AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಕರಾಚಿ ಭಾರತಕ್ಕೆ ಸೇರಬೇಕು ಎಂದ ದೇವೇಂದ್ರ ಫಡ್ನವೀಸ್​!

ಮುಂಬೈ:ಅತ್ತ ಪಾಕಿಸ್ತಾನವು ಕಾಶ್ಮೀರವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಳ್ಳಲು ಹುನ್ನಾರ ಮಾಡುತ್ತಿದ್ದರೆ ಇತ್ತ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರಾಚಿಯನ್ನೂ ಭಾರತಕ್ಕೆ ಸೇರಿಸುವ ಮಾತನಾಡಿದ್ದಾರೆ. ನಾವು ಅಖಂಡ ಭಾರತ ನಿರ್ಮಾಣದಲ್ಲಿ ನಂಬಿಕೆ ಇಟ್ಟಿದ್ದೇವೆ. ಮುಂದೊಂದು ದಿನ ಕರಾಚಿಯೂ ಭಾರತದ ಒಂದು ಭಾಗವಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ. ಇತ್ತೀಚೆಗೆ ಶಿವಸೇನೆ ಕಾರ್ಯಕರ್ತರೊಬ್ಬರು ಸ್ವೀಟ್​ ಅಂಗಡಿಯೊಂದರ ಮಾಲೀಕನ ಬಳಿ, ನಿಮ್ಮ ಶಾಪ್​​ಗೆ ಇಟ್ಟ ಕರಾಚಿ ಸ್ವೀಟ್ಸ್​ ಎಂಬ ಹೆಸರಿನಲ್ಲಿ ಕರಾಚಿ ಎಂಬ ಶಬ್ದವನ್ನು ತೆಗೆಯಿರಿ ಎಂದು ಹೇಳಿದ್ದರು. ಅದರ ಬಗ್ಗೆ […]

ಪಾಕಿಸ್ತಾನದ ಕರಾಚಿ ಭಾರತಕ್ಕೆ ಸೇರಬೇಕು ಎಂದ ದೇವೇಂದ್ರ ಫಡ್ನವೀಸ್​!
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Nov 21, 2020 | 12:45 PM

Share

ಮುಂಬೈ:ಅತ್ತ ಪಾಕಿಸ್ತಾನವು ಕಾಶ್ಮೀರವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಳ್ಳಲು ಹುನ್ನಾರ ಮಾಡುತ್ತಿದ್ದರೆ ಇತ್ತ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರಾಚಿಯನ್ನೂ ಭಾರತಕ್ಕೆ ಸೇರಿಸುವ ಮಾತನಾಡಿದ್ದಾರೆ.

ನಾವು ಅಖಂಡ ಭಾರತ ನಿರ್ಮಾಣದಲ್ಲಿ ನಂಬಿಕೆ ಇಟ್ಟಿದ್ದೇವೆ. ಮುಂದೊಂದು ದಿನ ಕರಾಚಿಯೂ ಭಾರತದ ಒಂದು ಭಾಗವಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ.

ಇತ್ತೀಚೆಗೆ ಶಿವಸೇನೆ ಕಾರ್ಯಕರ್ತರೊಬ್ಬರು ಸ್ವೀಟ್​ ಅಂಗಡಿಯೊಂದರ ಮಾಲೀಕನ ಬಳಿ, ನಿಮ್ಮ ಶಾಪ್​​ಗೆ ಇಟ್ಟ ಕರಾಚಿ ಸ್ವೀಟ್ಸ್​ ಎಂಬ ಹೆಸರಿನಲ್ಲಿ ಕರಾಚಿ ಎಂಬ ಶಬ್ದವನ್ನು ತೆಗೆಯಿರಿ ಎಂದು ಹೇಳಿದ್ದರು. ಅದರ ಬಗ್ಗೆ ಪ್ರತಿಕ್ರಿಯೆ ನೀಡಿದ ದೇವೇಂದ್ರ ಫಡ್ನವೀಸ್​ ಈ ಹೇಳಿಕೆ ನೀಡಿದ್ದಾರೆ.

ಕರಾಚಿ ಸ್ವೀಟ್ಸ್​ ಆ್ಯಂಡ್​ ಕರಾಚಿ ಬೇಕರಿ ಎಂಬ ಅಂಗಡಿ ಮುಂಬೈನಲ್ಲಿ ಕಳೆದ 60 ವರ್ಷಗಳಿಂದಲೂ ಇದೆ. ಆದರೆ ಕೆಲವು ದಿನಗಳ ಹಿಂದೆ ಶಿವಸೇನೆ ಕಾರ್ಯಕರ್ತ ನಿತಿನ್​ ನಂದಗಾಂವ್ಕರ್​ ಎಂಬುವರು ಹೆಸರು ಬದಲಿಸುವಂತೆ ಹೇಳಿದ್ದರು. ಆದರೆ ಶಿವಸೇನೆ, ನಿತಿನ್​ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿತ್ತು. ಅದು ನಿತಿನ್​ ಅವರ ವೈಯಕ್ತಿಕ ಅಭಿಪ್ರಾಯ. ನಮಗೂ-ಅದಕ್ಕೂ ಸಂಬಂಧವಿಲ್ಲ ಎಂದಿತ್ತು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ