AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಗುರು ಪೂರ್ಣಿಮೆ: ಸಂಗಮ್ ಘಾಟ್‌ನಲ್ಲಿ ನಡೆಯುತ್ತಿದೆ ಪವಿತ್ರ ಸ್ನಾನ, ಪೂಜೆ

ಪ್ರಯಾಗರಾಜ್: ಗುಕಾರಸ್ಯಂಧಕಾರಾರ್ಥ ರುಕಾರಸ್ತನ್ನಿರೋಧಕಃ ಅಂಧಕಾರ ನಿರೋಧಿತ್ವಾತ್ ಗುರುರಿತ್ಯಭಿಧೀಯತೆ. ಇಂದು ಅತ್ಯಂತ ಶುಭ ದಿನ. ಏಕೆಂದರೆ ನಮ್ಮಲ್ಲಿರುವ ಅಂಧಕಾರವನ್ನು ದೂರ ಮಾಡಿ ಬೆಳಕನ್ನು ತೋರಿಸಿದ ಗುರುಗಳಿಗೆ ಕೃತಜ್ಞತೆ ಕೇಳುವ ದಿನ. ಬದುಕಿನ ದಾರಿ ತೋರಿಸಿದ ಗುರುವಿಗೆ ಶತಕೋಟಿ ನಮನ ಸಲ್ಲಿಸುವ ದಿನ. ಮನೆಯೇ ಮೊದಲ ಪಾಠ ಶಾಲೆ. ತಾಯಿಯೇ ಮೊದಲ ಗುರು ಎಂಬಂತೆ ತಾಯಿಯಿಂದ ಹಿಡಿದು ಮುಂದೆ ನಾವು ಬೆಳೆದು ದೊಡ್ಡವರಾಗಿ ನಮ್ಮ ಬದುಕನ್ನು ಸಾಗಿಸಿ ಸಾಯುವವರೆಗೂ ನಮಗೆ ವಿದ್ಯಾ ಬುದ್ಧಿ ನೀಡುವ ಎಲ್ಲಾ ಗುರುಗಳಿಗೂ ಇಂದು ಗುರು […]

ಇಂದು ಗುರು ಪೂರ್ಣಿಮೆ: ಸಂಗಮ್ ಘಾಟ್‌ನಲ್ಲಿ ನಡೆಯುತ್ತಿದೆ ಪವಿತ್ರ ಸ್ನಾನ, ಪೂಜೆ
ಆಯೇಷಾ ಬಾನು
|

Updated on: Jul 05, 2020 | 10:18 AM

Share

ಪ್ರಯಾಗರಾಜ್: ಗುಕಾರಸ್ಯಂಧಕಾರಾರ್ಥ ರುಕಾರಸ್ತನ್ನಿರೋಧಕಃ ಅಂಧಕಾರ ನಿರೋಧಿತ್ವಾತ್ ಗುರುರಿತ್ಯಭಿಧೀಯತೆ. ಇಂದು ಅತ್ಯಂತ ಶುಭ ದಿನ. ಏಕೆಂದರೆ ನಮ್ಮಲ್ಲಿರುವ ಅಂಧಕಾರವನ್ನು ದೂರ ಮಾಡಿ ಬೆಳಕನ್ನು ತೋರಿಸಿದ ಗುರುಗಳಿಗೆ ಕೃತಜ್ಞತೆ ಕೇಳುವ ದಿನ. ಬದುಕಿನ ದಾರಿ ತೋರಿಸಿದ ಗುರುವಿಗೆ ಶತಕೋಟಿ ನಮನ ಸಲ್ಲಿಸುವ ದಿನ.

ಮನೆಯೇ ಮೊದಲ ಪಾಠ ಶಾಲೆ. ತಾಯಿಯೇ ಮೊದಲ ಗುರು ಎಂಬಂತೆ ತಾಯಿಯಿಂದ ಹಿಡಿದು ಮುಂದೆ ನಾವು ಬೆಳೆದು ದೊಡ್ಡವರಾಗಿ ನಮ್ಮ ಬದುಕನ್ನು ಸಾಗಿಸಿ ಸಾಯುವವರೆಗೂ ನಮಗೆ ವಿದ್ಯಾ ಬುದ್ಧಿ ನೀಡುವ ಎಲ್ಲಾ ಗುರುಗಳಿಗೂ ಇಂದು ಗುರು ಪೂರ್ಣಿಮೆಯ ಶುಭಾಶಯಗಳು.

ಹಿಂದೂ ಪಂಚಾಂಗದ ಪ್ರಕಾರ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ಸಹ ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ಈ ಶುಭದಿನದ ಅಂಗವಾಗಿ ನೂರಾರ ಭಕ್ತರು ಉತ್ತರ ಪ್ರದೇಶದ ಪ್ರಯಾಗರಾಜ್​ನ ಸಂಗಮ್ ಘಾಟ್‌ನಲ್ಲಿ ಪವಿತ್ರ ಸ್ನಾನ ಮಾಡಿ ಪೂಜೆ ಸಲ್ಲಿಸಿದರು.

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್