AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಕ್ಕೆ ಇಬ್ಬರು ರಾಷ್ಟ್ರಪಿತ, ಮೋದಿ ಜೀ ನವ ಭಾರತದ ರಾಷ್ಟ್ರಪಿತ ಎಂದ ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾ

Amruta Fadnavis ಮಹಾತ್ಮ ಗಾಂಧಿ ರಾಷ್ಟ್ರಪಿತ ಆದರೆ ಮೋದಿ ಜೀ ನವ ಭಾರತದ ಪಿತ. ನಮ್ಮ ದೇಶಕ್ಕೆ ಎರಡು ರಾಷ್ಟ್ರಪಿತ ಇದ್ದಾರೆ . ಒಂದು ಈ ಯುಗದ್ದು ಇನ್ನೊಂದು ಆ ಯುಗದ್ದು ಎಂದು ಅಮೃತಾ ಮರಾಠಿಯಲ್ಲಿ ಹೇಳಿದ್ದಾರೆ.

ದೇಶಕ್ಕೆ ಇಬ್ಬರು ರಾಷ್ಟ್ರಪಿತ, ಮೋದಿ ಜೀ ನವ ಭಾರತದ ರಾಷ್ಟ್ರಪಿತ ಎಂದ ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾ
ಅಮೃತಾ ಫಡ್ನವೀಸ್
TV9 Web
| Edited By: |

Updated on: Dec 21, 2022 | 8:55 PM

Share

ನಾಗ್ಪುರ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis) ಅವರ ಪತ್ನಿ ಅಮೃತಾ ಫಡ್ನವೀಸ್ (Amruta Fadnavis) ಅವರು ಪ್ರಧಾನಿ ನರೇಂದ್ರ ಮೋದಿಯನ್ನು (Narendra Modi) “ರಾಷ್ಟ್ರಪಿತ” ಎಂದಿದ್ದಾರೆ. ಈ ವಾರ ನಾಗ್ಪುರದಲ್ಲಿ ಬರಹಗಾರರ ಸಂಘವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ನಡೆದ ಸಂದರ್ಶನದಲ್ಲಿ, ಪ್ರಧಾನಿ ಮೋದಿಯನ್ನು “ರಾಷ್ಟ್ರಪಿತ” ಎಂದು ಹೇಳಿದ ಅವರಲ್ಲಿ ಹಾಗಾದರೆ ಮಹಾತ್ಮ ಗಾಂಧಿ ಯಾರು ಎಂದು ಕೇಳಲಾಯಿತು. ಮಹಾತ್ಮ ಗಾಂಧಿ ರಾಷ್ಟ್ರಪಿತ ಆದರೆ ಮೋದಿ ಜೀ ನವ ಭಾರತದ ಪಿತ. ನಮ್ಮ ದೇಶಕ್ಕೆ ಎರಡು ರಾಷ್ಟ್ರಪಿತ ಇದ್ದಾರೆ . ಒಂದು ಈ ಯುಗದ್ದು ಇನ್ನೊಂದು ಆ ಯುಗದ್ದು ಎಂದು ಅಮೃತಾ ಮರಾಠಿಯಲ್ಲಿ ಹೇಳಿದ್ದಾರೆ. ಅಂದಹಾಗೆ ಅಮೃತಾ ಅವರು ನರೇಂದ್ರ ಮೋದಿಯವರನ್ನು ಹೀಗೆ ಬಣ್ಣಿಸಿದ್ದು ಇದೇ ಮೊದಲಲ್ಲ. 2019 ರಲ್ಲಿ ಅಮೃತಾ ಅವರು ನಮ್ಮ ರಾಷ್ಟ್ರಪಿತ  ನರೇಂದ್ರ ಮೋದಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು – ಅವರು ಸಮಾಜದ ಒಳಿತಿಗಾಗಿ ಪಟ್ಟುಬಿಡದೆ ಕೆಲಸ ಮಾಡಲು ನಮ್ಮನ್ನು ಪ್ರೇರೇಪಿಸುತ್ತಾರೆ ಎಂದು ಮೋದಿಗೆ ಶುಭಾಶಯ ಕೋರಿದ್ದರು.

ತನ್ನ ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳು ಮತ್ತು ಸಾರ್ವಜನಿಕ ಹೇಳಿಕೆಗಳಿಗಾಗಿ ಆಗಾಗ್ಗೆ ಸುದ್ದಿಯಲ್ಲಿರುವ ಅಮೃತಾ ಫಡ್ನವಿಸ್ ಈ ವರ್ಷದ ಆರಂಭದಲ್ಲಿ ಶಿವಸೇನಾ ದಂಗೆಯ ನಡುವೆ ಆಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ವಿರುದ್ಧವೂ ಟೀಕಾ ಪ್ರಹಾರ ಮಾಡಿದ್ದರು. “ಏಕ್ ‘ಥಾ’ ಕಪಟಿ ರಾಜಾ… (ಒಬ್ಬ ದುಷ್ಟ ರಾಜನಿದ್ದ)” ಎಂದು ಟ್ವೀಟ್‌ ಮಾಡಿದ್ದ ಅವರು ನಂತರ ಅದನ್ನು ಅಳಿಸಿ ಹಾಕಿದ್ದರು. ಆಕೆಯ “ರಾಜ”ನ ಉಲ್ಲೇಖ ಮತ್ತು ‘ಥಾ’ (‘ಆಗಿದ್ದರು’) ಎಂಬುದು ಠಾಕ್ರೆಯನ್ನು ಉದ್ದೇಶಿಸಿಯೇ ಆಗಿತ್ತು ಎಂಬುದು ಚರ್ಚೆಯಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ