AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಗುರು ಪೂರ್ಣಿಮೆ: ಸಂಗಮ್ ಘಾಟ್‌ನಲ್ಲಿ ನಡೆಯುತ್ತಿದೆ ಪವಿತ್ರ ಸ್ನಾನ, ಪೂಜೆ

ಪ್ರಯಾಗರಾಜ್: ಗುಕಾರಸ್ಯಂಧಕಾರಾರ್ಥ ರುಕಾರಸ್ತನ್ನಿರೋಧಕಃ ಅಂಧಕಾರ ನಿರೋಧಿತ್ವಾತ್ ಗುರುರಿತ್ಯಭಿಧೀಯತೆ. ಇಂದು ಅತ್ಯಂತ ಶುಭ ದಿನ. ಏಕೆಂದರೆ ನಮ್ಮಲ್ಲಿರುವ ಅಂಧಕಾರವನ್ನು ದೂರ ಮಾಡಿ ಬೆಳಕನ್ನು ತೋರಿಸಿದ ಗುರುಗಳಿಗೆ ಕೃತಜ್ಞತೆ ಕೇಳುವ ದಿನ. ಬದುಕಿನ ದಾರಿ ತೋರಿಸಿದ ಗುರುವಿಗೆ ಶತಕೋಟಿ ನಮನ ಸಲ್ಲಿಸುವ ದಿನ. ಮನೆಯೇ ಮೊದಲ ಪಾಠ ಶಾಲೆ. ತಾಯಿಯೇ ಮೊದಲ ಗುರು ಎಂಬಂತೆ ತಾಯಿಯಿಂದ ಹಿಡಿದು ಮುಂದೆ ನಾವು ಬೆಳೆದು ದೊಡ್ಡವರಾಗಿ ನಮ್ಮ ಬದುಕನ್ನು ಸಾಗಿಸಿ ಸಾಯುವವರೆಗೂ ನಮಗೆ ವಿದ್ಯಾ ಬುದ್ಧಿ ನೀಡುವ ಎಲ್ಲಾ ಗುರುಗಳಿಗೂ ಇಂದು ಗುರು […]

ಇಂದು ಗುರು ಪೂರ್ಣಿಮೆ: ಸಂಗಮ್ ಘಾಟ್‌ನಲ್ಲಿ ನಡೆಯುತ್ತಿದೆ ಪವಿತ್ರ ಸ್ನಾನ, ಪೂಜೆ
ಆಯೇಷಾ ಬಾನು
|

Updated on: Jul 05, 2020 | 10:18 AM

Share

ಪ್ರಯಾಗರಾಜ್: ಗುಕಾರಸ್ಯಂಧಕಾರಾರ್ಥ ರುಕಾರಸ್ತನ್ನಿರೋಧಕಃ ಅಂಧಕಾರ ನಿರೋಧಿತ್ವಾತ್ ಗುರುರಿತ್ಯಭಿಧೀಯತೆ. ಇಂದು ಅತ್ಯಂತ ಶುಭ ದಿನ. ಏಕೆಂದರೆ ನಮ್ಮಲ್ಲಿರುವ ಅಂಧಕಾರವನ್ನು ದೂರ ಮಾಡಿ ಬೆಳಕನ್ನು ತೋರಿಸಿದ ಗುರುಗಳಿಗೆ ಕೃತಜ್ಞತೆ ಕೇಳುವ ದಿನ. ಬದುಕಿನ ದಾರಿ ತೋರಿಸಿದ ಗುರುವಿಗೆ ಶತಕೋಟಿ ನಮನ ಸಲ್ಲಿಸುವ ದಿನ.

ಮನೆಯೇ ಮೊದಲ ಪಾಠ ಶಾಲೆ. ತಾಯಿಯೇ ಮೊದಲ ಗುರು ಎಂಬಂತೆ ತಾಯಿಯಿಂದ ಹಿಡಿದು ಮುಂದೆ ನಾವು ಬೆಳೆದು ದೊಡ್ಡವರಾಗಿ ನಮ್ಮ ಬದುಕನ್ನು ಸಾಗಿಸಿ ಸಾಯುವವರೆಗೂ ನಮಗೆ ವಿದ್ಯಾ ಬುದ್ಧಿ ನೀಡುವ ಎಲ್ಲಾ ಗುರುಗಳಿಗೂ ಇಂದು ಗುರು ಪೂರ್ಣಿಮೆಯ ಶುಭಾಶಯಗಳು.

ಹಿಂದೂ ಪಂಚಾಂಗದ ಪ್ರಕಾರ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ಸಹ ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ಈ ಶುಭದಿನದ ಅಂಗವಾಗಿ ನೂರಾರ ಭಕ್ತರು ಉತ್ತರ ಪ್ರದೇಶದ ಪ್ರಯಾಗರಾಜ್​ನ ಸಂಗಮ್ ಘಾಟ್‌ನಲ್ಲಿ ಪವಿತ್ರ ಸ್ನಾನ ಮಾಡಿ ಪೂಜೆ ಸಲ್ಲಿಸಿದರು.

Follow Us
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ