Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಟ್ಟ ಮಂಜು: ಯಮುನಾ ಎಕ್ಸ್​ಪ್ರೆಸ್​ವೇನಲ್ಲಿ 20 ವಾಹನಗಳ ನಡುವೆ ಸರಣಿ ಅಪಘಾತ

ದಟ್ಟ ಮಂಜು ಕವಿದಿದ್ದರಿಂದ ಯಮುನಾ ಎಕ್ಸ್​ಪ್ರೆಸ್​ವೇನಲ್ಲಿ 20 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ದೆಹಲಿ-ಎನ್‌ಸಿಆರ್‌ನಲ್ಲಿ ಬುಧವಾರ ಬೆಳಗ್ಗೆ ದಟ್ಟವಾದ ಮಂಜು ಕವಿದಿತ್ತು. ದೆಹಲಿ-ಎನ್‌ಸಿಆರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಜು ಮುಸುಕಿದ ಮತ್ತು ಚಳಿ ಇದ್ದ ಕಾರಣ ಕೆಲವು ಸ್ಥಳಗಳಲ್ಲಿ ಶೂನ್ಯ ಗೋಚರತೆ ಇತ್ತು.

ದಟ್ಟ ಮಂಜು: ಯಮುನಾ ಎಕ್ಸ್​ಪ್ರೆಸ್​ವೇನಲ್ಲಿ 20 ವಾಹನಗಳ ನಡುವೆ ಸರಣಿ ಅಪಘಾತ
ಯಮುನಾ ಎಕ್ಸ್​ಪ್ರೆಸ್​ ವೇImage Credit source: India Today
Follow us
ನಯನಾ ರಾಜೀವ್
|

Updated on: Dec 27, 2023 | 3:28 PM

ದಟ್ಟ ಮಂಜು ಕವಿದಿದ್ದರಿಂದ ಯಮುನಾ ಎಕ್ಸ್​ಪ್ರೆಸ್​ವೇನಲ್ಲಿ 20 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ದೆಹಲಿ-ಎನ್‌ಸಿಆರ್‌ನಲ್ಲಿ ಬುಧವಾರ ಬೆಳಗ್ಗೆ ದಟ್ಟವಾದ ಮಂಜು ಕವಿದಿತ್ತು. ದೆಹಲಿ-ಎನ್‌ಸಿಆರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಜು ಮುಸುಕಿದ ಮತ್ತು ಚಳಿ ಇದ್ದ ಕಾರಣ ಕೆಲವು ಸ್ಥಳಗಳಲ್ಲಿ ಶೂನ್ಯ ಗೋಚರತೆ ಇತ್ತು.

ಏತನ್ಮಧ್ಯೆ, ಗ್ರೇಟರ್ ನೋಯ್ಡಾ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಘಟನಾ ಸ್ಥಳಕ್ಕೆ ತೆರಳಿದ್ದರು. ದೆಹಲಿಯಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಇಂದು ಬೆಳಿಗ್ಗೆ ಕನಿಷ್ಠ 110 ವಿಮಾನಗಳು ಮತ್ತು 25 ರೈಲುಗಳ ಅಡೆತಡೆಗೆ ಕಾರಣವಾಗಿವೆ.

ದಟ್ಟವಾದ ಮಂಜಿನಿಂದಾಗಿ ದೆಹಲಿ ವಿಮಾನ ನಿಲ್ದಾಣವು ಸರಿಸುಮಾರು 110 ವಿಮಾನಗಳ ಆಗಮನ ಮತ್ತು ನಿರ್ಗಮನದ ಮೇಲೆ ಪರಿಣಾಮ ಬೀರಿದೆ.

ಮತ್ತಷ್ಟು ಓದಿ: ಹಿಮಾಚಲ ಪ್ರದೇಶ: ಟ್ರಾಫಿಕ್​ ಜಾಮ್​ನಿಂದ ಬೇಸತ್ತು ನದಿಯಲ್ಲಿ ಮಹೀಂದ್ರಾ ಥಾರ್ ಓಡಿಸಿದ ಚಾಲಕನಿಗೆ ದಂಡ

ಉತ್ತರ ಭಾರತದಲ್ಲಿ ಚಳಿ ಹಾಗೂ ಮಂಜಿನ ಆಟ ಮುಂದುವರೆದಿದೆ, ಜನರು ಪರದಾಡುವಂತಾಗಿದೆ. ದೆಹಲಿ, ಪಂಜಾಬ್​ನಲ್ಲಿ ದಟ್ಟ ಮಂಜು ಆವರಿಸಿಕೊಂಡಿದ್ದು, 110 ದೇಶಿ ಹಾಗೂ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ವಿಳಂಬವಾಗಿದೆ.

ರೈಲು, ವಾಹನ ಸಂಚಾರಕ್ಕೂ ಮಂಜು ಅಡ್ಡಿಯಾಗಿದೆ. 8 ಗಂಟೆಗೆ 40ಕ್ಕೂ ಹೆಚ್ಚು ವಿಮಾನಗಳು ದಟ್ಟವಾದ ಮಂಜಿನಿಂದಾಗಿ ಹಾರಾಟ ವಿಳಂಬ ಕಂಡಿವೆ. ದೆಹಲಿಯಲ್ಲಿ ತೀವ್ರ ಮಂಜಿನಿಂದಾಗಿ ಗಾಳಿಯ ಗುಣಮಟ್ಟ ತೀವ್ರ ಕಳಪೆ ವಿಭಾದಲ್ಲೇ ಉಳಿದಿದೆ. ಗಾಳಿಯ ಗುಣಮಟ್ಟ ಮಾಪಕದ 500ರಷ್ಟಿದೆ.

ಜಮ್ಮು ಮತ್ತು ಕಾಶ್ಮೀರದಲ್ಲೂ ಕೂಡ ಶೀತ ಅಲೆ ಮುಂದುವರೆದಿದೆ. ಶ್ರೀನಗರವು ಕನಿಷ್ಠ ತಾಪಮಾನ ದಾಖಲಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ