AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತಾಶೆ ರಾಹುಲ್ ಗಾಂಧಿಯನ್ನು ಸಲ್ಲದ ಆರೋಪ ಮಾಡಲು ಪ್ರೇರೇಪಿಸುತ್ತಿದೆ: ಪ್ರಹ್ಲಾದ್ ಜೋಶಿ

ಫೇಸ್​ಬುಕ್ ವಿರುದ್ಧ ಜಂಟಿ ಲೋಕಸಭಾ ಸಮಿತಿ (ಜೆಪಿಸಿ) ರಚಿಸಿ ತನಿಖೆಗೆ ನಡೆಸಬೇಕೆಂದು ಸರಕಾರದ ಮೇಲೆ ಕಾಂಗ್ರೆಸ್ ಒತ್ತಡ ಹೇರುತ್ತಿರುವುದನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಗೇಲಿ ಮಾಡಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಜೋಶಿ, ‘‘ಕಾಂಗ್ರೆಸ್ ಪಕ್ಷ ಹತಾಶ ಮನಸ್ಥಿತಿಯಲ್ಲಿದೆ, ಜೆಪಿಸಿ ರಚಿಸಬೇಕೆಂದು ಅದು ಮಾಡುತ್ತಿರುವ ವಾದದಲ್ಲಿ ಯಾವುದೇ ಹುರುಳಿಲ್ಲ. ರಾಹುಲ್ ಗಾಂಧಿಯ ಪಾಲಿಗೆ ಎಫ್ ಬಿ ಹತಾಶೆಯ ಬುಕ್ ಆಗಿದೆ‌,’’ ಎಂದರು. ‘‘ರಾಹುಲ್​ ಮತ್ತು ಅವರ ಪಕ್ಷ ಎಲ್ಲರ ಮೇಲೆ ಅನುಮಾನಪಡುವುದನ್ನು ಅಭ್ಯಾಸ ಮಾಡಿಕೊಂಡಂತಿದೆ. ಕೇಂದ್ರ […]

ಹತಾಶೆ ರಾಹುಲ್ ಗಾಂಧಿಯನ್ನು ಸಲ್ಲದ ಆರೋಪ ಮಾಡಲು ಪ್ರೇರೇಪಿಸುತ್ತಿದೆ: ಪ್ರಹ್ಲಾದ್ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 17, 2020 | 9:12 PM

Share

ಫೇಸ್​ಬುಕ್ ವಿರುದ್ಧ ಜಂಟಿ ಲೋಕಸಭಾ ಸಮಿತಿ (ಜೆಪಿಸಿ) ರಚಿಸಿ ತನಿಖೆಗೆ ನಡೆಸಬೇಕೆಂದು ಸರಕಾರದ ಮೇಲೆ ಕಾಂಗ್ರೆಸ್ ಒತ್ತಡ ಹೇರುತ್ತಿರುವುದನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಗೇಲಿ ಮಾಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಜೋಶಿ, ‘‘ಕಾಂಗ್ರೆಸ್ ಪಕ್ಷ ಹತಾಶ ಮನಸ್ಥಿತಿಯಲ್ಲಿದೆ, ಜೆಪಿಸಿ ರಚಿಸಬೇಕೆಂದು ಅದು ಮಾಡುತ್ತಿರುವ ವಾದದಲ್ಲಿ ಯಾವುದೇ ಹುರುಳಿಲ್ಲ. ರಾಹುಲ್ ಗಾಂಧಿಯ ಪಾಲಿಗೆ ಎಫ್ ಬಿ ಹತಾಶೆಯ ಬುಕ್ ಆಗಿದೆ‌,’’ ಎಂದರು.

‘‘ರಾಹುಲ್​ ಮತ್ತು ಅವರ ಪಕ್ಷ ಎಲ್ಲರ ಮೇಲೆ ಅನುಮಾನಪಡುವುದನ್ನು ಅಭ್ಯಾಸ ಮಾಡಿಕೊಂಡಂತಿದೆ. ಕೇಂದ್ರ ಚುನಾವಣಾ ಆಯೋಗ, ಸುಪ್ರೀಂಕೋರ್ಟ್, ರಿಸರ್ವ್ ಬ್ಯಾಂಕ್ ಸೇರಿದಂತೆ ಎಲ್ಲ ಸಂಸ್ಥೆಗಳ ಮೇಲೂ ಅವರಿಗೆ ಅನುಮಾನವಿದೆ. ಇದು ಕಾಂಗ್ರೆಸ್ ಪಕ್ಷದ ಹತಾಶೆಯ ಪ್ರತೀಕವಲ್ಲದೆ ಮತ್ತೇನೂ ಅಲ್ಲ. 2019ರಲ್ಲಿ ರಾಹುಲ್ ಪ್ರಧಾನಿಯಾಗಲು ಸಿದ್ಧರಿದ್ದರು, ಆದರೆ ದೇಶದ ಜನ ಅವರನ್ನು ಹೀನಾಯವಾಗಿ ತಿರಸ್ಕರಿಸಿದರು. ಇದೇ ಹತಾಶೆ ಅವರನ್ನು ಸುಳ್ಳು ಆರೋಪ ಮಾಡುವಂತೆ ಪ್ರೇರೇಪಿಸುತ್ತಿದೆ,’’ ಎಂದು ಜೋಷಿ ಅಣಕವಾಡಿದರು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್