AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಬಹುಮತ ಸಾಬೀತು, ಸಿಎಂ ಫಡ್ನವಿಸ್ ವಿಶ್ವಾಸ

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ, ಎನ್​ಸಿಪಿ ಸೇರಿ ಸರ್ಕಾರ ರಚನೆ ಮಾಡಿದ್ದೇವೆ. ಶೀಘ್ರವೇ ಸದನದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ. ಬಹುಮತ ಸಾಬೀತು ಬಳಿಕ ನೂತನ ಸಚಿವರ ಪದಗ್ರಹಣವಾಗಲಿದೆ ಎಂದು ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಬಳಿಕ ದೇವೇಂದ್ರ ಫಡ್ನವಿಸ್ ಪ್ರತಿಕ್ರಿಯಿಸಿದ್ದಾರೆ. ಎನ್​ಸಿಪಿಯ ಅಜಿತ್​ ಪವಾರ್ ಸಂಪರ್ಕದಲ್ಲಿ 22 ಶಾಸಕರಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿಜೆಪಿಗೆ ಬೆಂಬಲ ನೀಡಿ, ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಪ್ರಮಾಣವಚನ ಸ್ವೀಕಾರ ವೇಳೆ ಎನ್​ಸಿಪಿಯ ಐವರು ಶಾಸಕರು ರಾಜಭವನದಲ್ಲಿ ಉಪಸ್ಥಿತರಿದ್ದರು.

ಶೀಘ್ರವೇ ಬಹುಮತ ಸಾಬೀತು, ಸಿಎಂ ಫಡ್ನವಿಸ್ ವಿಶ್ವಾಸ
ಸಾಧು ಶ್ರೀನಾಥ್​
|

Updated on:Nov 23, 2019 | 9:56 AM

Share

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ, ಎನ್​ಸಿಪಿ ಸೇರಿ ಸರ್ಕಾರ ರಚನೆ ಮಾಡಿದ್ದೇವೆ. ಶೀಘ್ರವೇ ಸದನದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ. ಬಹುಮತ ಸಾಬೀತು ಬಳಿಕ ನೂತನ ಸಚಿವರ ಪದಗ್ರಹಣವಾಗಲಿದೆ ಎಂದು ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಬಳಿಕ ದೇವೇಂದ್ರ ಫಡ್ನವಿಸ್ ಪ್ರತಿಕ್ರಿಯಿಸಿದ್ದಾರೆ.

ಎನ್​ಸಿಪಿಯ ಅಜಿತ್​ ಪವಾರ್ ಸಂಪರ್ಕದಲ್ಲಿ 22 ಶಾಸಕರಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿಜೆಪಿಗೆ ಬೆಂಬಲ ನೀಡಿ, ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಪ್ರಮಾಣವಚನ ಸ್ವೀಕಾರ ವೇಳೆ ಎನ್​ಸಿಪಿಯ ಐವರು ಶಾಸಕರು ರಾಜಭವನದಲ್ಲಿ ಉಪಸ್ಥಿತರಿದ್ದರು.

Published On - 9:27 am, Sat, 23 November 19

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ