AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಗುರು ಪೂರ್ಣಿಮೆ: ಸಂಗಮ್ ಘಾಟ್‌ನಲ್ಲಿ ನಡೆಯುತ್ತಿದೆ ಪವಿತ್ರ ಸ್ನಾನ, ಪೂಜೆ

ಪ್ರಯಾಗರಾಜ್: ಗುಕಾರಸ್ಯಂಧಕಾರಾರ್ಥ ರುಕಾರಸ್ತನ್ನಿರೋಧಕಃ ಅಂಧಕಾರ ನಿರೋಧಿತ್ವಾತ್ ಗುರುರಿತ್ಯಭಿಧೀಯತೆ. ಇಂದು ಅತ್ಯಂತ ಶುಭ ದಿನ. ಏಕೆಂದರೆ ನಮ್ಮಲ್ಲಿರುವ ಅಂಧಕಾರವನ್ನು ದೂರ ಮಾಡಿ ಬೆಳಕನ್ನು ತೋರಿಸಿದ ಗುರುಗಳಿಗೆ ಕೃತಜ್ಞತೆ ಕೇಳುವ ದಿನ. ಬದುಕಿನ ದಾರಿ ತೋರಿಸಿದ ಗುರುವಿಗೆ ಶತಕೋಟಿ ನಮನ ಸಲ್ಲಿಸುವ ದಿನ. ಮನೆಯೇ ಮೊದಲ ಪಾಠ ಶಾಲೆ. ತಾಯಿಯೇ ಮೊದಲ ಗುರು ಎಂಬಂತೆ ತಾಯಿಯಿಂದ ಹಿಡಿದು ಮುಂದೆ ನಾವು ಬೆಳೆದು ದೊಡ್ಡವರಾಗಿ ನಮ್ಮ ಬದುಕನ್ನು ಸಾಗಿಸಿ ಸಾಯುವವರೆಗೂ ನಮಗೆ ವಿದ್ಯಾ ಬುದ್ಧಿ ನೀಡುವ ಎಲ್ಲಾ ಗುರುಗಳಿಗೂ ಇಂದು ಗುರು […]

ಇಂದು ಗುರು ಪೂರ್ಣಿಮೆ: ಸಂಗಮ್ ಘಾಟ್‌ನಲ್ಲಿ ನಡೆಯುತ್ತಿದೆ ಪವಿತ್ರ ಸ್ನಾನ, ಪೂಜೆ
ಆಯೇಷಾ ಬಾನು
|

Updated on: Jul 05, 2020 | 10:18 AM

Share

ಪ್ರಯಾಗರಾಜ್: ಗುಕಾರಸ್ಯಂಧಕಾರಾರ್ಥ ರುಕಾರಸ್ತನ್ನಿರೋಧಕಃ ಅಂಧಕಾರ ನಿರೋಧಿತ್ವಾತ್ ಗುರುರಿತ್ಯಭಿಧೀಯತೆ. ಇಂದು ಅತ್ಯಂತ ಶುಭ ದಿನ. ಏಕೆಂದರೆ ನಮ್ಮಲ್ಲಿರುವ ಅಂಧಕಾರವನ್ನು ದೂರ ಮಾಡಿ ಬೆಳಕನ್ನು ತೋರಿಸಿದ ಗುರುಗಳಿಗೆ ಕೃತಜ್ಞತೆ ಕೇಳುವ ದಿನ. ಬದುಕಿನ ದಾರಿ ತೋರಿಸಿದ ಗುರುವಿಗೆ ಶತಕೋಟಿ ನಮನ ಸಲ್ಲಿಸುವ ದಿನ.

ಮನೆಯೇ ಮೊದಲ ಪಾಠ ಶಾಲೆ. ತಾಯಿಯೇ ಮೊದಲ ಗುರು ಎಂಬಂತೆ ತಾಯಿಯಿಂದ ಹಿಡಿದು ಮುಂದೆ ನಾವು ಬೆಳೆದು ದೊಡ್ಡವರಾಗಿ ನಮ್ಮ ಬದುಕನ್ನು ಸಾಗಿಸಿ ಸಾಯುವವರೆಗೂ ನಮಗೆ ವಿದ್ಯಾ ಬುದ್ಧಿ ನೀಡುವ ಎಲ್ಲಾ ಗುರುಗಳಿಗೂ ಇಂದು ಗುರು ಪೂರ್ಣಿಮೆಯ ಶುಭಾಶಯಗಳು.

ಹಿಂದೂ ಪಂಚಾಂಗದ ಪ್ರಕಾರ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ಸಹ ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ಈ ಶುಭದಿನದ ಅಂಗವಾಗಿ ನೂರಾರ ಭಕ್ತರು ಉತ್ತರ ಪ್ರದೇಶದ ಪ್ರಯಾಗರಾಜ್​ನ ಸಂಗಮ್ ಘಾಟ್‌ನಲ್ಲಿ ಪವಿತ್ರ ಸ್ನಾನ ಮಾಡಿ ಪೂಜೆ ಸಲ್ಲಿಸಿದರು.

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!