AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತಾಶೆ ರಾಹುಲ್ ಗಾಂಧಿಯನ್ನು ಸಲ್ಲದ ಆರೋಪ ಮಾಡಲು ಪ್ರೇರೇಪಿಸುತ್ತಿದೆ: ಪ್ರಹ್ಲಾದ್ ಜೋಶಿ

ಫೇಸ್​ಬುಕ್ ವಿರುದ್ಧ ಜಂಟಿ ಲೋಕಸಭಾ ಸಮಿತಿ (ಜೆಪಿಸಿ) ರಚಿಸಿ ತನಿಖೆಗೆ ನಡೆಸಬೇಕೆಂದು ಸರಕಾರದ ಮೇಲೆ ಕಾಂಗ್ರೆಸ್ ಒತ್ತಡ ಹೇರುತ್ತಿರುವುದನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಗೇಲಿ ಮಾಡಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಜೋಶಿ, ‘‘ಕಾಂಗ್ರೆಸ್ ಪಕ್ಷ ಹತಾಶ ಮನಸ್ಥಿತಿಯಲ್ಲಿದೆ, ಜೆಪಿಸಿ ರಚಿಸಬೇಕೆಂದು ಅದು ಮಾಡುತ್ತಿರುವ ವಾದದಲ್ಲಿ ಯಾವುದೇ ಹುರುಳಿಲ್ಲ. ರಾಹುಲ್ ಗಾಂಧಿಯ ಪಾಲಿಗೆ ಎಫ್ ಬಿ ಹತಾಶೆಯ ಬುಕ್ ಆಗಿದೆ‌,’’ ಎಂದರು. ‘‘ರಾಹುಲ್​ ಮತ್ತು ಅವರ ಪಕ್ಷ ಎಲ್ಲರ ಮೇಲೆ ಅನುಮಾನಪಡುವುದನ್ನು ಅಭ್ಯಾಸ ಮಾಡಿಕೊಂಡಂತಿದೆ. ಕೇಂದ್ರ […]

ಹತಾಶೆ ರಾಹುಲ್ ಗಾಂಧಿಯನ್ನು ಸಲ್ಲದ ಆರೋಪ ಮಾಡಲು ಪ್ರೇರೇಪಿಸುತ್ತಿದೆ: ಪ್ರಹ್ಲಾದ್ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 17, 2020 | 9:12 PM

Share

ಫೇಸ್​ಬುಕ್ ವಿರುದ್ಧ ಜಂಟಿ ಲೋಕಸಭಾ ಸಮಿತಿ (ಜೆಪಿಸಿ) ರಚಿಸಿ ತನಿಖೆಗೆ ನಡೆಸಬೇಕೆಂದು ಸರಕಾರದ ಮೇಲೆ ಕಾಂಗ್ರೆಸ್ ಒತ್ತಡ ಹೇರುತ್ತಿರುವುದನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಗೇಲಿ ಮಾಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಜೋಶಿ, ‘‘ಕಾಂಗ್ರೆಸ್ ಪಕ್ಷ ಹತಾಶ ಮನಸ್ಥಿತಿಯಲ್ಲಿದೆ, ಜೆಪಿಸಿ ರಚಿಸಬೇಕೆಂದು ಅದು ಮಾಡುತ್ತಿರುವ ವಾದದಲ್ಲಿ ಯಾವುದೇ ಹುರುಳಿಲ್ಲ. ರಾಹುಲ್ ಗಾಂಧಿಯ ಪಾಲಿಗೆ ಎಫ್ ಬಿ ಹತಾಶೆಯ ಬುಕ್ ಆಗಿದೆ‌,’’ ಎಂದರು.

‘‘ರಾಹುಲ್​ ಮತ್ತು ಅವರ ಪಕ್ಷ ಎಲ್ಲರ ಮೇಲೆ ಅನುಮಾನಪಡುವುದನ್ನು ಅಭ್ಯಾಸ ಮಾಡಿಕೊಂಡಂತಿದೆ. ಕೇಂದ್ರ ಚುನಾವಣಾ ಆಯೋಗ, ಸುಪ್ರೀಂಕೋರ್ಟ್, ರಿಸರ್ವ್ ಬ್ಯಾಂಕ್ ಸೇರಿದಂತೆ ಎಲ್ಲ ಸಂಸ್ಥೆಗಳ ಮೇಲೂ ಅವರಿಗೆ ಅನುಮಾನವಿದೆ. ಇದು ಕಾಂಗ್ರೆಸ್ ಪಕ್ಷದ ಹತಾಶೆಯ ಪ್ರತೀಕವಲ್ಲದೆ ಮತ್ತೇನೂ ಅಲ್ಲ. 2019ರಲ್ಲಿ ರಾಹುಲ್ ಪ್ರಧಾನಿಯಾಗಲು ಸಿದ್ಧರಿದ್ದರು, ಆದರೆ ದೇಶದ ಜನ ಅವರನ್ನು ಹೀನಾಯವಾಗಿ ತಿರಸ್ಕರಿಸಿದರು. ಇದೇ ಹತಾಶೆ ಅವರನ್ನು ಸುಳ್ಳು ಆರೋಪ ಮಾಡುವಂತೆ ಪ್ರೇರೇಪಿಸುತ್ತಿದೆ,’’ ಎಂದು ಜೋಷಿ ಅಣಕವಾಡಿದರು.

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ