AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಬಹುಮತ ಸಾಬೀತು, ಸಿಎಂ ಫಡ್ನವಿಸ್ ವಿಶ್ವಾಸ

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ, ಎನ್​ಸಿಪಿ ಸೇರಿ ಸರ್ಕಾರ ರಚನೆ ಮಾಡಿದ್ದೇವೆ. ಶೀಘ್ರವೇ ಸದನದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ. ಬಹುಮತ ಸಾಬೀತು ಬಳಿಕ ನೂತನ ಸಚಿವರ ಪದಗ್ರಹಣವಾಗಲಿದೆ ಎಂದು ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಬಳಿಕ ದೇವೇಂದ್ರ ಫಡ್ನವಿಸ್ ಪ್ರತಿಕ್ರಿಯಿಸಿದ್ದಾರೆ. ಎನ್​ಸಿಪಿಯ ಅಜಿತ್​ ಪವಾರ್ ಸಂಪರ್ಕದಲ್ಲಿ 22 ಶಾಸಕರಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿಜೆಪಿಗೆ ಬೆಂಬಲ ನೀಡಿ, ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಪ್ರಮಾಣವಚನ ಸ್ವೀಕಾರ ವೇಳೆ ಎನ್​ಸಿಪಿಯ ಐವರು ಶಾಸಕರು ರಾಜಭವನದಲ್ಲಿ ಉಪಸ್ಥಿತರಿದ್ದರು.

ಶೀಘ್ರವೇ ಬಹುಮತ ಸಾಬೀತು, ಸಿಎಂ ಫಡ್ನವಿಸ್ ವಿಶ್ವಾಸ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 23, 2019 | 9:56 AM

Share

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ, ಎನ್​ಸಿಪಿ ಸೇರಿ ಸರ್ಕಾರ ರಚನೆ ಮಾಡಿದ್ದೇವೆ. ಶೀಘ್ರವೇ ಸದನದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ. ಬಹುಮತ ಸಾಬೀತು ಬಳಿಕ ನೂತನ ಸಚಿವರ ಪದಗ್ರಹಣವಾಗಲಿದೆ ಎಂದು ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಬಳಿಕ ದೇವೇಂದ್ರ ಫಡ್ನವಿಸ್ ಪ್ರತಿಕ್ರಿಯಿಸಿದ್ದಾರೆ.

ಎನ್​ಸಿಪಿಯ ಅಜಿತ್​ ಪವಾರ್ ಸಂಪರ್ಕದಲ್ಲಿ 22 ಶಾಸಕರಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿಜೆಪಿಗೆ ಬೆಂಬಲ ನೀಡಿ, ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಪ್ರಮಾಣವಚನ ಸ್ವೀಕಾರ ವೇಳೆ ಎನ್​ಸಿಪಿಯ ಐವರು ಶಾಸಕರು ರಾಜಭವನದಲ್ಲಿ ಉಪಸ್ಥಿತರಿದ್ದರು.

Published On - 9:27 am, Sat, 23 November 19

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ