AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಕರಾಚಿ ಭಾರತಕ್ಕೆ ಸೇರಬೇಕು ಎಂದ ದೇವೇಂದ್ರ ಫಡ್ನವೀಸ್​!

ಮುಂಬೈ:ಅತ್ತ ಪಾಕಿಸ್ತಾನವು ಕಾಶ್ಮೀರವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಳ್ಳಲು ಹುನ್ನಾರ ಮಾಡುತ್ತಿದ್ದರೆ ಇತ್ತ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರಾಚಿಯನ್ನೂ ಭಾರತಕ್ಕೆ ಸೇರಿಸುವ ಮಾತನಾಡಿದ್ದಾರೆ. ನಾವು ಅಖಂಡ ಭಾರತ ನಿರ್ಮಾಣದಲ್ಲಿ ನಂಬಿಕೆ ಇಟ್ಟಿದ್ದೇವೆ. ಮುಂದೊಂದು ದಿನ ಕರಾಚಿಯೂ ಭಾರತದ ಒಂದು ಭಾಗವಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ. ಇತ್ತೀಚೆಗೆ ಶಿವಸೇನೆ ಕಾರ್ಯಕರ್ತರೊಬ್ಬರು ಸ್ವೀಟ್​ ಅಂಗಡಿಯೊಂದರ ಮಾಲೀಕನ ಬಳಿ, ನಿಮ್ಮ ಶಾಪ್​​ಗೆ ಇಟ್ಟ ಕರಾಚಿ ಸ್ವೀಟ್ಸ್​ ಎಂಬ ಹೆಸರಿನಲ್ಲಿ ಕರಾಚಿ ಎಂಬ ಶಬ್ದವನ್ನು ತೆಗೆಯಿರಿ ಎಂದು ಹೇಳಿದ್ದರು. ಅದರ ಬಗ್ಗೆ […]

ಪಾಕಿಸ್ತಾನದ ಕರಾಚಿ ಭಾರತಕ್ಕೆ ಸೇರಬೇಕು ಎಂದ ದೇವೇಂದ್ರ ಫಡ್ನವೀಸ್​!
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Nov 21, 2020 | 12:45 PM

Share

ಮುಂಬೈ:ಅತ್ತ ಪಾಕಿಸ್ತಾನವು ಕಾಶ್ಮೀರವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಳ್ಳಲು ಹುನ್ನಾರ ಮಾಡುತ್ತಿದ್ದರೆ ಇತ್ತ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರಾಚಿಯನ್ನೂ ಭಾರತಕ್ಕೆ ಸೇರಿಸುವ ಮಾತನಾಡಿದ್ದಾರೆ.

ನಾವು ಅಖಂಡ ಭಾರತ ನಿರ್ಮಾಣದಲ್ಲಿ ನಂಬಿಕೆ ಇಟ್ಟಿದ್ದೇವೆ. ಮುಂದೊಂದು ದಿನ ಕರಾಚಿಯೂ ಭಾರತದ ಒಂದು ಭಾಗವಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ.

ಇತ್ತೀಚೆಗೆ ಶಿವಸೇನೆ ಕಾರ್ಯಕರ್ತರೊಬ್ಬರು ಸ್ವೀಟ್​ ಅಂಗಡಿಯೊಂದರ ಮಾಲೀಕನ ಬಳಿ, ನಿಮ್ಮ ಶಾಪ್​​ಗೆ ಇಟ್ಟ ಕರಾಚಿ ಸ್ವೀಟ್ಸ್​ ಎಂಬ ಹೆಸರಿನಲ್ಲಿ ಕರಾಚಿ ಎಂಬ ಶಬ್ದವನ್ನು ತೆಗೆಯಿರಿ ಎಂದು ಹೇಳಿದ್ದರು. ಅದರ ಬಗ್ಗೆ ಪ್ರತಿಕ್ರಿಯೆ ನೀಡಿದ ದೇವೇಂದ್ರ ಫಡ್ನವೀಸ್​ ಈ ಹೇಳಿಕೆ ನೀಡಿದ್ದಾರೆ.

ಕರಾಚಿ ಸ್ವೀಟ್ಸ್​ ಆ್ಯಂಡ್​ ಕರಾಚಿ ಬೇಕರಿ ಎಂಬ ಅಂಗಡಿ ಮುಂಬೈನಲ್ಲಿ ಕಳೆದ 60 ವರ್ಷಗಳಿಂದಲೂ ಇದೆ. ಆದರೆ ಕೆಲವು ದಿನಗಳ ಹಿಂದೆ ಶಿವಸೇನೆ ಕಾರ್ಯಕರ್ತ ನಿತಿನ್​ ನಂದಗಾಂವ್ಕರ್​ ಎಂಬುವರು ಹೆಸರು ಬದಲಿಸುವಂತೆ ಹೇಳಿದ್ದರು. ಆದರೆ ಶಿವಸೇನೆ, ನಿತಿನ್​ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿತ್ತು. ಅದು ನಿತಿನ್​ ಅವರ ವೈಯಕ್ತಿಕ ಅಭಿಪ್ರಾಯ. ನಮಗೂ-ಅದಕ್ಕೂ ಸಂಬಂಧವಿಲ್ಲ ಎಂದಿತ್ತು.

Follow Us
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ