲ್ಲಿ 20 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ದೆಹಲಿ-ಎನ್‌ಸಿಆರ್‌ನಲ್ಲಿ ಬುಧವಾರ ಬೆಳಗ್ಗೆ ದಟ್ಟವಾದ ಮಂಜು ಕವಿದಿತ್ತು. ದೆಹಲಿ-ಎನ್‌ಸಿಆರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಜು ಮುಸುಕಿದ ಮತ್ತು ಚಳಿ ಇದ್ದ ಕಾರಣ ಕೆಲವು ಸ್ಥಳಗಳಲ್ಲಿ ಶೂನ್ಯ ಗೋಚರತೆ ಇತ್ತು.

ಏತನ್ಮಧ್ಯೆ, ಗ್ರೇಟರ್ ನೋಯ್ಡಾ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಘಟನಾ ಸ್ಥಳಕ್ಕೆ ತೆರಳಿದ್ದರು. ದೆಹಲಿಯಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಇಂದು ಬೆಳಿಗ್ಗೆ ಕನಿಷ್ಠ 110 ವಿಮಾನಗಳು ಮತ್ತು 25 ರೈಲುಗಳ ಅಡೆತಡೆಗೆ ಕಾರಣವಾಗಿವೆ.

ದಟ್ಟವಾದ ಮಂಜಿನಿಂದಾಗಿ ದೆಹಲಿ ವಿಮಾನ ನಿಲ್ದಾಣವು ಸರಿಸುಮಾರು 110 ವಿಮಾನಗಳ ಆಗಮನ ಮತ್ತು ನಿರ್ಗಮನದ ಮೇಲೆ ಪರಿಣಾಮ ಬೀರಿದೆ.

ಮತ್ತಷ್ಟು ಓದಿ: ಹಿಮಾಚಲ ಪ್ರದೇಶ: ಟ್ರಾಫಿಕ್​ ಜಾಮ್​ನಿಂದ ಬೇಸತ್ತು ನದಿಯಲ್ಲಿ ಮಹೀಂದ್ರಾ ಥಾರ್ ಓಡಿಸಿದ ಚಾಲಕನಿಗೆ ದಂಡ

ಉತ್ತರ ಭಾರತದಲ್ಲಿ ಚಳಿ ಹಾಗೂ ಮಂಜಿನ ಆಟ ಮುಂದುವರೆದಿದೆ, ಜನರು ಪರದಾಡುವಂತಾಗಿದೆ. ದೆಹಲಿ, ಪಂಜಾಬ್​ನಲ್ಲಿ ದಟ್ಟ ಮಂಜು ಆವರಿಸಿಕೊಂಡಿದ್ದು, 110 ದೇಶಿ ಹಾಗೂ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ವಿಳಂಬವಾಗಿದೆ.

ರೈಲು, ವಾಹನ ಸಂಚಾರಕ್ಕೂ ಮಂಜು ಅಡ್ಡಿಯಾಗಿದೆ. 8 ಗಂಟೆಗೆ 40ಕ್ಕೂ ಹೆಚ್ಚು ವಿಮಾನಗಳು ದಟ್ಟವಾದ ಮಂಜಿನಿಂದಾಗಿ ಹಾರಾಟ ವಿಳಂಬ ಕಂಡಿವೆ. ದೆಹಲಿಯಲ್ಲಿ ತೀವ್ರ ಮಂಜಿನಿಂದಾಗಿ ಗಾಳಿಯ ಗುಣಮಟ್ಟ ತೀವ್ರ ಕಳಪೆ ವಿಭಾದಲ್ಲೇ ಉಳಿದಿದೆ. ಗಾಳಿಯ ಗುಣಮಟ್ಟ ಮಾಪಕದ 500ರಷ್ಟಿದೆ.

ಜಮ್ಮು ಮತ್ತು ಕಾಶ್ಮೀರದಲ್ಲೂ ಕೂಡ ಶೀತ ಅಲೆ ಮುಂದುವರೆದಿದೆ. ಶ್ರೀನಗರವು ಕನಿಷ್ಠ ತಾಪಮಾನ ದಾಖಲಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು