ಶೀಘ್ರವೇ ಬಹುಮತ ಸಾಬೀತು, ಸಿಎಂ ಫಡ್ನವಿಸ್ ವಿಶ್ವಾಸ

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ, ಎನ್​ಸಿಪಿ ಸೇರಿ ಸರ್ಕಾರ ರಚನೆ ಮಾಡಿದ್ದೇವೆ. ಶೀಘ್ರವೇ ಸದನದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ. ಬಹುಮತ ಸಾಬೀತು ಬಳಿಕ ನೂತನ ಸಚಿವರ ಪದಗ್ರಹಣವಾಗಲಿದೆ ಎಂದು ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಬಳಿಕ ದೇವೇಂದ್ರ ಫಡ್ನವಿಸ್ ಪ್ರತಿಕ್ರಿಯಿಸಿದ್ದಾರೆ. ಎನ್​ಸಿಪಿಯ ಅಜಿತ್​ ಪವಾರ್ ಸಂಪರ್ಕದಲ್ಲಿ 22 ಶಾಸಕರಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿಜೆಪಿಗೆ ಬೆಂಬಲ ನೀಡಿ, ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಪ್ರಮಾಣವಚನ ಸ್ವೀಕಾರ ವೇಳೆ ಎನ್​ಸಿಪಿಯ ಐವರು ಶಾಸಕರು ರಾಜಭವನದಲ್ಲಿ ಉಪಸ್ಥಿತರಿದ್ದರು.

ಶೀಘ್ರವೇ ಬಹುಮತ ಸಾಬೀತು, ಸಿಎಂ ಫಡ್ನವಿಸ್ ವಿಶ್ವಾಸ
ಸಾಧು ಶ್ರೀನಾಥ್​

Updated on: Nov 23, 2019 | 9:56 AM

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ, ಎನ್​ಸಿಪಿ ಸೇರಿ ಸರ್ಕಾರ ರಚನೆ ಮಾಡಿದ್ದೇವೆ. ಶೀಘ್ರವೇ ಸದನದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ. ಬಹುಮತ ಸಾಬೀತು ಬಳಿಕ ನೂತನ ಸಚಿವರ ಪದಗ್ರಹಣವಾಗಲಿದೆ ಎಂದು ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಬಳಿಕ ದೇವೇಂದ್ರ ಫಡ್ನವಿಸ್ ಪ್ರತಿಕ್ರಿಯಿಸಿದ್ದಾರೆ.

ಎನ್​ಸಿಪಿಯ ಅಜಿತ್​ ಪವಾರ್ ಸಂಪರ್ಕದಲ್ಲಿ 22 ಶಾಸಕರಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿಜೆಪಿಗೆ ಬೆಂಬಲ ನೀಡಿ, ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಪ್ರಮಾಣವಚನ ಸ್ವೀಕಾರ ವೇಳೆ ಎನ್​ಸಿಪಿಯ ಐವರು ಶಾಸಕರು ರಾಜಭವನದಲ್ಲಿ ಉಪಸ್ಥಿತರಿದ್ದರು.

Published On - 9:27 am, Sat, 23 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us